Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ನಟ ದರ್ಶನ್ ಗೆ ಜೈಲಿನಲ್ಲಿ ಕನಿಷ್ಠ ಸೌಲಭ್ಯ ನಿರಾಕರಣೆ’: ಅರ್ಜಿ ವಿಚಾರಣೆ ಸೆ.25 ಕ್ಕೆ ಮುಂದೂಡಿಕೆ
ಕರ್ನಾಟಕಮನರಂಜನೆ

ನಟ ದರ್ಶನ್ ಗೆ ಜೈಲಿನಲ್ಲಿ ಕನಿಷ್ಠ ಸೌಲಭ್ಯ ನಿರಾಕರಣೆ’: ಅರ್ಜಿ ವಿಚಾರಣೆ ಸೆ.25 ಕ್ಕೆ ಮುಂದೂಡಿಕೆ

Share
1 Min Read
SHARE

newsics.com

ಬೆಂಗಳೂರು : ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ನಟ ದರ್ಶನ್, ಜೈಲಿನಲ್ಲಿ ಕೆಲ ಸೌಲಭ್ಯ ಕಲ್ಪಿಸುವಂತೆ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ನ್ಯಾಯಾಲಯ ಮತ್ತೆ ಸೆ.25 ಕ್ಕೆ ಮುಂದೂಡಿದೆ.

 

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮತ್ತೆ ಜೈಲು ಪಾಲಾಗಿರುವ ದರ್ಶನ್ ಕೆಲ ಮೂಲಸೌಕರ್ಯಕ್ಕೆ ಬೇಡಿಕೆ ಇಟ್ಟಿದ್ದಾರೆ. ಕಳೆದ ವಾರ ಮೂಲ ಸೌಕರ್ಯ ನೀಡಿ, ಜೈಲಿನ ಮ್ಯಾನ್ಯುಯಲ್ ಪ್ರಕಾರ ಅಂತ ಕೋರ್ಟ್ ಆದೇಶ ಮಾಡಿತ್ತು. ಅದೇ ರೀತಿ ಜೈಲಿನ ಅಧಿಕಾರಿಗಳು ಜಮ್ಖಾನ, ದಿಂಬು ನೀಡಿದ್ದರು. ಜೊತೆಗೆ ವಾಕಿಂಗ್‌ಗೆ ಅವಕಾಶ ನೀಡಲಾಗಿತ್ತು.

 

ಇಷ್ಟಕ್ಕೆ ತೃಪ್ತರಾಗದ ದರ್ಶನ್ ಮತ್ತೆ ಕೋರ್ಟ್‌ಗೆ ಜೈಲಾಧಿಕಾರಿಗಳ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದ್ದಾರೆ. ಕೋರ್ಟ್ ಹೇಳಿದ್ರೂ ಹಾಸಿಗೆ ಕೊಟ್ಟಿಲ್ಲ ಅಂತ ಮತ್ತೆ ಕೋರ್ಟ್‌ಗೆ ಹೋಗಿದ್ದಾರೆ. ಕನಿಷ್ಠ ಸೌಲಭ್ಯವನ್ನೂ ನೀಡಿಲ್ಲ. ಜೈಲು ಸೇರಿ ತಿಂಗಳಾದ್ರೂ ಕ್ವಾರಂಟೈನ್ ಸೆಲ್‌ನಲ್ಲಿ ಇಟ್ಟಿದ್ದಾರೆಂದು ದೂರಿದ್ದಾರೆ

ಇಂದು ವಿಚಾರಣೆ ಕೈಗೆತ್ತಿಕೊಂಡ ಕೋರ್ಟ್ ಮತ್ತೆ ಸೆ.25 ಕ್ಕೆ ವಿಚಾರಣೆ ಮುಂದೂಡಿದೆ.

