Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕುಟುಂಬಕ್ಕೆ ಹೆದರಿ ದುರಂತ ಅಂತ್ಯ ಕಂಡ ಅಪ್ರಾಪ್ತ ಪ್ರೇಮಿಗಳು
ಕರ್ನಾಟಕಪ್ರಮುಖ

ಕುಟುಂಬಕ್ಕೆ ಹೆದರಿ ದುರಂತ ಅಂತ್ಯ ಕಂಡ ಅಪ್ರಾಪ್ತ ಪ್ರೇಮಿಗಳು

Share
1 Min Read
SHARE

Subscribe NewsicsKannada/ YouTube

newsics.com

ಕೋಲಾರ: ಕುಟುಂಬದ ಭಯದಿಂದ ಅಪ್ರಾಪ್ತ ಪ್ರೇಮಿಗಳು ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೋಲಾರದ ಬ್ಯಾಟರಾಯನಹಳ್ಳಿಯಲ್ಲಿ ನಡೆದಿದೆ.
ಮುಂಜಾನೆ ಎದ್ದು ತನ್ನ ತಾಯಿಗೆ ಕೆಲಸಕ್ಕೆ ಹೋಗಿ ಬರುವುದಾಗಿ ಹೇಳಿ ಹೋದವನು ತಾನು ಪ್ರೀತಿಸಿದ್ದ ಹುಡುಗಿಯೊಂದಿಗೆ ನಿರ್ಜನ ಪ್ರದೇಶದಲ್ಲಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾಗಿದ್ದಾನೆ. ಸತೀಶ್ ಮತ್ತು ಶ್ವೇತ ಇಬ್ಬರೂ ಒಬ್ಬರನ್ನೊಬ್ಬರು ಪ್ರೀತಿಸುತ್ತಿದ್ದರು. ಮನೆಯವರು ತಮ್ಮ ಪ್ರೀತಿಯನ್ನು ವಿರೋಧಿಸಬಹುದು ಎಂದು ಊಹಿಸಿ ಬ್ಯಾಟರಾಯನಹಳ್ಳಿ ತಾಲೂಕಿನ ಹೊರವಲಯದಲ್ಲಿ ಒಬ್ಬರನ್ನೊಬ್ಬರು ತಬ್ಬಿಕೊಂಡು ರೈಲಿಗೆ ತಲೆಕೊಟ್ಟಿದ್ದಾರೆ.
ಆಗಿದ್ದೇನು?
ಶೆಟ್ಟಹಳ್ಳಿ ಗ್ರಾಮದ ಸತೀಶ್ (18) ಪಣಮಾಕನಹಳ್ಳಿ ಶ್ವೇತ (17) ಮೃತ ಪ್ರೇಮಿಗಳು. ಶ್ವೇತ ಅಪ್ರಾಪ್ತೆಯಾಗಿದ್ದು, ಇಬ್ಬರೂ ಬೇರೆ ಬೇರೆ ಜಾತಿಗೆ ಸೇರಿದವರು. ಪ್ರೀತಿಗೆ ಮನೆಯವರು ಒಪ್ಪಿಗೆ ನೀಡುವುದಿಲ್ಲ ಎಂದು ತಿಳಿದುಇಬ್ಬರೂ ಆತ್ಮಹತ್ಯಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ. ಸದ್ಯ ಇಬ್ಬರ ಪ್ರೀತಿಯ ಬಗ್ಗೆ ಎರಡು ಕುಟುಂಬದವರು ನಮಗೆ ಮಾಹಿತಿ ಇಲ್ಲ ಎಂದು ಹೇಳುತ್ತಿದ್ದಾರೆ. ಶ್ವೇತ ಮಾಲೂರಿನ ಸರ್ಕಾರಿ ಪದವಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದು ಇತ್ತೀಚೆಗೆ ಕಾಲೇಜಿಗೂ ಹೋಗುತ್ತಿರಲಿಲ್ಲ ಎನ್ನಲಾಗಿದೆ. ‌ಸತೀಶ್ ಇತ್ತೀಚೆಗಷ್ಟೇ ಮಾಲೂರಲ್ಲಿ ಐಟಿಐ ವ್ಯಾಸಂಗ ಮುಗಿಸಿ ಕೆಲಸಕ್ಕಾಗಿ ಹುಡುಕಾಟ ನಡೆಸುತ್ತಿದ್ದ. ಶ್ವೇತ ಸಹ ಪಿಯುಸಿ ಮುಗಿಸಿ ಪದವಿ ವ್ಯಾಸಂಗಕ್ಕೆ ಮಾಲೂರು ಪಟ್ಟಣಕ್ಕೆ ತೆರಳುತ್ತಿದ್ದಳು. ಸತೀಶ ಕಳೆದ ನಾಲ್ಕು ತಿಂಗಳಿನಿಂದ ಕೂಲಿ ಕೆಲಸ ಮಾಡಿಕೊಂಡಿದ್ದ. ಈ ಸಂಬಂಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

no obstacle to caste census, but it is not mandatory ಜಾತಿ ಗಣತಿಗೆ ತಡೆ ಇಲ್ಲ ಎಂದ ಹೈಕೋರ್ಟ್, ಆದರೆ ಇದು ಕಡ್ಡಾಯವಲ್ಲ

TAGGED:Underage lovers who met a tragic end due to fear for their families
Share This Article
Facebook Twitter Copy Link Print
Previous Article no obstacle to caste census, but it is not mandatory ಜಾತಿ ಗಣತಿಗೆ ತಡೆ ಇಲ್ಲ ಎಂದ ಹೈಕೋರ್ಟ್, ಆದರೆ ಇದು ಕಡ್ಡಾಯವಲ್ಲ
Next Article HEALTH TIPS : ವಯಸ್ಸು 40 ದಾಟಿದ್ಯಾ? ಹಾಗಾದ್ರೆ ಆರೋಗ್ಯವಾಗಿರಲು ಈ 7 ಸೂತ್ರಗಳನ್ನು ಟ್ರೈ ಮಾಡಿ

Popular Posts

Personal Health ಲೈಂಗಿಕ ಆಸಕ್ತಿ ಕಡಿಮೆ ಆಗ್ತಿದ್ಯಾ? ಈ ಏಳು ಆಹಾರಗಳಿಂದ ದಾಂಪತ್ಯ ಜೀವನ ಸುಖಮಯ

2 Min Read

Die of thirst ಮಾರ್ಗಮಧ್ಯೆ ಕೆಟ್ಟು ನಿಂತ ಟ್ರಕ್: ಬಾಯಾರಿಕೆಯಿಂದ ಬಳಲಿ 50 ಜನ ಸಾವು

1 Min Read

Ramalingareddy ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಅಸಾಧ್ಯ ಎಂದ ಕಾಂಗ್ರೆಸ್ ಹೈಕಮಾಂಡ್

1 Min Read

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

You Might Also Like

ಪ್ರಮುಖಮನರಂಜನೆ

‘ಪೆದ್ದಿ’ ನಿರ್ದೇಶಕನ ವಿರುದ್ಧ ತೀವ್ರ ಟೀಕೆ; ಕಾರಣವೇನು?

2 Min Read
ಪ್ರಮುಖ

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

1 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

ASTRO ನಾಳೆ ವೈಧೃತಿ, ಇಂದ್ರ ಯೋಗ: ಈ ಐದು ರಾಶಿಗಳಿಗೆ ಭಾರೀ ಅನುಕೂಲ

3 Min Read
ಕರ್ನಾಟಕಪ್ರಮುಖ

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?