Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > ಪರಪ್ಪನ ಅಗ್ರಹಾರ ಜೈಲು ಸೇರಿರುವ ದರ್ಶನ್, ಪವಿತ್ರಾಗೌಡ ಫೋಟೋ ರಿಲೀಸ್
ಮನರಂಜನೆಕರ್ನಾಟಕ

ಪರಪ್ಪನ ಅಗ್ರಹಾರ ಜೈಲು ಸೇರಿರುವ ದರ್ಶನ್, ಪವಿತ್ರಾಗೌಡ ಫೋಟೋ ರಿಲೀಸ್

Share
1 Min Read
SHARE

newsics.com

ಬೆಂಗಳೂರು: ಸುಪ್ರೀಂ ಕೋರ್ಟ್‌ ನಲ್ಲಿ  ಜಾಮೀನು ಅರ್ಜಿ ವಜಾಗೊಂಡ ಬೆನ್ನಲ್ಲೇ ನಟ ದರ್ಶನ್ ಸೇರಿದಂತೆ ರೇಣುಕಾಸ್ವಾಮಿ ಕೊಲೆ ಪ್ರಕರಣದ  ಆರೋಪಿಗಳನ್ನು ಮತ್ತೆ ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್ ಮಾಡಲಾಗಿದೆ. ಸಾಮಾನ್ಯ ವಿಚಾರಣಾಧೀನ ಬಂಧಿಗಳಂತೆ ದರ್ಶನ್ ಆ್ಯಂಡ್​ ಗ್ಯಾಂಗ್ ಜೈಲಿನಲ್ಲಿ ದಿನ ಕಳೆದಿದ್ದಾರೆಜೈಲು ಸೇರಿದ ಎಲ್ಲ ಖೈದಿಗಳ ಪೋಟೋಗಳನ್ನ ಜೈಲಿನಲ್ಲಿ ತೆಗೆಯಲಾಗುತ್ತೆ

ಇದೀಗ ನಟ ದರ್ಶನ್ , ನಟಿ ಪವಿತ್ರಾಗೌಡ, ಆರೋಪಿ ಪ್ರದೋಷ್ ಪೋಟೋವನ್ನು ಜೈಲು ಅಧಿಕಾರಿಗಳು ತೆಗೆದಿದ್ದಾರೆ. ನಟ ದರ್ಶನ್ ತಲೆ ಕೂದಲು ಮುಡಿಕೊಟ್ಟು ಪೊಲೀಸರಿಗೆ ಶರಣಾಗಿ ಜೈಲು ಪಾಲಾಗಿರುವುದು ಪೋಟೋ ನೋಡಿದರೇ, ಗೊತ್ತಾಗುತ್ತೆ.

ಮೊದಲೆಲ್ಲಾ ನಟ ದರ್ಶನ್ ತಲೆಯಲ್ಲಿ ಕೂದಲು ಕಡಿಮೆ ಇರುವ ವಿಗ್ ಧರಿಸುತ್ತಿದ್ದರು. ಆದರೇ, ಈ ಭಾರಿ ಜೈಲು ಪಾಲಾಗುವ ಸಾಧ್ಯತೆಗಳು ಮುಂಚಿತವಾಗಿ ಇದ್ದಿದ್ದರಿಂದ ಪೊಲೀಸರಿಗೆ ಶರಣಾಗುವ ಮುನ್ನ ತಮಿಳುನಾಡಿನ ಈರೋಡ್ ಜಿಲ್ಲೆಯ ಬಣ್ಣಾರಿಯಮ್ಮ ದೇವಾಲಯಕ್ಕೆ ತೆರಳಿ ತಲೆ ಮುಡಿಕೊಟ್ಟಿದ್ದಾರೆ. ಆದಾದ ಬಳಿಕ ಕೊಡಗಿಗೆ ಬಂದು ಅಲ್ಲಿಂದ ಬೆಂಗಳೂರಿಗೆ ಬಂದಿದ್ದಾರೆ.

ಇನ್ನೂ ಎ1 ಆರೋಪಿ ಪವಿತ್ರಾಗೌಡರ ಎರಡು ಪೋಟೋಗಳನ್ನು ಜೈಲು ಅಧಿಕಾರಿಗಳು ತೆಗೆದಿದ್ದಾರೆ. ಒಂದು ಪೋಟೋದಲ್ಲಿ ನಗುತ್ತಲೇ ಪವಿತ್ರಾಗೌಡ ಪೋಟೋಗೆ ಪೋಸ್ ಕೊಟ್ಟಿದ್ದಾರೆ. ಮತ್ತೊಂದು ಪೋಟೋದಲ್ಲಿ ಗಂಭೀರವದನೆಯಾಗಿ ಪೋಟೋಗೆ ಪೋಸ್ ನೀಡಿದ್ದಾರೆ.

 

 

TAGGED:#actor #Darshan #Pavitra gowda #jail #photo
Share This Article
Facebook Twitter Copy Link Print
Previous Article ಮಗನಿಂದಲೇ ತಾಯಿಯ ಮೇಲೆ ಅತ್ಯಾ*ಚಾರ
Next Article ಇಂದು ಚುನಾವಣಾ ಆಯೋಗದಿಂದ ಸುದ್ದಿಗೋಷ್ಠಿ – ರಾಹುಲ್ ಗಾಂಧಿಯ ಮತಗಳ್ಳತನದ ಆರೋಪಕ್ಕೆ ಸ್ಪಷ್ಟನೆ ಸಾಧ್ಯತೆ

Popular Posts

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read

You Might Also Like

ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ಕರ್ನಾಟಕಪ್ರಮುಖ

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read
ಕರ್ನಾಟಕಪ್ರಮುಖ

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read
ಕರ್ನಾಟಕಪ್ರಮುಖ

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?