Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮೀಸಲಾತಿ ಬಳಿಕ ಕೆಲಸದ ಅವಧಿ ವಿಸ್ತರಣೆ ವಿವಾದ… ಸರ್ಕಾರದ ವಿರುದ್ಧ ಐಟಿ ಉದ್ಯೋಗಿಗಳು ಅಸಮಾಧಾನ!
ಕರ್ನಾಟಕ

ಮೀಸಲಾತಿ ಬಳಿಕ ಕೆಲಸದ ಅವಧಿ ವಿಸ್ತರಣೆ ವಿವಾದ… ಸರ್ಕಾರದ ವಿರುದ್ಧ ಐಟಿ ಉದ್ಯೋಗಿಗಳು ಅಸಮಾಧಾನ!

Share
1 Min Read
SHARE

newsics.com

ಬೆಂಗಳೂರು: ಖಾಸಗಿ ಸಂಸ್ಥೆಗಳಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ವಿಚಾರ ಇನ್ನೂ ತಣ್ಣಗಾಗುವಷ್ಟರಲ್ಲೇ ಉದ್ಯೋಗ ಅವಧಿ ವಿಸ್ತರಣೆ ವಿವಾದ ಶುರುವಾಗಿದೆ.

ಪ್ರಸ್ತುತ 10 ಗಂಟೆ + 2 ಗಂಟೆ ಹೆಚ್ಚುವರಿ ಕೆಲಸ ಸೇರಿ ಒಟ್ಟು 12 ಗಂಟೆಗಳ ಕಾಲ ಐಟಿ ಉದ್ಯೋಗಿಗಳು ಕೆಲಸ ನಿರ್ವಹಣೆ ಮಾಡಲು ಕಾನೂನಿನಲ್ಲಿ ಅವಕಾಶವಿದೆ. ಆದರೆ ಕೆಲವು ಐಟಿ ಉದ್ಯೋಗಿಗಳು ಇದಕ್ಕಿಂತ ಹೆಚ್ಚಿನ ಹೊತ್ತು ಕೆಲಸ ಮಾಡುತ್ತಾರೆ. ಈಗ ಐಟಿ ಕಂಪನಿಗಳು 12 ಗಂಟೆ ಕೆಲಸ + 2 ಗಂಟೆ ಹೆಚ್ಚುವರಿ ಕೆಲಸ ಸೇರಿ 14 ಗಂಟೆ ಕೆಲಸ ಮಾಡಲು ಕಾನೂನು ರೂಪಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ಕರ್ನಾಟಕದ ಐಟಿ ಸಂಸ್ಥೆಗಳು ಪ್ರಸ್ತಾವನೆ ಸಲ್ಲಿಸಿವೆ ಎಂದು ತಿಳಿದುಬಂದಿದೆ. ಈ ಕ್ರಮಕ್ಕೆ ಉದ್ಯೋಗಿಗಳಿಂದ ತೀವ್ರ ವಿರೋಧ ವ್ಯಕ್ತವಾಗಿದೆ.

ಈ ಕುರಿತು ಸರ್ಕಾರ ಪ್ರಾಥಮಿಕ ಸಭೆ ನಡೆಸಿದ್ದು, ಮುಂದಿನ ನಿರ್ಧಾರಗಳನ್ನು ಶೀಘ್ರದಲ್ಲೇ ತೆಗೆದುಕೊಳ್ಳಲಿದೆ ಎನ್ನಲಾಗಿದೆ. ಪ್ರಸ್ತಾವನೆಯನ್ನು ಸಚಿವ ಸಂಪುಟದಲ್ಲಿ ಚರ್ಚಿಸುವ ಸಾಧ್ಯತೆ ಇದೆ.

Share This Article
Facebook Twitter Copy Link Print
Previous Article ಚಾಲೆಂಜ್ ಸ್ವೀಕರಿಸಿ ಲೈವ್‌ನಲ್ಲೇ ಪ್ರಾಣ ಬಿಟ್ಟ ಇನ್ಫ್ಲ್ಯೂಯೆನ್ಸರ್‌!
Next Article ಕಾರ್ ಡ್ರೈವಿಂಗ್ ಕಲಿಯಲು ಬಂದ ಹುಡುಗಿಯೆದುರೇ ಹಸ್ತಮೈಥುನ!!

Popular Posts

ನೀವು ಬಿಟ್ಟು ಹೋಗುವಾಗ ಕರ್ನಾಟಕ ಶ್ರೇಷ್ಠವಾಗಿರಲಿ: ಡಿಕೆಶಿಗೆ ನಟ ರಮೇಶ್ ಅರವಿಂದ್ ಟ್ವೀಟ್

1 Min Read

ಪ್ರಮಾಣ ವಚನ ಬಳಿಕ ಪರಮೇಶ್ವರ್, ಎಂಬಿ ಪಾಟೀಲ್ ಗೆ ರಾಜ್ಯಪಾಲರು ಆಕ್ಷೇಪ ವ್ಯಕ್ತಪಡಿಸಿದ್ದು ಯಾಕೆ?

1 Min Read

ಐಪಿಎಲ್‌ ಆಡಿ ಕುಟುಂಬವನ್ನು ಸಾಲದಿಂದ ಮುಕ್ತಿಗೊಳಿಸಿದ ಯುವ ಕ್ರಿಕೆಟಿಗ

1 Min Read

ಬಿಹಾರದ ಮುಜಾಫರ್ ಪುರ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ; 10 ರೋಗಿಗಳು ಸಜೀವ ದಹನ.!

1 Min Read

You Might Also Like

ಕರ್ನಾಟಕಪ್ರಮುಖ

ಬರ್ತಡೇಯಂದು ಕೇಕ್ ಕಟ್‌ ಮಾಡಿಸಿ, ಪತ್ನಿಯನ್ನೇ ಕತ್ತರಿಸಿದ ಪಾಪಿ ಪತಿ

2 Min Read
ಕರ್ನಾಟಕಪ್ರಮುಖಮನರಂಜನೆ

New Big Boss ಶೀಘ್ರದಲ್ಲೇ ಬರಲಿದೆ ಹೊಸ ಬಿಗ್ ಬಾಸ್!

2 Min Read
ಕರ್ನಾಟಕದೇಶಪ್ರಮುಖ

DK announcement ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ನೂತನ ಸಿಎಂ ಡಿಕೆ 6 ಭರ್ಜರಿ ಘೋಷಣೆ

3 Min Read
ಪ್ರಮುಖಕರ್ನಾಟಕ

ಮನೆ ನಿರ್ಮಾಣ,ಮೊದಲ ಸುದ್ದಿಗೋಷ್ಠಿಯಲ್ಲಿ ಸಿಎಂ ಡಿಕೆಶಿ ಮಹತ್ವದ 6 ಘೋಷಣೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?