Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪಂಚಾಂಗ > ಜ್ಯೋತಿಷ್ಯ > Navaratri special ನವರಾತ್ರಿಯ ಕೊನೆಯ ಮೂರು ದಿನ ಈ ಮಹಿಳೆಯರು ಪೂಜೆ, ಉಪವಾಸ ಮಾಡಬಾರದೇಕೆ?
ಕರ್ನಾಟಕಜ್ಯೋತಿಷ್ಯದೇಶಪ್ರಮುಖಲೈಫ್‌ಸ್ಟೈಲ್

Navaratri special ನವರಾತ್ರಿಯ ಕೊನೆಯ ಮೂರು ದಿನ ಈ ಮಹಿಳೆಯರು ಪೂಜೆ, ಉಪವಾಸ ಮಾಡಬಾರದೇಕೆ?

Share
2 Min Read
SHARE

Subscribe NewsicsKannada/YouTube

newsics.com

ನವರಾತ್ರಿಯ ಪ್ರತಿದಿನವೂ ತನ್ನದೇ ಆದ ವಿಶೇಷ ಪ್ರಾಮುಖ್ಯತೆಯನ್ನು ಹೊಂದಿದೆ. ಅದರಲ್ಲೂ ನವರಾತ್ರಿ ಹಬ್ಬದ 7, 8 ಹಾಗೂ 9 ನೇ ದಿನಕ್ಕೆ ಹೆಚ್ಚಿನ ಮಹತ್ವವಿದೆ.

ಈ ಮೂರು ದಿನಗಳನ್ನು ಕ್ರಮವಾಗಿ ಸಪ್ತಮಿ, ಅಷ್ಟಮಿ ಹಾಗೂ ಮಹಾನವಮಿ ಎಂದು ಕರೆಯಲಾಗುತ್ತದೆ.

ನವರಾತ್ರಿ ಹಬ್ಬದ ಕೊನೆಯ ಈ 3 ದಿನಗಳು ದುರ್ಗಾ ದೇವಿಯ ಆಶೀರ್ವಾದವನ್ನು ಭಕ್ತರ ಮೇಲೆ ಮಹಾಪೂರವಾಗಿ ಹರಿಯುವಂತೆ ಮಾಡುತ್ತವೆ. ನವರಾತ್ರಿ ಹಬ್ಬ ಬಂತೆಂದರೆ ಮಹಿಳೆಯರು 9 ದಿನಗಳ ಕಾಲ ಉಪವಾಸ ವ್ರತವನ್ನು ಮತ್ತು ಪೂಜೆಯನ್ನು ಮಾಡುತ್ತಾರೆ.

ಆದರೆ, ನಮ್ಮ ಧರ್ಮಗ್ರಂಥಗಳಲ್ಲಿ ಹಾಗೂ ಶಾಸ್ತ್ರದಲ್ಲಿ ಹೇಳಿರುವ ಪ್ರಕಾರ, ನವರಾತ್ರಿಯ ಕೆಲವು ನಿರ್ದಿಷ್ಟವಾದ ದಿನಗಳಲ್ಲಿ ಈ ಮಹಿಳೆಯರು ಉಪವಾಸ ಮತ್ತು ