Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಧರ್ಮಸ್ಥಳ ಕೇಸ್ಗೆ ಮತ್ತೊಂದು ಟ್ವಿಸ್ಟ್ ; ಬಂಗ್ಲೆಗುಡ್ಡ ಕಾಡಿನಲ್ಲಿ ರಾಶಿ ರಾಶಿ ಮೂಳೆಗಳು ಪತ್ತೆ.!
ಕರ್ನಾಟಕಪ್ರಮುಖ

ಧರ್ಮಸ್ಥಳ ಕೇಸ್ಗೆ ಮತ್ತೊಂದು ಟ್ವಿಸ್ಟ್ ; ಬಂಗ್ಲೆಗುಡ್ಡ ಕಾಡಿನಲ್ಲಿ ರಾಶಿ ರಾಶಿ ಮೂಳೆಗಳು ಪತ್ತೆ.!

Share
1 Min Read
SHARE

newsics.com

ಧರ್ಮಸ್ಥಳ ಪ್ರಕರಣ ಮತ್ತೊಂದು ಹಂತಕ್ಕೆ ತಲುಪಿದ್ದು, ಮತ್ತೆ ಬಂಗ್ಲೆಗುಡ್ಡೆಯಲ್ಲಿ ಶವಗಳ ಕಳೇಬರ, ಬುರುಡೆ ಸಿಕ್ಕಿರುವ ಬಗ್ಗೆ ವಿಠಲಗೌಡ ಸ್ಫೋಟಕ ಹೇಳಿಕೆ ಕೊಟ್ಟ ಬೆನ್ನಲ್ಲೇ ಎಸ್‌ಐಟಿ ಅಧಿಕಾರಿಗಳು ಶೋಧ ಕಾರ್ಯ ನಡೆಸಿದ್ದಾರೆ.

ಇದೀಗ ಧರ್ಮಸ್ಥಳದ ಬಂಗ್ಲೆಗುಡ್ಡ ಕಾಡಿನಲ್ಲಿ ರಾಶಿ ರಾಶಿ ಮೂಳೆಗಳು ಪತ್ತೆಯಾಗಿದೆ ಎಂದು ತಿಳಿದು ಬಂದಿದೆ.ಪತ್ತೆಯಾದ ಮೂಳೆಗಳನ್ನು ವಶಕ್ಕೆ ಪಡೆದ ಎಸ್ ಐ ಟಿ ಬ್ಯಾಗ್ ನಲ್ಲಿ ತುಂಬಿಕೊಂಡು ಹೋಗಿದೆ.

ಧರ್ಮಸ್ಥಳದ ನೇತ್ರಾವತಿ ನದಿ ತೀರದ ಬಂಗ್ಲಗುಡ್ದ ಪ್ರದೇಶದಲ್ಲಿ ವಿಠಲಗೌಡ ಬುರುಡೆ ತಂದಿರುವ ಜಾಗದಲ್ಲಿ ಎಸ್ ಐಟಿ ಅಧಿಕಾರಿಗಳು ಇಂದು ಮಹಜರು ನಡೆಸಿದ್ದರು.

ಧರ್ಮಸ್ಥಳದ ವಿವಿಧೆಡೆ ಹೆಣಗಳನ್ನು ಹೂತಿಟ್ಟಿರುವುದಾಗಿ ಹೇಳಿದ್ದ ಚಿನ್ನಯ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ ಐಟಿ ತನಿಖೆ ಮುಂದುವರೆಸಿತ್ತು. ಬಂಗ್ಲಗುಡ್ಡದಲ್ಲಿ ತಾನು ಹೆಣಗಳ ರಾಶಿ ನೋಡಿದ್ದೇನೆ. ಮೊದಲ ಬಾರಿ ಸ್ಥಳ ಮಹಜರಿಗೆ ಹೋದಾಗ ಮೂರು ಅಸ್ಥಿಪಂಜರವನ್ನು ನೋಡಿದ್ದೇನೆ. ಎರಡನೇ ಬಾರಿ ಹೋದಾಗ ಬಂಗ್ಲಗುಡ್ಡದಲ್ಲಿ ಮರದ ಕೆಳಭಾಗದಲ್ಲಿ ಹೆಣಗಳ ರಾಶಿ ಕಂಡಿದ್ದೇನೆ. ನನ್ನ ಕಣ್ಣಿಗೆ ಐದು ಅಸ್ಥಿಪಂಜರಗಳು ಕಂಡಿವೆ. ಅದರ ಬಳಿಯೇ ವಾಮಾಚಾರಕ್ಕೆ ಬಳಸುವ ಕೆಲ ವಸ್ತುಗಳು ಕೂಡ ಇದ್ದವು ಎಂದು ಸ್ಫೋಟಕ ಹೇಳಿಕೆ ನೀಡಿದ್ದನು. ಈ ಹಿನ್ನೆಲೆ ಎಸ್ ಐಟಿ ಅಧಿಕಾರಿಗಳು ಬಂಗ್ಲಗುಡ್ಡದಲ್ಲಿ ಮತ್ತೆ ಶೋಧಕಾರ್ಯ ಮುಂದುವರೆಸಿದ್ದರು

