Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಪಂಚಮಸಾಲಿ ಪೀಠಾಧ್ಯಕ್ಷ ಸ್ಥಾನದಿಂದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಉಚ್ಛಾಟನೆ
ಕರ್ನಾಟಕಪ್ರಮುಖ

ಪಂಚಮಸಾಲಿ ಪೀಠಾಧ್ಯಕ್ಷ ಸ್ಥಾನದಿಂದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಉಚ್ಛಾಟನೆ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ

NewsicsKannada

newsics.com

ಬಾಗಲಕೋಟೆ: ಮಹತ್ವದ ಬೆಳವಣಿಗೆಯೊಂದರಲ್ಲಿ ಕೂಡಲಸಂಗಮ ಪಂಚಮಸಾಲಿ ಪೀಠಾದ್ಯಕ್ಷ ಸ್ಥಾನದಿಂದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಅವರನ್ನು ಉಚ್ಚಾಟನೆ ಮಾಡಲಾಗಿದೆ.

ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿಗಾಗಿ ಆಗ್ರಹಿಸಿ ಹೋರಾಟದ ಮೂಲಕ ಗುರುತಿಸಿಕೊಂಡಿದ್ದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಅವರನ್ನು ಪಂಚಮಸಾಲಿ ಪೀಠಾಧ್ಯಕ್ಷ ಸ್ಥಾನದಿಂದ ಉಚ್ಛಾಟನೆ ಮಾಡಲಾಗಿದೆ.

ಕೂಡಲಸಂಗಮ ಪಂಚಮಸಾಲಿ ಪೀಠದಲ್ಲಿ, ಪಂಚಮಸಾಲಿ ಟ್ರಸ್ಟ್ ಅಧ್ಯಕ್ಷ ವಿಜಯಾನಂದ ಕಾಶಪ್ಪನವರ್, ಕಾರ್ಯದರ್ಶಿ ನೀಲಕಂಠ ಅಸೂಟಿ ಸೇರಿದಂತೆ ಹಲವು ಮುಖಂಡರ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಸ್ವಾಮೀಜಿಗಳು ದಾವಣಗೆರೆ, ಬೆಳಗಾವಿ ಸೇರಿದಂತೆ ಹಲವೆಡೆ ಆಸ್ತಿಗಳನ್ನು ಮಾಡಿದ್ದಾರೆ. ಟ್ರಸ್ಟ್ ಸದಸ್ಯರ ಮಾತು ಕೇಳುವುದಿಲ್ಲ ಸೇರಿದಂತೆ ಹಲವು ಕಾರಣಗಳನ್ನು ನೀಡಿ ಅವರನ್ನು ಉಚ್ಛಾಟನೆ ಮಾಡಲಾಗಿದೆ.

ನ್ಯಾಚುರಲ್‌ ಆಗಿ ಮೊಡವೆಗಳನ್ನು ತೊಡೆದುಹಾಕಲು ಜಸ್ಟ್ ಈ ರೀತಿ ಮಾಡಿ ಸಾಕು.!

TAGGED:Basava Jayamrutyunjaya Swamiji removed from the post of Panchamasali Peethadhyashya
Share This Article
Facebook Twitter Copy Link Print
Previous Article ನ್ಯಾಚುರಲ್‌ ಆಗಿ ಮೊಡವೆಗಳನ್ನು ತೊಡೆದುಹಾಕಲು ಜಸ್ಟ್ ಈ ರೀತಿ ಮಾಡಿ ಸಾಕು.!
Next Article ಮೊಸರು ಹೆಚ್ಚು ಹುಳಿ ಆಗಿದ್ಯಾ? ಹಾಗಿದ್ರೆ ಈ ವಸ್ತು ಹಾಕಿ

Popular Posts

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕಪ್ರಮುಖ

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?