newsics.com
ಬೆಂಗಳೂರು : ಭೀಕರ ಅಗ್ನಿ ದುರಂತ ಸಂಭವಿಸಿದ್ದು, ಓರ್ವ ಸಜೀವ ದಹನಗೊಂಡಿರುವ ಘಟನೆ ಬೆಂಗಳೂರಿನ ನಗರತ್ ಪೇಟೆಯಲ್ಲಿ ನಡೆದಿದೆ.
ಈ ಒಂದು ಅವಘಡ ಸಂಭವಿಸಿದೆ ಪ್ಲಾಸ್ಟಿಕ್ ಮ್ಯಾಟ್ ಅಂಗಡಿಯಲ್ಲಿ ಈ ಒಂದು ಅಗ್ನಿ ಅವಘಡ ಸಂಭವಿಸಿದೆ. ಮುಂಜಾನೆ 3:30ಕ್ಕೆ ಈ ಘಟನೆ ಸಂಭವಿಸಿದ್ದು ಓರ್ವ ಸಜೀವ ದನಗೊಂಡರೆ ಮೂವರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ.
ಘಟನಾ ಸ್ಥಳಕ್ಕೆ ಐದು ಅಗ್ನಿಶಾಮಕ ವಾಹನಗಳು ದೌಡಾಯಿಸಿದ್ದು ಬೆಂಕಿ ನಂದಿಸುವಲ್ಲಿ ಕಾರ್ಯನಿರತವಾಗಿದೆ.
https://www.newsics.com/2025/08/16/ksrtc-bus-collides-with-lorry-three-dead/