Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Flood in north Karnataka ಮಹಾರಾಷ್ಟ್ರ ಪ್ರವಾಹಕ್ಕೆ ರಾಜ್ಯದ ಜನ ತತ್ತರ, ಕೃಷ್ಣಾ ನದಿಯಲ್ಲಿ ಭಾರೀ ಪ್ರವಾಹ
ಕರ್ನಾಟಕದೇಶಪ್ರಮುಖ

Flood in north Karnataka ಮಹಾರಾಷ್ಟ್ರ ಪ್ರವಾಹಕ್ಕೆ ರಾಜ್ಯದ ಜನ ತತ್ತರ, ಕೃಷ್ಣಾ ನದಿಯಲ್ಲಿ ಭಾರೀ ಪ್ರವಾಹ

Share
1 Min Read
SHARE

newsics.com

ಚಿಕ್ಕೋಡಿ(ಬೆಳಗಾವಿ): ಮಹಾರಾಷ್ಟ್ರದ ಪಶ್ಚಿಮ ಘಟ್ಟದಲ್ಲಿ ಕಳೆದ ಒಂದು ವಾರದಿಂದ ಧಾರಾಕಾರ ಮಳೆ ಸುರಿಯುತ್ತಿದ್ದು, ಕೊಯ್ನಾ ಜಲಾಶಯ ಸಂಪೂರ್ಣ ಭರ್ತಿಯಾಗಿದೆ. ಈ ಹಿನ್ನೆಲೆ ಮುನ್ನೆಚ್ಚರಿಕೆ ಕ್ರಮವಾಗಿ ನೀರು ಬಿಡುಗಡೆಯಿಂದ ಕೃಷ್ಣಾ ನದಿಯಲ್ಲಿ ಒಳಹರಿವು ಹೆಚ್ಚಾದ ಪರಿಣಾಮ ಅಥಣಿ ತಾಲೂಕಿನ ಹುಲಗಬಾಳ ಗ್ರಾಮದ 40 ಕುಟುಂಬಗಳ ಜೊತೆಗೆ ತುಂಬು ಗರ್ಭಿಣಿ ಜತೆ ಹಲವು ರೋಗಿಗಳು ನಡುಗಡ್ಡೆಯಲ್ಲಿ ಸಿಲುಕಿದ್ದಾರೆ.
ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಹುಲಗಬಾಳ ಗ್ರಾಮದ ಮಾಂಗ ವಸತಿ 40 ಕುಟುಂಬಗಳು ಸುಮಾರು ನೂರಕ್ಕೂ ಹೆಚ್ಚು ಜನರು ಹಾಗೂ ಜಾನುವಾರುಗಳು ನಡುಗಡ್ಡೆಯಲ್ಲಿ ಸಿಲುಕಿ ಜೀವಭಯದಲ್ಲಿ ವಾಸಿಸುವ ಪರಿಸ್ಥಿತಿ ನಿರ್ಮಾಣವಾಗಿದೆ.

ಈ ಕುಟುಂಬಗಳಲ್ಲಿ ತಂಬು ಗರ್ಭಿಣಿ ಹಾಗೂ ಪಾರ್ಶ್ವವಾಯುಪೀಡಿತ ರೋಗಿಗಳು ಕೂಡ ವಾಸಿಸಿದ್ದು” ನಡುಗಡ್ಡೆಯಲ್ಲಿ ಸಿಲುಕಿದ ನೆರೆ ಸಂತ್ರಸ್ತರಿಗೆ ಮತ್ತಷ್ಟು ಆತಂಕಕ್ಕೆ ಕಾರಣವಾಗಿದೆ.

ಕೃಷ್ಣಾ ನದಿಯಲ್ಲಿ ಒಳಹರಿವು ಹೆಚ್ಚಳವಾಗಿದ್ದು, ತುಂಬು ಗರ್ಭಿಣಿ, ಪಾರ್ಶ್ವವಾಯು ಪೀಡಿತ ವ್ಯಕ್ತಿ ಸೇರಿದಂತೆ ನಡುಗಡ್ಡೆಯಲ್ಲಿ ಸಿಲುಕಿದ 40 ಕುಟುಂಬಗಳು ಶಾಶ್ವತ ಪರಿಹಾರಕ್ಕೆ ಒತ್ತಾಯಿಸಿವೆ.

