Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ವಿಶ್ವದ ಅತಿ ಎತ್ತರದ ಯುದ್ಧಭೂಮಿ ಸಿಯಾಚಿನ್‌ನಲ್ಲಿ ಕರ್ತವ್ಯ ನಿರ್ವಹಿಸಲು ಮೈಸೂರಿನ ಯುವತಿ ಆಯ್ಕೆ
ದೇಶಪ್ರಮುಖ

ವಿಶ್ವದ ಅತಿ ಎತ್ತರದ ಯುದ್ಧಭೂಮಿ ಸಿಯಾಚಿನ್‌ನಲ್ಲಿ ಕರ್ತವ್ಯ ನಿರ್ವಹಿಸಲು ಮೈಸೂರಿನ ಯುವತಿ ಆಯ್ಕೆ

Share
1 Min Read
SHARE

newsics.com

ಬೆಂಗಳೂರು: ಸಿಯಾಚಿನ್ ಯುದ್ಧಭೂಮಿಗೆ ಮೈಸೂರಿನ ವಲ್ಲಭಭಾಯಿ ನಗರದ ನಿವಾಸಿ ಸುಪ್ರಿತಾ ಆಯ್ಕೆಯಾಗಿದ್ದಾರೆ.

ಸುಪ್ರಿತಾ ಅವರು ಭಾರತೀಯ ವಾಯುಸೇನೆಯ ಕ್ಯಾಪ್ಟನ್ ಆಗಿದ್ದು, ಇದೀಗ ವಿಶ್ವದ ಅತಿ ಎತ್ತರದ ಯುದ್ಧಭೂಮಿ ಸಿಯಾಚಿನ್‌ನಲ್ಲಿ ಕರ್ತವ್ಯ ನಿರ್ವಹಿಸಲು ಆಯ್ಕೆಯಾಗಿದ್ದಾರೆ.

ಮೈಸೂರು ಜಿಲ್ಲೆಯ ಟಿ. ನರಸೀಪುರ ತಾಲೂಕಿನ ತಲಕಾಡು ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪಿಎಸ್ಐ ತಿರುಮಲ್ಲೇಶ್ ಹಾಗೂ ನಿರ್ಮಲಾ ದಂಪತಿ ಪುತ್ರಿಯಾದ ಸುಪ್ರಿತಾ, ಸಿಯಾಚಿನ್‌ನಲ್ಲಿ ಕರ್ತವ್ಯ ನಿರ್ವಹಿಸಲು ಆಯ್ಕೆಯಾಗಿರುವ ಮೊದಲ ಮಹಿಳಾ ಯೋಧೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ಮೈಸೂರಿನ ಜೆಎಸ್ಎಸ್ ಕಾಲೇಜಿನಲ್ಲಿ ಎಲ್ಎಲ್ ಬಿ ಪದವಿ ಹಾಗೂ ಎನ್ಸಿಸಿ ಸರ್ಟಿಫಿಕೇಟ್ ಪಡೆದಿರುವ ಸುಪ್ರಿತಾ, 2021ರಲ್ಲಿ ಸೇನಾ ಪಡೆಯ ಲೆಫ್ಟಿನೆಂಟ್ ಆಗಿ ತರಬೇತಿ ಪಡೆದು ಭಾರತೀಯ ವಾಯುಪಡೆಗೆ ನಿಯೋಜನೆಯಾಗಿದ್ದರು.
2024ರಲ್ಲಿ ಅನಂತನಾಗ್, ಜಬ್ಬಾಲ್ಬರ್, ಲೇಹ್ನಲ್ಲಿ ಕರ್ತವ್ಯ ನಿರ್ವಹಣೆಯ ಬಳಿಕ ಕಠಿಣ ತರಬೇತಿಯಲ್ಲಿ ತೇರ್ಗಡೆಯಾಗಿ ಸಿಯಾಚಿನ್ ಯುದ್ಧ ಭೂಮಿಯ ಕಾರ್ಯಾಚರಣೆಗೆ ಆಯ್ಕೆಯಾಗಿದ್ದಾರೆ.
ಸಿಯಾಚಿನ್ ಪ್ರದೇಶದ ಒಡೆತನದ ಕುರಿತಂತೆ ಭಾರತ ಹಾಗು ಪಾಕಿಸ್ತಾನದ ನಡುವೆ ವಿವಾದವಿದೆ. ಎರಡೂ ರಾಷ್ಟ್ರಗಳು ಈ ಪ್ರದೇಶ ತಮಗೆ ಸೇರಿದ್ದೆಂದು ವಾದಿಸುತ್ತವೆ.
1984 ರಲ್ಲಿ ಭಾರತ “ಆಪರೇಷನ್ ಮೇಘದೂತ್” ಎಂಬ ಸೇನಾ ಕಾರ್ಯಾಚರಣೆ ನಡೆಸಿ ಸಿಯಾಚಿನ್ ನೀರ್ಗಲ್ಲು ಹಾಗು ಅದರ ಉಪನದಿಗಳ ಮೇಲೆ ಹತೋಟಿ ಪಡೆಯಿತು.

