newsics.com
ತುಮಕೂರು: ಮಹಿಳಾ ಭಕ್ತರಿಗೆ ಕುಂಕುಮ ಇಡುವ ವೇಳೆ ಅನುಚಿತ ವರ್ತನೆ ತೋರಿದ ಆರೋಪ ಹಿನ್ನೆಲೆಯಲ್ಲಿ ದೇವರಾಯನದುರ್ಗ ಅರ್ಚಕನ ಮೇಲೆ ಮಹಿಳೆ ಹಾಗೂ ಯುವಕರು ಹಲ್ಲೆ ನಡೆಸಿದ್ದಾರೆ.
ತುಮಕೂರು ಹೊರವಲಯದಲ್ಲಿರುವ ದೇವರಾಯನದುರ್ಗ ದೇಗುಲದ ಅರ್ಚಕ ನಾಗಭೂಷಣಾಚಾರ್ಯ ಅವರಿಗೆ ಮಹಿಳೆಯರು, ಇಬ್ಬರು ಯುವಕರು ಸೇರಿಕೊಂಡು ಹಿಗ್ಗಾಮುಗ್ಗಾ ಥಳಿಸಿದ್ದಾರೆ.
ಕುಂಕುಮ ಇಡುವ ವೇಳೆ ಮಹಿಳೆಯೊಂದಿಗೆ ಅನುಚಿತವಾಗಿ ನಡೆದುಕೊಂಡಿದ್ದಕ್ಕೆ ಹಲ್ಲೆ ಮಾಡಲಾಗಿದೆ ಎಂದು ತಿಳಿದುಬಂದಿದೆ.
ಮೂರ್ನಾಲ್ಕು ದಿನದ ಹಿಂದೆಯೇ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಹಲ್ಲೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಕ್ಲಾಸ್ನಲ್ಲಿ ನಿದ್ದೆಗೆ ಜಾರಿದ ವಿದ್ಯಾರ್ಥಿನಿ, ಬೀಗ ಹಾಕಿ ಮನೆಗೆ ತೆರಳಿದ ಶಿಕ್ಷಕರು! ಮುಂದೇನಾಯ್ತು? ವಿಡಿಯೋ ನೋಡಿ
Tech info ಸಿಗ್ನಲ್ ಇಲ್ಲದಿದ್ದರೇನಂತೆ… ಈ ಫೋನ್ನಲ್ಲಿ ಕರೆ ಮಾಡಬಹುದಂತೆ… ಗೂಗಲ್ ಹೇಳ್ತಿರೋದೇನು?