Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಹಣ ಕದ್ದಿದ್ದಕ್ಕೆ ಅಪ್ರಾಪ್ತ ಮಗಳನ್ನು ಕೊಂದ ತಂದೆ
ದೇಶ

ಹಣ ಕದ್ದಿದ್ದಕ್ಕೆ ಅಪ್ರಾಪ್ತ ಮಗಳನ್ನು ಕೊಂದ ತಂದೆ

Share
1 Min Read
SHARE

Newsics_Kannada 

 Subscribe and watch video

 ನ್ಯೂಸಿಕ್ಸ್ ಕನ್ನಡ

ಬನ್ನಿ ನಮ್ ಸಂಗಡ

newsics. com

ಅಪ್ಪನ ಜೇಬಿಂದ ಹಣ ಕದ್ದಿದ್ದಕ್ಕೆ ಅಪ್ರಾಪ್ತ ಮಗಳನ್ನು ತಂದೆಯೇ ಕೊಲೆ ಮಾಡಿರುವ ಘಟನೆ ಉತ್ತರ ಪ್ರದೇಶದ ಬುಲಂದ್​ಶಹರ್​ನಲ್ಲಿ ನಡೆದಿದೆ. 13 ವರ್ಷದ ಮಗಳನ್ನು ಕತ್ತು ಹಿಸುಕಿ ಕೊಂದ ಆರೋಪದ ಮೇಲೆ 40 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ.

ಎಂದು ಪೊಲೀಸರು ತಿಳಿಸಿದ್ದಾರೆ. ಮೃತಳನ್ನು ಬಿಚೌಲಾ ಗ್ರಾಮದ ನಿವಾಸಿ ಮತ್ತು ಏಳನೇ ತರಗತಿಯ ವಿದ್ಯಾರ್ಥಿನಿ ಸೋನಮ್ (13) ಎಂದು ಗುರುತಿಸಲಾಗಿದೆ.

 

ಶುಕ್ರವಾರ ಸಂಜೆ 4 ಗಂಟೆ ಸುಮಾರಿಗೆ, ಅನುಪ್ಶಹರ್ ಪೊಲೀಸ್ ಠಾಣೆ ಪ್ರದೇಶದ ಸೇತುವೆಯ ಕೆಳಗೆ ಪೊದೆಗಳಲ್ಲಿ ಸಮವಸ್ತ್ರದಲ್ಲಿದ್ದ ಶಾಲಾ ಬಾಲಕಿಯ ಶವ ಪತ್ತೆಯಾಗಿದೆ ಎಂದು ಬುಲಂದ್ಶಹರ್ ಪೊಲೀಸರಿಗೆ ಕರೆ ಬಂದಿತು.

 

ಪೊಲೀಸ್ ತನಿಖೆಯಲ್ಲಿ ಸೋನಂ ಗುರುವಾರ ಶಾಲೆಗೆ ಹೋಗಿದ್ದಳು ಎಂದು ತಿಳಿದುಬಂದಿದೆ. ಆಕೆಯ ತಂದೆ ಅಜಯ್ ಶರ್ಮಾ ಶಾಲೆ ಮುಗಿದ ನಂತರ ಆಕೆಯನ್ನು ಕರೆದುಕೊಂಡು ಹೋದರು, ಆದರೆ ಮನೆಗೆ ಕರೆದೊಯ್ಯುವ ಬದಲು, ತಮ್ಮ ಹೊಲಕ್ಕೆ ಕರೆದುಕೊಂಡು ಹೋದರು. ವಿಚಾರಣೆಯ ಸಮಯದಲ್ಲಿ, ಶರ್ಮಾ ತನ್ನ ಮಗಳನ್ನು ಸ್ಕಾರ್ಫ್‌ನಿಂದ ಕತ್ತು ಹಿಸುಕಿ ಕೊಂದು ನಂತರ ಆಕೆಯ ದೇಹವನ್ನು ಹತ್ತಿರದ ಕಾಲುವೆಗೆ ಎಸೆದಿರುವುದಾಗಿ ಒಪ್ಪಿಕೊಂಡಿದ್ದಾನೆ.

TAGGED:#uttarpradesh #crime #murder #police #case
Share This Article
Facebook Twitter Copy Link Print
Previous Article Rain Alert ರಾಜ್ಯದ 14 ಜಿಲ್ಲೆಗಳಲ್ಲಿ ಮಳೆ – ಯೆಲ್ಲೋ ಅಲರ್ಟ್ ಘೋಷಣೆ
Next Article new rules from October 1 ಅ.1 ರಿಂದ ಬದಲಾಗಲಿದೆ ಈ 7 ಪ್ರಮುಖ ನಿಯಮಗಳು

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ದೇಶಪ್ರಮುಖವಿದೇಶ

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read
ದೇಶಪ್ರಮುಖವಿದೇಶ

ಒಮಾನಿ ಕಡಲಲ್ಲಿ ಮುಳುಗಿದ 14 ಭಾರತೀಯರಿದ್ದ ಹಡಗು; ಅಮೆರಿಕ ನೌಕಾಪಡೆಯಿಂದ ರಕ್ಷಣೆ

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Rashmika-Vijay ಕೊಟ್ಟ ಮಾತು ಉಳಿಸಿಕೊಂಡ ರಶ್ಮಿಕಾ-ವಿಜಯ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?