Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Dharmasthala case: ಧರ್ಮಸ್ಥಳ ಕೇಸ್: ರಾಜ್ಯ ಸರ್ಕಾರಕ್ಕೆ ಎಸ್ಐಟಿ ಮಧ್ಯಂತರ ವರದಿ
ಕರ್ನಾಟಕಪ್ರಮುಖ

Dharmasthala case: ಧರ್ಮಸ್ಥಳ ಕೇಸ್: ರಾಜ್ಯ ಸರ್ಕಾರಕ್ಕೆ ಎಸ್ಐಟಿ ಮಧ್ಯಂತರ ವರದಿ

Share
1 Min Read
SHARE

newsics.com

ದಕ್ಷಿಣ ಕನ್ನಡ : ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿರುವುದಾಗಿ ಅನಾಮಿಕನೊಬ್ಬ ದೂರು ನೀಡಿರುವುದು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿದೆ. ಅನಾಮಿಕನ ದೂರಿನ ಬೆನ್ನಲ್ಲೇ ತನಿಖೆಗಾಗಿ ಎಸ್​ಐಟಿ ಕೂಡ ರಚನೆಯಾಗಿತ್ತು. ಕಳೆದ 13 ದಿನಗಳಿಂದ ಎಸ್ಐಟಿ ತಂಡ ಧರ್ಮಸ್ಥಳದಲ್ಲಿ ಕಾರ್ಯಾಚರಣೆ ನಡೆದಿದೆ.

ಎಸ್‌ಐಟಿ ಈಗಾಗಲೇ ಅರ್ಧ ತಿಂಗಳು ಕೆಲಸ ಮಾಡಿದೆ. ಕಳೆದೆರಡು ವಾರಗಳಿಂದ ಎಸ್‌ಐಟಿ  ಸಮಾಧಿ ಅಗೆದು ಶೋಧ ನಡೆಸಲಾಗುತ್ತಿದೆ

ಇದೀಗ ಅನಾಮಿಕ ದೂರುದಾರನ ಹೇಳಿಕೆ ಆಧರಿಸಿ ಎಸ್.ಐ.ಟಿ ತಂಡ ಹಲವು ಪಾಯಿಂಟ್‌ಗಳಲ್ಲಿ ಉತ್ಖನನ ಮಾಡಿ ಪ್ರಕರಣದ ವರದಿಯನ್ನು ಗೃಹಸಚಿವರಿಗೆ ಸಲ್ಲಿಸಿದೆ

ಅನಾಮಿಕ ನೀಡಿದ ದೂರಿನ ಮೇಲೆ ರಾಜ್ಯ ಸರ್ಕಾರದಿಂದ ರಚನೆಯಾದ ಎಸ್‌ಐಟಿ 14 ದಿನಗಳಿಂದ ತನಿಖೆ ನಡೆಸುತ್ತಿದ್ದು, ಇಷ್ಟು ದಿನಗಳ ವರದಿಯನ್ನು ಎಸ್‌ಐಟಿ ಮುಖ್ಯಸ್ಥ ಪ್ರಣಬ್‌ ಮೊಹಾಂತಿ ಗೃಹಸಚಿವ ಜಿ. ಪರಮೇಶ್ವರ್‌ ಅವರಿಗೆ ಸಲ್ಲಿಸಿದ್ದಾರೆ.

ನೇತ್ರಾವತಿ ನದಿ ದಡದ ಪಾಯಿಂಟ್ ನಂ.13ರಲ್ಲಿ ನಿನ್ನೆಯಿಂದ ಅಸ್ಥಿಪಂಜರಗಳ ಪತ್ತೆಗಾಗಿ ಶೋಧ ಕಾರ್ಯಾಚರಣೆ ನಡೆಸಲಾಗುತ್ತಿತ್ತು. ಆದರೇ ಸುಮಾರು 32 ಅಡಿ ಆಳ, 25 ಅಡಿ ಅಗಲ, 12 ಅಡಿ ಉದ್ದ ತೋಡಿದರೂ ಯಾವುದೇ ಅಸ್ಥಿ ಪಂಜರಗಳು ದೊರೆತಿಲ್ಲ. ಹೀಗಾಗಿ ಇನ್ಮುಂದೆ ಈ ಅನಾಮಿಕ ತೋರಿಸುವ ಸ್ಥಳಗಳಲ್ಲಿ ಉತ್ಖನನ ನಡೆಸುವುದು ಬಹುತೇಕ ಅನುಮಾನ ಎನ್ನಲಾಗಿದೆ.

