Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಆಪ್ತ ಸ್ನೇಹಿತೆಯನ್ನೇ ಕೊಂ*ದು ಸಾಲ ತೀರಿಸಿದ ಆಟೊ ಚಾಲಕ!
ಕರ್ನಾಟಕ

ಆಪ್ತ ಸ್ನೇಹಿತೆಯನ್ನೇ ಕೊಂ*ದು ಸಾಲ ತೀರಿಸಿದ ಆಟೊ ಚಾಲಕ!

Share
1 Min Read
SHARE

newsics.com

ಚಿಕ್ಕಬಳ್ಳಾಪುರ: ಸಾಲ ತೀರಿಸಲಾರದೆ ಆಟೋ ಚಾಲಕನೋರ್ವ ತನ್ನ ಆಟೋ ಸಾಲ ತೀರಿಸಲು ಸ್ನೇಹಿತೆಯನ್ನೇ ಹತ್ಯೆಗೈದ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ.

ಆಟೋ ಚಾಲಕ ರಾಕೇಶ್ ಸಾಲ ಮಾಡಿ ಹೊಸ ಆಟೋ ಖರೀದಿಸಿದ್ದನು. ಅಲ್ಲದೇ ಮೂರು ತಿಂಗಳಿನಿಂದ ಇಎಮ್‌ಐ ಕಟ್ಟಿರಲಿಲ್ಲ. ಅಲ್ಲದೇ ಹಲವು ಕಡೆ ಕೈ ಸಾಲ ಕೂಡ ಮಾಡಿಕೊಂಡಿದ್ದ.

ಸಾಲ ತೀರಿಸಲು ಆಗದೇ ಸ್ನೇಹಿತೆಯನ್ನೇ ಹತ್ಯೆ ಮಾಡಿದ್ದಾನೆ. ಆಟೋ ಚಾಲಕ ಹಾಗೂ ಅರ್ಚನಾ ಒಳ್ಳೆಯ ಸ್ನೇಹಿತರಾಗಿದ್ದರು. ಇತ್ತೀಚೆಗೆ ವಿಡಿಯೋ ಕಾಲ್‌ನಲ್ಲಿ ಮಾತನಾಡುವಾಗ ರಾಕೇಶ್ ಅರ್ಚನಾಳ ಕುತ್ತಿಗೆಯಲ್ಲಿದ್ದ ಮಾಂಗಲ್ಯದ ಸರದ ಮೇಲೆ ಕಣ್ಣು ಹಾಕಿದ್ದಾನೆ. ನಂತರ ಮತ್ತೋರ್ವ ಸ್ನೇಹಿತೆ ನಿಹಾರಿಕಾ ಬಳಿ ತನ್ನ ಕಷ್ಟ ಹೇಳಿಕೊಂಡಿದ್ದ. ಆದ್ರೆ ನಿಹಾರಿಕಾ ತಾನೂ ಬರೋಕೆ ಆಗಲ್ಲ ಎಂದು ಅಂಜಲಿ ಎಂಬ ಯುವತಿಯನ್ನು ಕಳುಹಿಸಿಕೊಟ್ಟಿದ್ದಾಳೆ. ಅಂಜಲಿ ತನ್ನ ಸ್ನೇಹಿತ ನವೀನ್ ಎಂಬಾತನನ್ನು ಜತೆ ಕರೆದುಕೊಂಡು ಬಂದು ಕೊಲೆ ಮಾಡಿದ್ದಾರೆ.

ಆಗಸ್ಟ್ 14 ರಂದು ಬೆಂಗಳೂರಿನಿಂದ ರಾಕೇಶ್, ಅಂಜಲಿ ಹಾಗೂ ನವೀನ್ ಮೂವರು ಹಿಂದೂಪುರಕ್ಕೆ ಹೋಗಿ ಅರ್ಚನಾಳನ್ನು ಊಟಕ್ಕೆ ಹೋಗೋಣ ಎಂದು ಹೇಳಿ ಕರೆದುಕೊಂಡು ಬಂದಿದ್ದಾರೆ. ನಂತರ ಚಿಕ್ಕಬಳ್ಳಾಪುರ ರಾಷ್ಟ್ರೀಯ ಹೆದ್ದಾರಿ ಬಳಿ ನಿರ್ಜನ ಪ್ರದೇಶದಲ್ಲಿ ಆಕೆಯನ್ನು ವೇಲಿನಿಂದ ಕತ್ತು ಬಿಗಿದು ಸಾಯಿಸಿ ಆಕೆಯ ಕುತ್ತಿಗೆಯಲ್ಲಿದ್ದ ಮಾಂಗಲ್ಯ ಸರ ದೋಚಿದ್ದಾರೆ. ನಂತರ ಆಕೆಯ ಚಿನ್ನಾಭರಣವನ್ನು ಫೈನಾನ್ಸ್ ನಲ್ಲಿ ಅಡವಿಟ್ಟು 2.5 ಲಕ್ಷ ಹಣ ಪಡೆದು ಸಾಲ ತೀರಿಸಿ ಮೋಜು ಮಸ್ತಿ ಮಾಡಿದ್ದರು. ಅಪರಿಚಿತ ಶವ ಪತ್ತೆಯಾದಾಗ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸಿದಾಗ ಆರೋಪಿಗಳು ಸಿಕ್ಕಿಬಿದ್ದಿದ್ದಾರೆ. ಸದ್ಯ ಮೂವರನ್ನು ಪೊಲೀಸರು ಬಂಧಿಸಿ ತನಿಖೆ ನಡೆಸುತ್ತಿದ್ದಾರೆ.

