Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮಾಧ್ಯಮಗಳ ಕಿರುಕುಳದಿಂದ ನೊಂದಿದ್ದೇನೆ.. ಆತ್ಮಹ*ತ್ಯೆ ಮಾಡಿಕೊಳ್ತೇನೆ..’ ಎಂದು ಡೆತ್‌ನೋಟ್‌ ಬರೆದ ಸುಜಾತಾ ಭಟ್‌?
ಕರ್ನಾಟಕಪ್ರಮುಖ

ಮಾಧ್ಯಮಗಳ ಕಿರುಕುಳದಿಂದ ನೊಂದಿದ್ದೇನೆ.. ಆತ್ಮಹ*ತ್ಯೆ ಮಾಡಿಕೊಳ್ತೇನೆ..’ ಎಂದು ಡೆತ್‌ನೋಟ್‌ ಬರೆದ ಸುಜಾತಾ ಭಟ್‌?

Share
1 Min Read
SHARE

newsics.com

ಬೆಂಗಳೂರು: ಧರ್ಮಸ್ಥಳದಲ್ಲಿ ಸಾಕಷ್ಟು ಶವಗಳನ್ನು ಹೂತಿರುವ ಪ್ರಕರಣಕ್ಕೆ ಸಂಬಂದಿಸಿದಂತೆ ನಿಖೆ ನಡೆಯುತ್ತಿರುವಾಗಲೇ ನನ್ನ ಮಗಳು ಅನನ್ಯಾ ಭಟ್ ಸಹ 2003ರಲ್ಲಿ ಧರ್ಮಸ್ಥಳಕ್ಕೆ ಬಂದು ಕಾಣೆಯಾಗಿದ್ದಾಳೆ ಎಂದು ಸುಜಾತಾ ಭಟ್ ಎಂಬುವವರು ಹೇಳಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆ ಆಗಿದೆ.

ಅನನ್ಯಾ ಭಟ್ ಎಂಬ ಅಸ್ತಿತ್ವವೇ ಇಲ್ಲ ಎಂಬುದನ್ನು ಸ್ವತಃ ಸುಜಾತಾ ಭಟ್ ಸತ್ಯ ಹೇಳಿದ್ದಾರೆ. ಕರ್ನಾಟಕದ ಜನರ ಮುಂದೆ ಧರ್ಮಸ್ಥಳ ವಿರುದ್ಧ ಯಾಕೆ ಈ ರೀತಿ ಸುಳ್ಳು ಹೇಳಿದ್ದೆ ಎಂಬುದನ್ನು ಅವರು ವಿವರಿಸಿ ತಪ್ಪೊಪ್ಪಿಕೊಂಡಿದ್ದಾರೆ. ಆದರೆ ಇದೀಗ ಮಾಧ್ಯಮಗಳ ಕಿರುಕುಳದಿಂದ ನೊಂದಿದ್ದೇನೆ ಎಂದು ಹೇಳಿಕೊಂಡು ಸುಜಾತ ಭಟ್ ಡೆತ್ ನೋಟ್ ಬರೆದಿದ್ದಾರೆ ಎನ್ನಲಾದ ಪತ್ರವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಮಾಧ್ಯಮಗಳ ಕಾಟ ತಾಳಲಾರದೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಅವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಇದೇ ವೇಳೆ, ಸುಜಾತ ಭಟ್ ಅವರು ಮತ್ತೊಂದು ನಾಟಕೀಯ ಬೆಳವಣಿಗೆಯಂತೆ ಪೊಲೀಸರಿಂದ ಭದ್ರತೆ ಕೋರಿದ್ದಾರೆ. ತಮ್ಮ ಆರೋಗ್ಯ ಸರಿಯಿಲ್ಲ ಮತ್ತು ಬೆದರಿಕೆಗಳು ಬರುತ್ತಿವೆ ಎಂದು ಹೇಳಿ ಸ್ಥಳೀಯ ಪೊಲೀಸರಿಗೆ ರಕ್ಷಣೆ ನೀಡುವಂತೆ ಮನವಿ ಮಾಡಿದ್ದಾರೆ. ಇದರ ಬೆನ್ನಲ್ಲೇ ಬನಶಂಕರಿ ಪೊಲೀಸರು ಸುಜಾತ ಭಟ್ ಅವರಿಗೆ ಭದ್ರತೆ ಒದಗಿಸಿದ್ದು, ಅವರ ಮನೆಯ ಬಳಿ ಯಾರೊಬ್ಬರೂ ಮಾಧ್ಯಮದವರು ಅಥವಾ ಸಾರ್ವಜನಿಕರು ಬರದಂತೆ ನಿರ್ಬಂಧ ಹೇರಿದ್ದಾರೆ.  ಸದ್ಯ ಪೊಲೀಸರು ಪತ್ರದ ಸತ್ಯಾಸತ್ಯತೆಯನ್ನು ಪರಿಶೀಲಿಸುತ್ತಿದ್ದಾರೆ