TAGGED:#actor #Darshan #police #judicial #custody
Share This Article
Facebook Twitter Copy Link Print
Previous Article ಹಣ ಕದಿಯುವುದನ್ನು ತಡೆದಿದ್ದಕ್ಕೆ ಮಗಳ ಕಣ್ಣಿಗೆ ಖಾರದಪುಡಿ ಎರಚಿ ಚಾಕುವಿನಿಂದ ಇರಿದು ಕೊಂದ ತಂದೆ!
Next Article Deepika Padukone: 2 ಮೂವಿಗಳಿಂದ ದೀಪಿಕಾ ಔಟ್ – ಕಾರಣವೇನು?

Popular Posts

Jayam Ravi Divorce Case ನಟ ಜಯಂ ರವಿಗೆ ಕೋರ್ಟ್‌ನಿಂದ ಬಿಗ್ ರಿಲೀಫ್; ಮಾಜಿ ಪತ್ನಿಯ 40 ಲಕ್ಷ ರೂ. ಜೀವನಾಂಶ ಬೇಡಿಕೆ ತಿರಸ್ಕೃತ

1 Min Read

Parliament Speec ಪ್ರಹ್ಲಾದ್ ಜೋಶಿ ನೇಮಕದ ವಿರುದ್ಧ ಪ್ರಿಯಾಂಕಾ ವಾದ್ರಾ ಕಿಡಿ; ಲೋಕಸಭೆಯಲ್ಲಿ ಕ್ಷಮೆಯಾಚನೆಗೆ ಕೇಂದ್ರ ಸಚಿವರ ಪಟ್ಟು

1 Min Read

Health Tips ಕಾಫಿ ಸೇವನೆಯಿಂದ ತಲೆನೋವು ಹೆಚ್ಚಾಗುತ್ತಾ ಅಥವಾ ಕಡಿಮೆಯಾಗುತ್ತಾ? ಕೆಫೀನ್ ಬಗ್ಗೆ ಇಲ್ಲಿದೆ ಅಚ್ಚರಿಯ ಮಾಹಿತಿ

1 Min Read

Rain Alert ವರುಣ ಆರ್ಭಟ; ಮೂರು ಜಿಲ್ಲೆಗಳಿಗೆ ಹವಾಮಾನ ಇಲಾಖೆಯಿಂದ ಹೈಅಲರ್ಟ್ ಘೋಷಣೆ

1 Min Read

You Might Also Like

ಪ್ರಮುಖಕರ್ನಾಟಕ

GBA ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ; ಆಗಸ್ಟ್ 15ರೊಳಗೆ ಖಾಲಿ ನಿವೇಶನಗಳನ್ನು ಸ್ವಚ್ಛಗೊಳಿಸಲು ಜಿಬಿಎ ಸೂಚನೆ

1 Min Read
ಪ್ರಮುಖಕರ್ನಾಟಕ

Cabinet Expansion ದೆಹಲಿಯಲ್ಲಿ ಹೈಕಮಾಂಡ್ ಸಭೆ, ಇಂದೇ ನೂತನ ಸಚಿವರ ಸಂಪುಟ ವಿಸ್ತರಣೆ ಸಾಧ್ಯತೆ: ಸಿದ್ದರಾಮಯ್ಯ

1 Min Read
ಪ್ರಮುಖಕರ್ನಾಟಕ

Farmers Protest ಕಾವೇರಿ ನೀರು ಹರಿಸಲು CWRC ಆದೇಶ; ಮಂಡ್ಯದಲ್ಲಿ ಮುಗಿಲುಮುಟ್ಟಿದ ರೈತರ ಆಕ್ರೋಶ

1 Min Read
ಕರ್ನಾಟಕCrime

Facebook Fraud Case ಫೇಸ್‌ಬುಕ್ ಸ್ನೇಹವೇ 1.7 ಕೋಟಿ ರೂಪಾಯಿ ನಷ್ಟಕ್ಕೆ ಕಾರಣ: ಯುಕೆ ಉದ್ಯೋಗಿ ಸೋಗಿನಲ್ಲಿ ಮಹಿಳೆಗೆ ಭಾರಿ ವಂಚನೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?