Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಭೀಕರ ‘ಅಗ್ನಿ ಅವಘಡ’ : ಒಂದೇ ಕುಟುಂಬದ ಐವರು ಸಜೀವ ದಹನ!
ಕರ್ನಾಟಕಪ್ರಮುಖ

ಭೀಕರ ‘ಅಗ್ನಿ ಅವಘಡ’ : ಒಂದೇ ಕುಟುಂಬದ ಐವರು ಸಜೀವ ದಹನ!

Share
1 Min Read
SHARE

newsics.com

ಬೆಂಗಳೂರು: ಪ್ಲಾಸ್ಟಿಕ್ ಮ್ಯಾಟ್ ಅಂಗಡಿಯಲ್ಲಿ ಅಗ್ನಿ ಅವಘಡ ಸಂಭವಿಸಿ ಐವರು ಸಾವನ್ನಪ್ಪಿರುವಂತಹ ಘಟನೆ ಹಲಸೂರು ಗೇಟ್ ಪೊಲೀಸ್ ಠಾಣಾ ವ್ಯಾಪ್ತಿಯ ನಗರ್ತಪೇಟೆಯಲ್ಲಿ ನಡೆದಿದೆ.

ದುರಂತದಲ್ಲಿ ಮದನ್ (38), ಪತ್ನಿ ಸಂಗೀತಾ (33) ಮಿತೇಶ್ (8), ವಿಹಾನ್ (5) ಒಂದೇ ಕುಟುಂಬದವರು ಸಜೀವ ದಹನವಾಗಿದ್ದಾರೆ, ಮತ್ತೊಂದು ಮಹಡಿಯಲ್ಲಿ ಸುರೇಶ್‌ ಎಂಬವರೂ ಸುಟ್ಟು ಕರಕಲಾಗಿದ್ದಾರೆ. ಮೊದಲು ಕೆಳಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿತ್ತು, ನಂತರ ಅದು ಮೇಲಿನ ಮಹಡಿಗೆ ಕೂಡ ಆವರಿಸಿಕೊಂಡಿದೆ. ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆ ಎಲ್ಲರೂ ಓಡಿಹೋಗಿ ತಮ್ಮ ಜೀವ ಉಳಿಸಿಕೊಂಡಿದ್ದಾರೆ. ಆದರೆ ಒಂದು ಫ್ಯಾಮಿಲಿಗೆ ಮಾತ್ರ ಬೆಂಕಿಗೆ ಸಿಲುಕಿದೆ.

ಘಟನೆ ನಡೆದ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ದೌಡಾಯಿಸಿ ಬೆಂಕಿ ನಂದಿಸುತ್ತಿದ್ದಾರೆ. ಅಗ್ನಿ ಅವಘಡದಿಂದ ಭಾರಿ ಪ್ರಮಾಣದ ವಸ್ತುಗಳು ಕೂಡ ಸುಟ್ಟು ಕರಕಲಾಗಿದೆ ಎಂದು ಹೇಳಲಾಗುತ್ತಿದೆ. ಹಲಸೂರು ಗೇಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಇಂದು fಬೆಳಗ್ಗೆ 3:30 ರ ವೇಳೆಗೆ ಈ ಅವಘಡ ಸಂಭವಿಸಿದೆ.

ಸ್ಯಾಂಡಲ್ ವುಡ್ ನಟ ಅಜಯ್ ರಾವ್ ದಾಂಪತ್ಯದಲ್ಲಿ ಬಿರುಕು – ವಿಚ್ಚೇದನ ಕೋರಿ ಕೋರ್ಟ್ ಮೆಟ್ಟಿಲೇರಿದ ಪತ್ನಿ ಸ್ವಪ್ನಾ ರಾವ್

TAGGED:Horrific 'fire accident': Five members of the same family burned alive!
Share This Article
Facebook Twitter Copy Link Print
Previous Article ಸ್ಯಾಂಡಲ್ ವುಡ್ ನಟ ಅಜಯ್ ರಾವ್ ದಾಂಪತ್ಯದಲ್ಲಿ ಬಿರುಕು – ವಿಚ್ಚೇದನ ಕೋರಿ ಕೋರ್ಟ್ ಮೆಟ್ಟಿಲೇರಿದ ಪತ್ನಿ ಸ್ವಪ್ನಾ ರಾವ್
Next Article ಧರ್ಮಸ್ಥಳ ಅಸ್ಥಿಪಂಜರ ಶೋಧಕಾರ್ಯಕ್ಕೆ SIT ತಾತ್ಕಾಲಿಕ ಬ್ರೇಕ್!

Popular Posts

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?