Share This Article
Facebook Twitter Copy Link Print
Previous Article SAMEER MD ಧರ್ಮಸ್ಥಳ ಕೇಸ್: ಇಂದು ಸಮೀರ್ ವಿಚಾರಣೆ
Next Article Dharmasthala Case: ಧರ್ಮಸ್ಥಳ ಕೇಸ್​​ : ದೂರುದಾರ ಮಾಸ್ಕ್​ ಮ್ಯಾನ್​ ಅರೆಸ್ಟ್​!

Popular Posts

ವೆಂಕಟೇಶ್-ಕಲ್ಯಾಣ್ ರಾಮ್ ಜೊತೆ ಅನಿಲ್ ರವಿಪುಡಿ ಹೊಸ ಸಿನಿಮಾ ಆರಂಭ; ಕೀರ್ತಿ ಸುರೇಶ್ ಎಂಟ್ರಿ

1 Min Read

ಭಟ್ಕಳದಲ್ಲಿ ಹಿಂದೂ ಕಾರ್ಯಕರ್ತರ ವಿರುದ್ಧ ಪ್ರಕರಣ: ಪೊಲೀಸ್ ಠಾಣೆಗೆ ಮುತ್ತಿಗೆ, ತೀವ್ರ ಪ್ರತಿಭಟನೆ

1 Min Read

ಪಶ್ಚಿಮ ಏಷ್ಯಾ ಯುದ್ಧಕ್ಕೆ ಅಂತ್ಯ? ಟ್ರಂಪ್–ಇರಾನ್ ಅಧ್ಯಕ್ಷರ ಐತಿಹಾಸಿಕ ಒಪ್ಪಂದ

1 Min Read

ಮುಂಗಾರಿಗೆ ಗ್ರಹಣ? ಉಪಗ್ರಹ ಚಿತ್ರಗಳಲ್ಲಿ ಆತಂಕಕಾರಿ ಸುಳಿವು; ಭಾರತದ ಆಕಾಶದಲ್ಲಿ ದಟ್ಟ ಮೋಡಗಳೇ ಕಾಣೆಯಾದವು.

1 Min Read

You Might Also Like

ಕರ್ನಾಟಕಪ್ರಮುಖ

ಮಕ್ಕಳು ಆಟವಾಡುವಾಗ ಗೇಟ್ ಸಮೇತ ಕುಸಿದುಬಿದ್ದ ಕಾಂಪೌಂಡ್ ಗೋಡೆ; 5 ವರ್ಷದ ಮಗು ಸಾವು

1 Min Read
ಕರ್ನಾಟಕಪ್ರಮುಖ

ಚಿನ್ನದ ಬೆಲೆ 13,875 ರೂ; ಬೆಳ್ಳಿ ಮತ್ತಷ್ಟು ಅಗ್ಗ; ಇಂದಿನ ಬೆಲೆ ಎಷ್ಟು?

1 Min Read
ಪ್ರಮುಖ

ಯೂಟ್ಯೂಬ್ ನೋಡಿ ನಕಲಿ ನೋಟು ಮುದ್ರಿಸುತ್ತಿದ್ದ ದಂಪತಿ ಅರೆಸ್ಟ್

1 Min Read
ಪ್ರಮುಖಮನರಂಜನೆ

ಪ್ರಭಾಸ್ ಜೊತೆ ನಟಿಸಲಿರುವ ಕಿಚ್ಚ ಸುದೀಪ್? ಸಿನಿಮಾ ಯಾವುದು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?