Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಹಾಸಿಗೆ-ದಿಂಬು ಕೊಡಿ ಪ್ಲೀಸ್; ದರ್ಶನ್ ಅರ್ಜಿಯಲ್ಲೇನಿದೆ?
ಕರ್ನಾಟಕಪ್ರಮುಖಮನರಂಜನೆ

ಹಾಸಿಗೆ-ದಿಂಬು ಕೊಡಿ ಪ್ಲೀಸ್; ದರ್ಶನ್ ಅರ್ಜಿಯಲ್ಲೇನಿದೆ?

Share
1 Min Read
SHARE

newsics.com

ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಕೇಸ್ನಲ್ಲಿ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಏಳು ಆರೋಪಿಗಳ ಜಾಮೀನು ರದ್ದಾಗಿದೆ. ಹೀಗಾಗಿ, ಈ ಏಳೂ ಮಂದಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲು ಸೇರಿದ್ದಾರೆ. ಹೀಗಿರುವಾಗಲೇ ಪವಿತ್ರಾ ಗೌಡ ಅವರು ಕೆಳ ಹಂತದ ಕೋರ್ಟ್ನಲ್ಲಿ ಜಾಮೀನಿಗೆ ಅರ್ಜಿ ಸಲ್ಲಿಕೆ ಮಾಡಿದ್ದಾರೆ.

ದರ್ಶನ್ ಅವರು ದಿಂಬು-ಹಾಸಿಗಾಗಿ ಬೇಡಿಕೆ ಇಟ್ಟಿದ್ದಾರೆ. ಸದ್ಯ ಇಬ್ಬರ ಅರ್ಜಿ ವಿಚಾರಣೆಯ ತೀರ್ಪು ಸೆಪ್ಟೆಂಬರ್ 2ಕ್ಕೆ ಹೊರ ಬೀಳಲಿದೆ.
ದರ್ಶನ್ ಅವರಿಗೆ ವಿಶೇಷ ಸವಲತ್ತು ನೀಡದಂತೆ ಸುಪ್ರೀಂ ಕೋರ್ಟ್ ಖಡಕ್ ಸೂಚನೆ ಕೊಟ್ಟಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಸಾಕಷ್ಟು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. ಅವರಿಗೆ ನಿಯಮದಲ್ಲಿರುವಂತೆ ಒಂದು ಬೆಡ್ಶೀಟ್ ಮಾತ್ರ ನೀಡಲಾಗಿದೆ ಎನ್ನಲಾಗಿದೆ. ಹೆಚ್ಚುವರಿಯಾಗಿ ಯಾವುದೇ ಬೆಡ್ಶೀಟ್ ಕೊಟ್ಟಿಲ್ಲ. ಈ ವಿಚಾರಕ್ಕೆ ಸಂಬಂಧಿಸಿದಂತೆ ಅರ್ಜಿ ಸಲ್ಲಿಕೆ ಆಗಿದೆ.

‘ನಾವು ದರ್ಶನ್ಗೆ ಮನೆ ಊಟ ಕೇಳುತ್ತಿಲ್ಲ. 5 ಸ್ಟಾರ್ ಅನುಕೂಲ ಕೂಡ ಬೇಕು ಎಂದು ಹೇಳುತ್ತಿಲ್ಲ. ದರ್ಶನ್ಗೆ ಬೆಡ್ಶಿಟ್, ದಿಂಬು ಕೊಡುತ್ತಿಲ್ಲ. ಕೋರ್ಟ್ನಿಂದ ನಿರ್ದೇಶನ ತನ್ನಿ ಎಂದಿದ್ದಾರೆ’ ಎಂದು ದರ್ಶನ್ ಪರ ವಕೀಲ್ ಸುನೀಲ್‌ಕುಮಾರ್ ಸೆಶನ್ ಕೋರ್ಟ್ ನಲ್ಲಿ ವಾದ ಮಾಡಿದ್ದಾರೆ. ಈ ಅರ್ಜಿ ವಿಚಾರಣೆ ಮುಂದಕ್ಕೆ ಹಾಕಲಾಗಿದೆ. ಇನ್ನು, ದರ್ಶನ್ ಅವರನ್ನು ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡುವಂತೆ ಅರ್ಜಿ ಸಲ್ಲಿಕೆ ಆಗಿತ್ತ. ಇದರ ವಿಚಾರಣೆ ಸೆ.2ಕ್ಕೆ ಮುಂದೂಡಿಕೆ ಆಗಿದೆ.

‘ಅಪ್ಪು’ ನಮ್ಮನ್ನು ಸೇರಿಸಿದ್ರು; ವಿವಾಹದ ಬಳಿಕ ಅನುಶ್ರೀ ಹೇಳಿದ್ದೇನು?

TAGGED:grant me bail; what is in Darshan's petition?Please give me a bed and pillow
Share This Article
Facebook Twitter Copy Link Print
Previous Article Viral video ನಟಿ ಅಂಜಲಿ‌ ಸೊಂಟಕ್ಕೆ ಕೈಹಾಕಿದ ಇನ್ನೋರ್ವ ನಟ: ಪವನ್ ಸಿಂಗ್‌ ವಿರುದ್ಧ ಆಕ್ರೋಶ, ವೈರಲ್ ವಿಡಿಯೋ‌ ನೋಡಿ
Next Article ಗರ್ಭಪಾತದ ಬಳಿಕ ಮತ್ತೆ ಸುಲಭವಾಗಿ ಗರ್ಭ ಧರಿಸಲು ಈ ರೀತಿ ಮಾಡಿ

Popular Posts

Personal Health ಲೈಂಗಿಕ ಆಸಕ್ತಿ ಕಡಿಮೆ ಆಗ್ತಿದ್ಯಾ? ಈ ಏಳು ಆಹಾರಗಳಿಂದ ದಾಂಪತ್ಯ ಜೀವನ ಸುಖಮಯ

2 Min Read

Die of thirst ಮಾರ್ಗಮಧ್ಯೆ ಕೆಟ್ಟು ನಿಂತ ಟ್ರಕ್: ಬಾಯಾರಿಕೆಯಿಂದ ಬಳಲಿ 50 ಜನ ಸಾವು

1 Min Read

Ramalingareddy ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಅಸಾಧ್ಯ ಎಂದ ಕಾಂಗ್ರೆಸ್ ಹೈಕಮಾಂಡ್

1 Min Read

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

You Might Also Like

ಪ್ರಮುಖಮನರಂಜನೆ

‘ಪೆದ್ದಿ’ ನಿರ್ದೇಶಕನ ವಿರುದ್ಧ ತೀವ್ರ ಟೀಕೆ; ಕಾರಣವೇನು?

2 Min Read
ಪ್ರಮುಖ

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

1 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

ASTRO ನಾಳೆ ವೈಧೃತಿ, ಇಂದ್ರ ಯೋಗ: ಈ ಐದು ರಾಶಿಗಳಿಗೆ ಭಾರೀ ಅನುಕೂಲ

3 Min Read
ಕರ್ನಾಟಕಪ್ರಮುಖ

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?