Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Silent protest ಹುಲಿ ವೇಷಧಾರಿಯ ಹೊಟ್ಟೆ ಮೇಲೆ ಸೌಜನ್ಯಾ ಚಿತ್ರ… ಗಮನಸೆಳೆಯುತ್ತಿದೆ ಮೌನದ ಹಕ್ಕೊತ್ತಾಯ
ಕರ್ನಾಟಕಪ್ರಮುಖ

Silent protest ಹುಲಿ ವೇಷಧಾರಿಯ ಹೊಟ್ಟೆ ಮೇಲೆ ಸೌಜನ್ಯಾ ಚಿತ್ರ… ಗಮನಸೆಳೆಯುತ್ತಿದೆ ಮೌನದ ಹಕ್ಕೊತ್ತಾಯ

Share
1 Min Read
SHARE

Subscribe NewsicsKannada/YouTube

newsics.com

ಮಂಗಳೂರು: ನವರಾತ್ರಿ ವೇಳೆ ದಕ್ಷಿಣ ಕನ್ನಡ, ಮಂಗಳೂರು ಭಾಗಗಳಲ್ಲಿ ಹುಲಿ ವೇಷ, ಹುಲಿ ಕುಣಿತ ಸಾಮಾನ್ಯ. ಇದು ತುಳುನಾಡಿನ ಪ್ರಮುಖ ಸಂಪ್ರದಾಯ. ದುರ್ಗೆಯ ವಾಹನ ಹುಲಿ. ಕರಾವಳಿ ಪ್ರದೇಶದವರು ಹುಲಿ ವೇಷ ಹಾಕಿಕೊಂಡು, ದೇವಿಗೆ ತಮ್ಮ ಸೇವೆ ಸಲ್ಲಿಸುತ್ತಾರೆ.

ಈ ಬಾರಿ ಹುಲಿ ವೇಷಧಾರಿಯೊಬ್ಬರು ತಮ್ಮ ಹೊಟ್ಟೆ ಮೇಲೆ ಸೌಜನ್ಯಾಳ ಚಿತ್ರವನ್ನು ಪೇಂಟಿಂಗ್‌ ಮಾಡಿಸಿಕೊಂಡು ಗಮನಸೆಳೆಯುತ್ತಿದ್ದಾರೆ.

ಮಂಗಳೂರಿನಲ್ಲಿ ಇದೀಗ ಗಮನ ಸೆಳೆಯುತ್ತಿರುವ ಹುಲಿವೇಷ ಇದಾಗಿದೆ. ಮೈತುಂಬ ಗುಲಾಬಿ ಮತ್ತು ಕಂದು ಬಣ್ಣದಲ್ಲಿ ಪೇಂಟಿಂಗ್‌ ಮಾಡಿಸಿಕೊಂಡಿರುವ ಈ ವ್ಯಕ್ತಿ, ಸೌಜನ್ಯಾಳ ಫೋಟೋವನ್ನ ಹೊಟ್ಟೆ ಮೇಲೆ ಚಿತ್ರಿಸಿಕೊಂಡಿದ್ದಾರೆ. ಜಸ್ಟೀಸ್‌ ಫಾರ್‌ ಸೌಜನ್ಯಾ ಎಂದು ಬರೆಸಿಕೊಂಡಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದಲ್ಲಿ ನಡೆದ ಸೌಜನ್ಯಾ ಅತ್ಯಾಚಾರ ಮತ್ತು ಹತ್ಯೆ ಪ್ರಕರಣ ಮತ್ತೆ ಬೆಳಕಿಗೆ ಬಂದಿದೆ. 2012ರಲ್ಲಿ ಈ ದುರ್ಘಟನೆ ನಡೆದಿತ್ತು. ಆಗ ಸೌಜನ್ಯಾಗೆ 17 ವರ್ಷ. ಕಾಲೇಜು ಮುಗಿಸಿ ಮನೆಗೆ ಬರುವ ದಾರಿಯಲ್ಲಿ ಸೌಜನ್ಯಾ ಅತ್ಯಾಚಾರಕ್ಕೀಡಾಗಿ, ಕೊಲೆಯಾಗಿದ್ದಳು. ಈ ಪ್ರಕರಣದಲ್ಲಿ ಸಂತೋಷ್‌ ರಾವ್‌ ಎಂಬಾತನಿಗೆ ಶಿಕ್ಷೆ ಆಯಿತಾದರೂ, ನಂತರ ಸಿಬಿಐ ಆತನನ್ನು ಖುಲಾಸೆಗೊಳಿಸಿತು.

ಸೌಜನ್ಯಾಳಿಗೆ ನ್ಯಾಯಬೇಕು ಎನ್ನುವ ಹೋರಾಟ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿರಂತರವಾಗಿ ನಡೆಯುತ್ತಿದೆ.

ಮಲಯಾಳಂ ಸೂಪರ್ ಸ್ಟಾರ್ ಮೋಹನ್ ಲಾಲ್ ಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಪ್ರದಾನ

ಮಕ್ಕಳ ಮುಂದೆ ಪಾಲಕರು ಅಪ್ಪಿತಪ್ಪಿಯೂ ಈ ಕೆಲಸ ಮಾಡಬೇಡಿ

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು, 1 ವರ್ಷ ದಕ್ಷಿಣ ಕನ್ನಡಕ್ಕೆ ಬರುವಂತಿಲ್ಲ!

TAGGED:A picture of Soujanya on the stomach of a tiger costumed man... The right to silence is drawing attention
Share This Article
Facebook Twitter Copy Link Print
Previous Article GOOD MORNING | Today’s Horoscope ಇಂದಿನ ರಾಶಿ ಭವಿಷ್ಯ, 24-09-2025, ಬುಧವಾರ, ನಿಮಗಿಂದು ಖರ್ಚು ಜಾಸ್ತಿ
Next Article Minister zamir questioned ಆದಾಯ ಮೀರಿ ಆಸ್ತಿ ಸಂಪಾದನೆ: ಲೋಕಾ ಪೊಲೀಸರಿಂದ ಸಚಿವ ಜಮೀರ್ ವಿಚಾರಣೆ

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read
ಕರ್ನಾಟಕಪ್ರಮುಖ

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read
ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?