ಪ್ರೀತಿ ನಿರಾಕರಿಸಿದಕ್ಕೆ ಸಿನಿಮೀಯ ರೀತಿಯಲ್ಲಿ ಕಾರು ಕೆರೆಗೆ ತಳ್ಳಿ ಮಹಿಳೆ ಹತ್ಯೆ

ಗುಂಡಿ ಬಿದ್ದ ಹೆದ್ದಾರಿಯಲ್ಲಿ ಟೋಲ್ ಶುಲ್ಕ ಸಂಗ್ರಹಿಸುವಂತಿಲ್ಲ – ಸುಪ್ರೀಂಕೋರ್ಟ್ ಮಹತ್ವದ ಆದೇಶ

TAGGED:heavy flooding in the Krishna riverMaharashtra floods: People of the state are in a state of panic
Share This Article
Facebook Twitter Copy Link Print
Previous Article Betting Ban ಹಣದ ಆನ್‌ಲೈನ್ ಬೆಟ್ಟಿಂಗ್, ಗೇಮಿಂಗ್ ನಿಷೇಧ
Next Article Women empowerment ಓಲಾ ಫ್ಯಾಕ್ಟರಿಗಳಲ್ಲಿ ಯುವ ಮಹಿಳೆಯರದೇ ದರ್ಬಾರು!

Popular Posts

ನನಗೆ ಪಕ್ಷ ಜವಾಬ್ದಾರಿ ನೀಡಿದೆ’ ರಾಮಲಿಂಗಾ ರೆಡ್ಡಿ ರಾಜೀನಾಮೆ ಪತ್ರಕ್ಕೆ ಸಹಿ ಹಾಕಿದ ಬೆನ್ನಲ್ಲೇ ಸಚಿವ ಕೃಷ್ಣಬೈರೇಗೌಡ ಹೇಳಿದ್ದೇನು?

1 Min Read

CM ವಿಜಯ್‌ ನೇತೃತ್ವದ TVK ಶಾಸಕಿಗೆ ಭಾರೀ ಅವಮಾನ; ನಡೆದಿದ್ದೇನು?

0 Min Read

ವಿದೇಶಿ ಉಗ್ರನ ಜೊತೆ ನಂಟು ಹೊಂದಿದ್ದ ಆರೋಪದಲ್ಲಿ ಯುವಕನ ಬಂಧನ

2 Min Read

Elephant attack ಆನೆ ದಾಳಿಗೆ ನಿವೃತ್ತ ಐಪಿಎಸ್ ಅಧಿಕಾರಿ‌ ಪತ್ನಿ ಬಲಿ

1 Min Read

You Might Also Like

ಕರ್ನಾಟಕಪ್ರಮುಖ

ರಾಜ್ಯ ಸರ್ಕಾರಿ ನೌಕರರು ಬೆಳಗ್ಗೆ 10 ಗಂಟೆಯೊಳಗೆ ಕಚೇರಿಗೆ ಹಾಜರಾಗುವುದು ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ

2 Min Read
ಪ್ರಮುಖಕರ್ನಾಟಕ

Train tragedy ಚಲಿಸುತ್ತಿದ್ದ ರೈಲು ಹತ್ತಲು ಯತ್ನಿಸಿದ ಯುವಕ ಸಾವು

1 Min Read
ಕರ್ನಾಟಕದೇಶಪ್ರಮುಖ

FSSAI Vegan logo ಸಸ್ಯಾಹಾರಿ ಆಹಾರ ಪ್ಯಾಕೆಟ್‌ ಗಳ ಮೇಲೆ FSSAI ಲೋಗೋ ಕಡ್ಡಾಯ

1 Min Read
ದೇಶಪ್ರಮುಖವೈರಲ್

ಮಾಜಿ ಪ್ರೇಯಸಿಗೆ 20 ಬಾರಿ ಇರಿದು ಕೊಂದು, ತಾನೂ ಆತ್ಮಹತ್ಯೆಗೆ ಯತ್ನಿಸಿದ ಪಾಗಲ್ ಪ್ರೇಮಿ : ವೈರಲ್ ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?