ವರದಕ್ಷಿಣೆ ಕಿರುಕುಳ: ಮಗಳೊಂದಿಗೆ ಬೆಂಕಿ ಹಚ್ಚಿಕೊಂಡು ತಾಯಿ ಆತ್ಮಹತ್ಯೆ

TAGGED:Auto driver ki*lls close friend to pay off debt!
Share This Article
Facebook Twitter Copy Link Print
Previous Article ವರದಕ್ಷಿಣೆ ಕಿರುಕುಳ: ಮಗಳೊಂದಿಗೆ ಬೆಂಕಿ ಹಚ್ಚಿಕೊಂಡು ತಾಯಿ ಆತ್ಮಹತ್ಯೆ
Next Article ಸಲೂನ್, ಬ್ಯೂಟಿ ಪಾರ್ಲರ್‌ಗಳಲ್ಲಿ ಅನನುಭವಿಗಳಿಂದ ಅಪಾಯಕಾರಿ ಚಿಕಿತ್ಸೆ: ಕಡಿವಾಣಕ್ಕೆ ಸರ್ಕಾರದಿಂದ ಮಾರ್ಗಸೂಚಿ

Popular Posts

Bollywood ಕ್ಯಾಮೆರಾ ಕಂಡ ತಕ್ಷಣ ಗರ್ಲ್​ಫ್ರೆಂಡ್​ನ ತಳ್ಳಿದ ಸೈಫ್ ಮಗ : ವಿಡಿಯೋ ವೈರಲ್

1 Min Read

RBI Repo Rate ಸಾಲಗಾರರಿಗೆ ಸಿಹಿಸುದ್ದಿ : RBI ರೆಪೋ ದರ ಯಥಾಸ್ಥಿತಿ (5.25%) ಮುಂದುವರಿಕೆ

1 Min Read

Annamalai resigns ಬಿಜೆಪಿಗೆ ಕೆ.ಅಣ್ಣಾಮಲೈ ನೀಡಿದ್ದ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನವೀನ್

1 Min Read

ಸಚಿವ ಸ್ಥಾನಕ್ಕೆ ರಾಮಲಿಂಗಾರೆಡ್ಡಿ ರಾಜೀನಾಮೆ

1 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

Bigg Boss ಮಲ್ಲಮ್ಮನ ಮನೆಗೆ ಬಂತು ಹೊಸ ಕಾರ್​

1 Min Read
ಕರ್ನಾಟಕಪ್ರಮುಖ

ಸಿಎಂ ಡಿಕೆ ಶಿವಕುಮಾರ್ ತಲೆನೋವಾದ ಖಾತೆ ಕ್ಯಾತೆ : ರಾಜೀನಾಮೆ ಕೊಟ್ಟೇ ಸಿದ್ದ ಎಂದ ರಾಮಲಿಂಗಾರೆಡ್ಡಿ

1 Min Read
ಕರ್ನಾಟಕಪ್ರಮುಖ

ಡಿಕೆ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ – ಯಾರಿಗೆ ಯಾವ ಖಾತೆ?

1 Min Read
ಕರ್ನಾಟಕಪ್ರಮುಖ

U.T. Khader ಸರ್ಕಾರಿ ಆಸ್ಪತ್ರೆಗೆ ಯು.ಟಿ ಖಾದರ್​ ಭೇಟಿ : ನೆಲದ ಮೇಲೆ ಕೂತ ಗರ್ಭಿಣಿ ಕಂಡು ಗರಂ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?