Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > ಪ್ರಮುಖ > ಸ್ಯಾಂಡಲ್ ವುಡ್ ನಟ ಅಜಯ್ ರಾವ್ ದಾಂಪತ್ಯದಲ್ಲಿ ಬಿರುಕು – ವಿಚ್ಚೇದನ ಕೋರಿ ಕೋರ್ಟ್ ಮೆಟ್ಟಿಲೇರಿದ ಪತ್ನಿ ಸ್ವಪ್ನಾ ರಾವ್
ಮನರಂಜನೆಪ್ರಮುಖ

ಸ್ಯಾಂಡಲ್ ವುಡ್ ನಟ ಅಜಯ್ ರಾವ್ ದಾಂಪತ್ಯದಲ್ಲಿ ಬಿರುಕು – ವಿಚ್ಚೇದನ ಕೋರಿ ಕೋರ್ಟ್ ಮೆಟ್ಟಿಲೇರಿದ ಪತ್ನಿ ಸ್ವಪ್ನಾ ರಾವ್

Share
1 Min Read
SHARE

newsics.com

ಬೆಂಗಳೂರು : ಸ್ಯಾಂಡಲ್ ವುಡ್ ನಟ ಅಜಯ್ ರಾವ್ ದಾಂಪತ್ಯದಲ್ಲಿ ಬಿರುಕು ಉಂಟಾಗುದ್ದು, ವಿಚ್ಚೇದನ ಕೋರಿ ಪತ್ನಿ ಸ್ವಪ್ನಾ ರಾವ್ ಕೋರ್ಟ್ ಮೆಟ್ಟಿಲೇರಿದ್ದಾರೆ.

ಸ್ಯಾಂಡಲ್ ವುಡ್ ನ ಖ್ಯಾತ ನಟ ಅಜಯ್ ರಾವ್ ಹಾಗೂ ಸ್ವಪ್ನಾ ರಾವ್ ಪರಸ್ಪರ ಪ್ರೀತಿಸಿ 2014 ರಲ್ಲಿ  ದೇವಸ್ಥಾನದಲ್ಲಿ ಸರಳವಾಗಿ ವಿವಾಹವಾಗಿದ್ದರು.

.ಪತಿ ಅಜಯ್ ರಾವ್ ಸಿನಿಮಾದಲ್ಲಿ ಬ್ಯುಸಿಯಾಗಿದ್ದರೆ, ಸ್ವಪ್ನಾ ಸಾಫ್ಟ್ ವೇರ್ ಉದ್ಯೋಗಿಯಾಗಿದ್ದರು.  ಈ ಜೋಡಿಗೆ ಮುದ್ದಾಗ ಮಗಳಿದ್ದಾಳೆ. ಮದುವೆ ಆಗಿ 11 ವರ್ಷಗಳ ಬಳಿಕ ಇಬ್ಬರ ದಾಂಪತ್ಯ ಜೀವನದಲ್ಲಿ ಬಿರುಕು ಉಂಟಾಗಿದೆ. ಪತಿ ಅಜಯ್ ವಿರುದ್ಧ ಕೌಟುಂಬಿಕ ದೌರ್ಜನ್ಯ ಕೇಸ್ ದಾಖಲಿಸಿರುವ ಪತ್ನಿ ಸ್ವಪ್ನಾ ವಿಚ್ಚೇದನ ಕೊಡಿಸುವಂತೆ ಕೋರ್ಟ್ ಮೊರೆ ಹೋಗಿದ್ದಾರೆ ಎನ್ನಲಾಗಿದೆ.

 

https://www.newsics.com/2025/08/16/american-fighter-jet-b-2-bomber-flies-over-trump-putin-during-talks/

TAGGED:#Sandalwood #actor #AjayRao #marriage #divorce #court
Share This Article
Facebook Twitter Copy Link Print
Previous Article Health Tips: ಪ್ರತಿದಿನ ನೆನೆಸಿಟ್ಟ ಬಾದಾಮಿ ಖಾಲಿ ಹೊಟ್ಟೆಯಲ್ಲಿ ತಿನ್ನಿ.. ಈ ಸಮಸ್ಯೆ ಮಂಗಮಾಯವಾಗುತ್ತೆ!
Next Article ಭೀಕರ ‘ಅಗ್ನಿ ಅವಘಡ’ : ಒಂದೇ ಕುಟುಂಬದ ಐವರು ಸಜೀವ ದಹನ!

Popular Posts

Dakshina Kannada Baby Died ದಕ್ಷಿಣ ಕನ್ನಡದಲ್ಲಿ ಭೀಕರ ದುರಂತ: ಶಾಲಾ ಬಸ್ ಮೇಲೆ ಮರ ಬಿದ್ದು 5 ವರ್ಷದ ಬಾಲಕಿ ಸಾವು

1 Min Read

C M Vijay Last Film Jananayagan Release ಬೆಂಗಳೂರಿನಲ್ಲೂ ‘ಜನ ನಾಯಕನ್’ ಜ್ವರ: ವಿಜಯ್ ಅವರ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read

Today Gold Rates In Bangalore| ಬೆಂಗಳೂರು ಚಿನ್ನ-ಬೆಳ್ಳಿ ದರ ಇಂದು: ಚಿನ್ನ ಸ್ಥಿರ, ಬೆಳ್ಳಿ ದರದಲ್ಲಿ ಅಲ್ಪ ಬದಲಾವಣೆ

2 Min Read

Channamma samadhi ರಾಜಘಾಟ್ ಮಾದರಿಯಲ್ಲಿ ಚನ್ನಮ್ಮ ಸಮಾಧಿ: 300 ಕೋಟಿ‌ ವೆಚ್ಚದ ಯೋಜನೆ

3 Min Read

You Might Also Like

ದೇಶಪ್ರಮುಖಮನರಂಜನೆವಿದೇಶ

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read
ಪ್ರಮುಖದೇಶಮನರಂಜನೆ

Spider-Man: Brand New Day ಅಡ್ವಾನ್ಸ್ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ ಬರೆದ ‘ಸ್ಪೈಡರ್‌ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’

1 Min Read
ಪ್ರಮುಖಮನರಂಜನೆವಿದೇಶ

Kaylee Hottle no more ಗಾಡ್ಜಿಲ್ಲಾ ಚಿತ್ರದ 18 ವರ್ಷದ ನಟಿ ಕಾರು ಅಪಘಾತದಲ್ಲಿ ಸಾವು

1 Min Read
ಪ್ರಮುಖಕರ್ನಾಟಕಮನರಂಜನೆ

Jana Nayagan ‘ಜನ ನಾಯಗನ್’ ಪ್ರೀಮಿಯರ್ ಶೋಗೆ ಬೆಂಗಳೂರಲ್ಲಿ1000, ಹೊಸೂರಿನಲ್ಲಿ180

1 Min Read

Social Networks

Facebook-f Instagram Twitter
Welcome Back!

Sign in to your account

Lost your password?