Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ವಾಲ್ಮೀಕಿ ನಿಗಮ ಹಗರಣ ಪ್ರಕರಣ: 5 ಕೋಟಿ ರೂ. ಮೌಲ್ಯದ ಆಸ್ತಿ ಮುಟ್ಟುಗೋಲು ಹಾಕಿದ ಇಡಿ
ದೇಶಕರ್ನಾಟಕ

ವಾಲ್ಮೀಕಿ ನಿಗಮ ಹಗರಣ ಪ್ರಕರಣ: 5 ಕೋಟಿ ರೂ. ಮೌಲ್ಯದ ಆಸ್ತಿ ಮುಟ್ಟುಗೋಲು ಹಾಕಿದ ಇಡಿ

Share
1 Min Read
SHARE

newsics.com

ಬೆಂಗಳೂರು:  ವಾಲ್ಮೀಕಿ ನಿಗಮದಲ್ಲಿ  ನಡೆದಿದ್ದ ಕೋಟ್ಯಂತರ ರೂ. ಅಕ್ರಮದ ತನಿಖೆ ನಡೆಸುತ್ತಿರುವ ಇಡಿ ಅಧಿಕಾರಿಗಳು 5 ಕೋಟಿ ರೂ. ಮೌಲ್ಯದ ಆಸ್ತಿಯನ್ನು ತಾತ್ಕಾಲಿಕವಾಗಿ ಮುಟ್ಟುಗೋಲು ಹಾಕಿಕೊಂಡಿದ್ದಾರೆ. ಎನ್ನಲಾದ ನೆಕ್ಕುಂಟಿ ನಾಗರಾಜ್, ಚಂದ್ರಮೋಹನ್, ಗೋಲಪಲ್ಲಿ ಕಿಶೋರ್ ರೆಡ್ಡಿ ಮತ್ತು ಎಟಕೇರಿ ಸತ್ಯನಾರಾಯಣ ಅವರಿಗೆ ಸೇರಿದ ಆಸ್ತಿಗಳನ್ನು ಜಪ್ತಿ ಮಾಡಲಾಗಿದೆ ಎಂದು ಇಡಿ ಅಧಿಕೃತವಾಗಿ ಹೇಳಿಕೊಂಡಿದೆ.

 

ಪ್ರಕರಣದ ಹಿನ್ನೆಲೆ

ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧೀಕ್ಷರಾಗಿದ್ದ ಚಂದ್ರಶೇಕರನ್ ಅವರು 2024ರ ಮೇ 26ರಂದು ಶಿವಮೊಗ್ಗದ ತಮ್ಮ ಮನೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದರು. ಆ ವೇಳೆ ಅವರು ಬರೆದಿಟ್ಟಿದ್ದ ಡೆತ್​ ನೋಟ್ ಪತ್ತೆಯಾಗಿದ್ದು, ಮೇಲಿನವರ ಆದೇಶದಂತೆ ನಿಗಮದ ಹಣವನ್ನು ಬೇರೆ ಬೇರೆ ಖಾತೆಗಳಿಗೆ ವರ್ಗಾವಣೆ ಮಾಡಲಾಗಿದೆ ಎಂದು ಉಲ್ಲೇಖಿಸಿದ್ದರು. ಅದರ ಬೆನ್ನಲ್ಲೇ ನಿಗಮು ನಡೆಸಿದ ಆಂತರಿಕ ತನಿಖೆಯಲ್ಲಿ 89.62 ಕೋಟಿ ರೂ. ಅಕ್ರಮವಾಗಿ ವರ್ಗಾವಣೆಯಾಗಿರುವುದು ಕಂಡುಬಂದಿತ್ತು.

TAGGED:#ValmikiCorporation #scam #case #ED #attaches
Share This Article
Facebook Twitter Copy Link Print
Previous Article ನಿಗದಿತ ಅವಧಿಯಲ್ಲಿ ಈ ಸೂಚನೆ ಪಾಲಿಸದಿದ್ದರೆ ಸರ್ಕಾರಿ ನೌಕರರ ವೇತನ ತಡೆಗೆ ಸರ್ಕಾರ ನಿರ್ಧಾರ
Next Article ನಟ ಶಾರುಖ್ ಖಾನ್, ನಟಿ ದೀಪಿಕಾ ಪಡುಕೋಣೆ ವಿರುದ್ಧ ಎಫ್‌ಐಆರ್ ದಾಖಲು.!

Popular Posts

ಸಿಎಂ ಡಿಕೆ ಶಿವಕುಮಾರ್ ತಲೆನೋವಾದ ಖಾತೆ ಕ್ಯಾತೆ : ರಾಜೀನಾಮೆ ಕೊಟ್ಟೇ ಸಿದ್ದ ಎಂದ ರಾಮಲಿಂಗಾರೆಡ್ಡಿ

1 Min Read

ಡಿಕೆ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ – ಯಾರಿಗೆ ಯಾವ ಖಾತೆ?

1 Min Read

U.T. Khader ಸರ್ಕಾರಿ ಆಸ್ಪತ್ರೆಗೆ ಯು.ಟಿ ಖಾದರ್​ ಭೇಟಿ : ನೆಲದ ಮೇಲೆ ಕೂತ ಗರ್ಭಿಣಿ ಕಂಡು ಗರಂ

1 Min Read

DK Shivakumar ಸಾರ್ವಜನಿಕರ ದೂರು ಆಲಿಸಲು ಪ್ರತ್ಯೇಕ ಸಚಿವಾಲಯ ಆರಂಭ : ದೇಶದಲ್ಲೇ ಮೊದಲು!

1 Min Read

You Might Also Like

ದೇಶಪ್ರಮುಖ

ಟಿಸಿಎಸ್‌ ಬಳಿಕ ವಿಪ್ರೋದಲ್ಲಿ ಮತಾಂತರ ಜಾಲ? ಮಾಜಿ ಉದ್ಯೋಗಿ ಹೇಳಿದ ಶಾಕಿಂಗ್‌ ರಹಸ್ಯವೇನು?

1 Min Read
ಕರ್ನಾಟಕಪ್ರಮುಖ

ಸಂಚಾರ ನಿಯಮ ಉಲ್ಲಂಘನೆ ದಂಡ ಪಾವತಿಗೆ ಶೇ. 50ರಷ್ಟು ರಿಯಾಯಿತಿ

1 Min Read
ಕರ್ನಾಟಕಪ್ರಮುಖಮನರಂಜನೆ

Darshan ಲೈವ್ ಬಂದು ಅಭಿಮಾನಿಗಳ ಬಗ್ಗೆ ನಟ ದರ್ಶನ್ ಹೇಳಿದ್ದೇನು? ವಿಡಿಯೋ ವೈರಲ್

1 Min Read
ಪ್ರಮುಖಕರ್ನಾಟಕ

ಯತೀಂದ್ರ ಸಿದ್ದರಾಮಯ್ಯಗೆ ಮಂತ್ರಿಗಿರಿ; ಕೈ ಪಾಳಯದಲ್ಲಿ ಅಸಮಾಧಾನ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?