TAGGED:#Dharmasthala #case #Piles #Banglegudda #forest
Share This Article
Facebook Twitter Copy Link Print
Previous Article ಸೋಶಿಯಲ್ ಮೀಡಿಯಾದಿಂದ ಪ್ರಧಾನಿ ಮೋದಿ ತಾಯಿಯ AI ವೀಡಿಯೊ ತೆಗೆಯುವಂತೆ ಕಾಂಗ್ರೆಸ್’ಗೆ ಹೈಕೋರ್ಟ್ ಸೂಚನೆ
Next Article Swapna Shastra : ಕನಸಿನಲ್ಲಿ ಪೂರ್ವಜರು ಊಟ ಮಾಡುವುದರ ಅರ್ಥವೇನು?

Popular Posts

I am not gay ನಾನೇನು ಗೇ ಅಲ್ಲ, ದಿಶಾ ನನ್ನ ಸ್ನೇಹಿತೆ ಅಷ್ಟೆ ಎಂದ ನಟಿ ಮೌನಿ

1 Min Read

Attacked government employee ಸರ್ಕಾರಿ ಉದ್ಯೋಗಿ ಮೇಲೆ ಹಲ್ಲೆ, ಯುವತಿ ಸ್ಥಿತಿ ಗಂಭೀರ, ವಿಡಿಯೋ ನೋಡಿ

1 Min Read

ತಕ್ಷಣ ಮದುವೆಯಾಗಲು ನಿರಾಕರಿಸಿದ ಪ್ರೇಯಸಿಯನ್ನು ಇರಿದು ಕೊಂದ ಪ್ರಿಯಕರ

1 Min Read

Snake Species ಈ ವಸ್ತುಗಳ ವಾಸನೆ ಬಂದರೆ ಹಾವುಗಳು ಮನೆಯ ಸುತ್ತ ಸುಳಿವುದಿಲ್ಲ

2 Min Read

You Might Also Like

ಪ್ರಮುಖಲೈಫ್‌ಸ್ಟೈಲ್

Washing Machine ವಾಷಿಂಗ್ ಮಷಿನ್​ನಲ್ಲಿ ಈ ವಸ್ತು ಒಗೆಯಬೇಡಿ

4 Min Read
ಕರ್ನಾಟಕಪ್ರಮುಖಮನರಂಜನೆ

Nivedita Gowda ಪ್ರೀತಿ ಅರ್ಥಾನೆ ಗೊತ್ತಿಲ್ಲ ಅಂತ ಟ್ರೋಲ್ ಮಾಡೋರಿಗೆ ತಿರುಗೇಟು ಕೊಟ್ಟ ನಿವೇದಿತಾ ಗೌಡ

1 Min Read
ಕರ್ನಾಟಕಪ್ರಮುಖ

Karnataka weather ರಾಜ್ಯದಲ್ಲಿ ಮುಂಗಾರು ಚುರುಕು; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

1 Min Read
ದೇಶಪ್ರಮುಖವಿದೇಶ

ಇಂದು ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದಕ್ಕೆ ಸಹಿ; ಟ್ರಂಪ್ ಘೋಷಣೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?