Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮಾರ್ಕ್ ಚಿತ್ರದ ನಿರ್ದೇಶಕನಿಗೆ ಕಾರ್ ಉಡುಗೊರೆ ಕೊಟ್ಟ ಸುದೀಪ್
ಕರ್ನಾಟಕಮನರಂಜನೆ

ಮಾರ್ಕ್ ಚಿತ್ರದ ನಿರ್ದೇಶಕನಿಗೆ ಕಾರ್ ಉಡುಗೊರೆ ಕೊಟ್ಟ ಸುದೀಪ್

Share
1 Min Read
SHARE

Newsics_Kannada 

 Subscribe and watch video

 ನ್ಯೂಸಿಕ್ಸ್ ಕನ್ನಡ

ಬನ್ನಿ ನಮ್ ಸಂಗಡ

ಮಾರ್ಕ್ ಚಿತ್ರದ ನಿರ್ದೇಶಕ ವಿಜಯ್ ಕಾರ್ತಿಕೇಯ ಅವರಿಗೆ ಒಂದು ಐಷಾರಾಮಿ Skoda Kylaq ಕಾರನ್ನು ಸುದೀಪ್ ಉಡುಗೊರೆಯಾಗಿ ನೀಡಿದ್ದಾರೆ.

ಬಿಗ್ ಬಾಸ್ ನಡೆಸಿಕೊಡುವಾಗ ತಾವು ಧರಿಸೋ ಜಾಕೆಟ್, ಕಿವಿಗೆ ಹಾಕೋ ಚಿನ್ನದ ಸಸ್ಟಡ್​ಗಳನ್ನು ಸ್ಪರ್ಧಿಗಳಿಗೆ ಗಿಫ್ಟ್ ಆಗಿ ಕೊಟ್ಟ ಉದಾಹರಣೆ ಇದೆ. ಈಗ ‘ಮಾರ್ಕ್’ ನಿರ್ದೇಶಕನಿಗೆ ಕಾರನ್ನು ಉಡುಗೊರೆಯಾಗಿ ಕೊಟ್ಟಿದ್ದಾರೆ ಎನ್ನಲಾಗುತ್ತಿದೆ.

ಜುಲೈ ತಿಂಗಳಲ್ಲಿ ‘ಮಾರ್ಕ್’ ಸಿನಿಮಾ ಅನೌನ್ಸ್ ಆಯಿತು. ಕೇವಲ 7 ತಿಂಗಳಲ್ಲಿ ಸಿನಿಮಾ ಶೂಟ್ ಮಾಡಿ, ಜನರ ಎದುರು ತಂದಿಡುವ ಆಲೋಚನೆ ಸುದೀಪ್​ ಹಾಗೂ ತಂಡಕ್ಕೆ ಇದೆ. ಈ ಕಾರಣದಿಂದಲೇ ವೇಗವಾಗಿ ಸಿನಿಮಾ ಶೂಟ್ ಮಾಡಲಾಗಿದೆ.

 

ಮ್ಯಾಕ್ಸ್’ ಸಿನಿಮಾ ಮೂಲಕ ದೊಡ್ಡ ಗೆಲುವು ಕಂಡಿದ್ದಾರೆ ಸುದೀಪ್. ಈ ಚಿತ್ರವನ್ನು ನಿರ್ದೇಶನ ಮಾಡಿದ್ದು ವಿಜಯ್ ಕಾರ್ತಿಕೇಯ. ಈ ಚಿತ್ರದ ಬಳಿಕ ಸುದೀಪ್ ಅವರು ಮತ್ತೆ ಅದೇ ನಿರ್ದೇಶಕನ ಜೊತೆ ಕೈ ಜೋಡಿಸಿದ್ದಾರೆ.

 

TAGGED:#Sudeep #gifted #director #Mark #film
Share This Article
Facebook Twitter Copy Link Print
Previous Article ಅತ್ಯಾಚಾರ ಕೇಸ್ ವರ್ಗಾವಣೆ ಕೋರಿದ ಪ್ರಜ್ವಲ್ ರೇವಣ್ಣ ಅರ್ಜಿ ವಜಾಗೊಳಿಸಿದ ಹೈಕೋರ್ಟ್
Next Article ಪ್ರಚೋದನಾಕಾರಿ ಸನ್ನೆ ತೋರಿಸಿದ ಪಾಕ್ ಆಟಗಾರರ ವಿರುದ್ಧ ಐಸಿಸಿಗೆ ದೂರು ನೀಡಿದ ಬಿಸಿಸಿಐ

Popular Posts

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read

You Might Also Like

ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಪ್ರಮುಖಮನರಂಜನೆ

ನಟ ದರ್ಶನ್ ಪತ್ನಿ, ವಿಜಯಲಕ್ಷ್ಮಿ ಬಾಸ್ ಚಿತ್ರದ ವಿರುದ್ಧ ಕಾನೂನು ಹೋರಾಟಕ್ಕೆ ಇಳಿದಿದ್ದು ಯಾಕೆ?

2 Min Read
ಕರ್ನಾಟಕಪ್ರಮುಖ

Elephant in garbage dump ಎಂಎಂ ಹಿಲ್ಸ್‌ನ ಕಸದ ರಾಶಿಯಲ್ಲಿ ಆಹಾರ ಅರಸುತ್ತಿದೆ ಈ ಆನೆ! ವೈರಲ್ ವಿಡಿಯೋ ನೋಡಿ

1 Min Read
ಮನರಂಜನೆಪ್ರಮುಖ

ನನ್ನ ಪತ್ನಿ ನನ್ನ ಜೊತೆ ಮಲಗಲು ರೆಡಿಯಿರಲಿಲ್ಲ ಎಂದ ಖ್ಯಾತ ನಟ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?