Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಹಾಸನ ದುರಂತ :ಹುಟ್ಟುಹಬ್ಬದ ದಿನವೇ ವಿದ್ಯಾರ್ಥಿ ಸಾವು
ಕರ್ನಾಟಕಪ್ರಮುಖ

ಹಾಸನ ದುರಂತ :ಹುಟ್ಟುಹಬ್ಬದ ದಿನವೇ ವಿದ್ಯಾರ್ಥಿ ಸಾವು

Share
1 Min Read
SHARE

newsics.com

ಹಾಸನದ ಮೊಸಳೆಹೊಸಹಳ್ಳಿಯಲ್ಲಿ ನಡೆದಿರೋದು ಹೃದಯವಿದ್ರಾವಕ ದುರಂತ. ತಮ್ಮ ಪಾಡಿಗೆ ತಾವು ಗಣೇಶ ಮೆರವಣಿಗೆಯಲ್ಲಿ ಸಂಭ್ರಮಾಚರಣೆ ನಡೆಸ್ತಿದ್ದವರ ಮೇಲೆ ಜವರಾಯ ಅಟ್ಟಹಾಸ ಮೆರೆದಿದ್ದಾನೆ. ದುರಂತ ಅಂದ್ರೆ ಬಲಿಯಾದ ಎಲ್ಲರೂ ಬಾಳಿ ಬದುಕಬೇಕಿದ್ದ ಯುವಕರು.

ಹುಟ್ಟುಹಬ್ಬದ ಸಂಭ್ರಮದಲ್ಲಿದ್ದ ವಿದ್ಯಾರ್ಥಿಯೋರ್ವ ಈ ಘಟನೆಯಲ್ಲಿ ಸಾವನ್ನಪ್ಪಿದ್ದಾನೆ.ಚಿತ್ರದುರ್ಗದ ಹೊಸದುರ್ಗ ತಾಲೂಕಿನ ಗವಿಗಂಗಾಪುರ ಗ್ರಾಮದವನಾದ ಮಿಥುನ್ ಬಿನ್ ವಿಜಯ್ (23) ಮೃತ ವಿದ್ಯಾರ್ಥಿ. ಈವರೆಗೆ ದುರಂತದಲ್ಲಿ 9 ಜನರು ಸಾವನ್ನಪ್ಪಿದ್ದಾರೆ. ಅವಘಡದಲ್ಲಿ 20ಕ್ಕೂ ಹೆಚ್ಚು ಮಂದಿ ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಗುರುವಾರ ತಡರಾತ್ರಿ (ಸೆ.11) ಹಾಸ್ಟೆಲ್‌ನಲ್ಲಿ ಮಿಥುನ್ ಗೆಳೆಯರು ಬರ್ತ್‌ಡೇ ಆಚರಿಸಿದ್ದರು. ಬಳಿಕ ಶುಕ್ರವಾರ ಸಂಜೆವರೆಗೂ ಮಿಥುನ್ ಸ್ನೇಹಿತರ ಜೊತೆಗಿದ್ದ. ಬಳಿಕ ಮೆರವೆಣಿಗೆಗೆ ತೆರಳಿದ್ದ. ಈ ವೇಳೆ ಮೆರವಣಿಗೆಯಲ್ಲಿ ಟ್ರಕ್ ಹರಿದು ದಾರುಣವಾಗಿ ಸಾವನ್ನಪ್ಪಿದ್ದಾನೆ.

TAGGED:#accidnet #death #police #case #hasana
Share This Article
Facebook Twitter Copy Link Print
Previous Article ಆಟೋಗೆ ಕ್ಯಾಂಟರ್ ಡಿಕ್ಕಿ : ಇಬ್ಬರು ಸಾವು.!
Next Article Healthy Food: ಈ ಆಹಾರಗಳನ್ನು ರಾತ್ರಿ 8 ಗಂಟೆಯಾದ ಮೇಲೇ ಸೇವಿಸಿ

Popular Posts

Personal Health ಲೈಂಗಿಕ ಆಸಕ್ತಿ ಕಡಿಮೆ ಆಗ್ತಿದ್ಯಾ? ಈ ಏಳು ಆಹಾರಗಳಿಂದ ದಾಂಪತ್ಯ ಜೀವನ ಸುಖಮಯ

2 Min Read

Die of thirst ಮಾರ್ಗಮಧ್ಯೆ ಕೆಟ್ಟು ನಿಂತ ಟ್ರಕ್: ಬಾಯಾರಿಕೆಯಿಂದ ಬಳಲಿ 50 ಜನ ಸಾವು

1 Min Read

Ramalingareddy ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಅಸಾಧ್ಯ ಎಂದ ಕಾಂಗ್ರೆಸ್ ಹೈಕಮಾಂಡ್

1 Min Read

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

You Might Also Like

ಪ್ರಮುಖಮನರಂಜನೆ

‘ಪೆದ್ದಿ’ ನಿರ್ದೇಶಕನ ವಿರುದ್ಧ ತೀವ್ರ ಟೀಕೆ; ಕಾರಣವೇನು?

2 Min Read
ಪ್ರಮುಖ

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

1 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

ASTRO ನಾಳೆ ವೈಧೃತಿ, ಇಂದ್ರ ಯೋಗ: ಈ ಐದು ರಾಶಿಗಳಿಗೆ ಭಾರೀ ಅನುಕೂಲ

3 Min Read
ಕರ್ನಾಟಕಪ್ರಮುಖ

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?