ವಿಧಾನಸೌಧದಲ್ಲಿ ಗೃಹ ಸಚಿವ ಪರಮೇರ್ಶವರ್‌ರವರನ್ನು ಭೇಟಿಯಾದ ಪ್ರಣಬ್ ಮೊಹಾಂತಿ ಪ್ರಕರಣದ ಕುರಿತು ಮಾಹಿತಿ ನೀಡಿದ್ದಾರೆ

ಇದೀಗ ಎಸ್.ಐ.ಟಿ ಅಧಿಕಾರಿಗಳು ಈ ಕಳೇಬರಗಳ ಹುಡುಕಾಟದ ಶೋಧ ಕಾರ್ಯಾಚರಣೆ ಬ್ರೇಕ್ ಹಾಕಲು ಮುಂದಾಗಿದ್ದು, , ಈ ಶೋಧಕಾರ್ಯಾಚರಣೆ ವೇಳೆ ಏನೆಲ್ಲಾ ಲಭ್ಯವಾಗಿದೆ ಎಂಬುದರ ಕುರಿತು ವರದಿ ಸಲ್ಲಿಸಿದ್ದಾರೆ.

 

https://www.newsics.com/2025/08/13/rain-warning-again-yellow-alert-issued-for-these-districts/

 

TAGGED:##Dharmasthala #Skeleton #Operation #Climax #sit
Share This Article
Facebook Twitter Copy Link Print
Previous Article Rain Alert ಮತ್ತೆ ಮಳೆಯ ಎಚ್ಚರಿಕೆ : ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌‌ ಘೋಷಣೆ
Next Article Viral ರಸ್ತೆ ಮಧ್ಯೆ ಸ್ಟಂಟ್ ಮಾಡುತ್ತಿದ್ದ ಯುವಕರಿಗೆ ಲಾಠಿ ರುಚಿ ತೋರಿಸಿದ ಪೊಲೀಸರು – ವೈರಲ್ ವಿಡಿಯೋ ನೋಡಿ

Popular Posts

India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Devegowda grand daughter video viral |ಮರಿ ಮೊಮ್ಮಗಳೊಂದಿಗೆ ಆಟವಾಡಿದ ದೇವೇಗೌಡ-ಚೆನ್ನಮ್ಮ ದಂಪತಿಯ ಭಾವನಾತ್ಮಕ ವಿಡಿಯೋ ವೈರಲ್

2 Min Read

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read

You Might Also Like

ಮನರಂಜನೆದೇಶಪ್ರಮುಖವೈರಲ್

Anurag Kashyap Controversy ನಗ್ನ ದೃಶ್ಯಕ್ಕೆ ನಿರಾಕರಣೆಯಿಂದ ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು… ನಟಿಯ ಬಹಿರಂಗ ಮಾತು

2 Min Read
ಕರ್ನಾಟಕ

Gokarn Temple New Rules | ಗೋಕರ್ಣ ಮಹಾಗಣಪತಿ ದೇವಸ್ಥಾನದಲ್ಲಿ ಇನ್ಮುಂದೆ ಸ್ಪರ್ಶ ದರ್ಶನ ಇಲ್ಲ; ಭಕ್ತರಿಗೆ ಹೊಸ ನಿಯಮ

1 Min Read
ಕರ್ನಾಟಕದೇಶಪ್ರಮುಖಮನರಂಜನೆವಿದೇಶ

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read
ಮನರಂಜನೆಕರ್ನಾಟಕದೇಶಪ್ರಮುಖ

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?