Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಎದೆಹಾಲು ಕುಡಿಯುತ್ತಿದ್ದ 4 ತಿಂಗಳ ಮಗು ಉಸಿರುಗಟ್ಟಿ ಸಾವು
ದೇಶಪ್ರಮುಖ

ಎದೆಹಾಲು ಕುಡಿಯುತ್ತಿದ್ದ 4 ತಿಂಗಳ ಮಗು ಉಸಿರುಗಟ್ಟಿ ಸಾವು

Share
1 Min Read
SHARE

newsics.com

ಪಾಲಕ್ಕಾಡ್(ಕೇರಳ): ಪಾಲಕ್ಕಾಡ್‌ನ ಮೀನಾಕ್ಷಿಪುರಂನಲ್ಲಿ ಎದೆಹಾಲು ಉಣಿಸುವಾಗ ಉಸಿರುಗಟ್ಟಿ ನಾಲ್ಕು ತಿಂಗಳಿನ ಹಸುಗೂಸು ಮೃತಪಟ್ಟಿದೆ.

ಪೌಷ್ಟಿಕಾಂಶ ಕೊರತೆಯಿಂದ ಬಳಲುತ್ತಿದ್ದ ನಾಲ್ಕು ತಿಂಗಳ ಮಗುವಿನ ಗಂಟಲಿನಲ್ಲಿ ಹಾಲು ಸಿಲುಕಿದ್ದರಿಂದ ಉಸಿರುಗಟ್ಟಿ ಸಾವನ್ನಪ್ಪಿದೆ ಎಂದು ವರದಿಯಾಗಿದೆ.

ಮೀನಾಕ್ಷಿಪುರಂ ಸರ್ಕಾರಿ ಆದಿವಾಸಿ ವಸತಿಗೃಹದಲ್ಲಿ ವಾಸಿಸುತ್ತಿದ್ದ ಪಾರ್ಥಿಪನ್-ಸಂಗೀತ ದಂಪತಿಯ ಮಗಳು ಕನಿಷ್ಕಾ ಮೃತಪಟ್ಟ ಮಗು.

ತಾಯಿ ಹಾಲುಣಿಸುವಾಗ ಮಗು ಚಲನೆಯಿಲ್ಲದಿರುವುದನ್ನು ಕಂಡು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಮಗುವಿಗೆ ಪೌಷ್ಟಿಕಾಂಶದ ಕೊರತೆಯಿತ್ತು ಎಂದು ಪೋಷಕರು ತಿಳಿಸಿದ್ದಾರೆ. ಗರ್ಭಿಣಿಯರಿಗೆ ಪ್ರತಿ ತಿಂಗಳು ನೀಡುವ 2000 ರೂ. ಸಹಾಯಧನ ಸಿಕ್ಕಿಲ್ಲ ಎಂದು ತಾಯಿ ಸಂಗೀತ ಆರೋಪಿಸಿದ್ದಾರೆ. ಎರಡು ವರ್ಷಗಳ ಹಿಂದೆ ದಂಪತಿಯ ಮೊದಲ ಮಗಳು ಕೂಡ ಇದೇ ರೀತಿ ಸಾವನ್ನಪ್ಪಿದ್ದಳು.

TAGGED:4-month-old baby dies of suffocation while breastfeeding
Share This Article
Facebook Twitter Copy Link Print
Previous Article ಟೇಕಾಫ್ ಆದ ಕೂಡಲೇ ಇಂಜಿನ್ ನಲ್ಲಿ ಬೆಂಕಿ, ಇಂದೋರ್ ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ದೆಹಲಿಗೆ ವಾಪಸ್
Next Article ನಾಳೆಯಿಂದ ಜಾರಿಗೆ ಬರಲಿವೆ ಈ 5 ಪ್ರಮುಖ ನಿಯಮಗಳು, ಏನೇನು ಹೊಸ ಬದಲಾವಣೆ?

Popular Posts

‘ಪೆದ್ದಿ’ ನಿರ್ದೇಶಕನ ವಿರುದ್ಧ ತೀವ್ರ ಟೀಕೆ; ಕಾರಣವೇನು?

2 Min Read

ಬಿಪಿ ದಿಢೀರ್ ಹೆಚ್ಚಾದ್ರೆ ಟೆನ್ಷನ್​ ಆಗ್ಬೇಡಿ; ಜಸ್ಟ್ ಈ ರೀತಿ ಮಾಡಿ

2 Min Read

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

1 Min Read

ಹಸು ಹೋಗುವ ಮುನ್ನ ಮಾಡಿದ್ದು ನೋಡಿದ್ರೆ ಕರುಳು ಚುರುಕ್ ಎನ್ನುತ್ತೆ; ವೈರಲ್ ವಿಡಿಯೋ ನೋಡಿ

1 Min Read

You Might Also Like

ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

ASTRO ನಾಳೆ ವೈಧೃತಿ, ಇಂದ್ರ ಯೋಗ: ಈ ಐದು ರಾಶಿಗಳಿಗೆ ಭಾರೀ ಅನುಕೂಲ

3 Min Read
ಕರ್ನಾಟಕಪ್ರಮುಖ

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read
ಕರ್ನಾಟಕಪ್ರಮುಖ

‘ನನಗೂ ಬೇಕಾದ ಖಾತೆ ಸಿಗಲಿಲ್ಲ, ಆದ್ರೆ ನನಗೆ ದುಃಖನೂ ಇಲ್ಲ, ಸಂತೋಷನೂ ಇಲ್ಲ; ಸತೀಶ್ ಜಾರಕಿಹೊಳಿ ಹೊಸ ಬಾಂಬ್

2 Min Read
ಕರ್ನಾಟಕಪ್ರಮುಖ

ಫೋನ್​ ಸ್ವಿಚ್​ ಆಫ್​; ರಾಜೀನಾಮೆ ಬಳಿಕ ರಾಮಲಿಂಗಾರೆಡ್ಡಿ ಹೋಗಿದ್ದು ಎಲ್ಲಿಗೆ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?