ಸಿಯಾಚಿನ್ ಪ್ರದೇಶದಲ್ಲಿ ಯುದ್ಧದಲ್ಲಿ ಮಡಿದವರಿಗಿಂತ ಅಲ್ಲಿನ ಕಠಿಣ ಹವಾಮಾನದಿಂದಾಗಿ ಹೆಚ್ಚು ಜನ ಮಡಿದಿದ್ದಾರೆ.

ಇಂತಹ ಕಠಿಣ ಪ್ರದೇಶದಲ್ಲಿ ಕಾರ್ಯನಿರ್ವಹಿಸಲು ಮೈಸೂರಿನ ಯುವತಿ ಆಯ್ಕೆಯಾಗಿದ್ದಾರೆ.

ಮುಂದಿನ 5 ದಿನ ರಾಜ್ಯದಲ್ಲಿ ಮಳೆ ಜತೆಗೆ ಶೀತಗಾಳಿ ಬೀಸುವ ಸಾಧ್ಯತೆ; ಹಲವೆಡೆ ರೆಡ್ ಅಲರ್ಟ್

ಪುನರ್ವಸತಿ ಕೇಂದ್ರದಿಂದಲೇ ಬಾಲಕಿ ಅಪಹರಣ, ಬಾಯ್ ಫ್ರೆಂಡ್ ಜತೆ ಎಸ್ಕೇಪ್ ಶಂಕೆ, ವಿಡಿಯೊ ನೋಡಿ

ರಾಯಭಾರ ಕಚೇರಿ ಮೇಲೆ ದಾಳಿ… ಪಾಕಿಸ್ತಾನದ ಧ್ವಜ ಸುಡಲು ಮುಂದಾದ ಅಫ್ಘನ್ಸ್!

ಮೀಸಲಾತಿ ಬಳಿಕ ಕೆಲಸದ ಅವಧಿ ವಿಸ್ತರಣೆ ವಿವಾದ… ಸರ್ಕಾರದ ವಿರುದ್ಧ ಐಟಿ ಉದ್ಯೋಗಿಗಳು ಅಸಮಾಧಾನ!

TAGGED:A young woman from Mysore has been selected to serve in Siachenthe world's highest battlefield
Share This Article
Facebook Twitter Copy Link Print
Previous Article ದಿನ ಭವಿಷ್ಯ 22-07-2024 ಮೇಷ- ಹಣಕಾಸಿನ ವ್ಯವಹಾರ ಆಶಾದಾಯಕ, ಕುಂಭ- ನಿರೀಕ್ಷಿತ ಆದಾಯವಿಲ್ಲ, ಇಂದಿನ ನಿಮ್ಮ ರಾಶಿ ಭವಿಷ್ಯದಲ್ಲೇನಿದೆ?
Next Article ನೋವು ನೀಡದೆ ಒಂದೇ ನಿಮಿಷದಲ್ಲಿ ಜೀವಹರಣ ಮಾಡಬಲ್ಲ ‘ಆತ್ಮಹತ್ಯೆ ಯಂತ್ರ’ ಆವಿಷ್ಕಾರ! ಶೀಘ್ರ ಕಾರ್ಯಾರಂಭ

Popular Posts

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕಪ್ರಮುಖ

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?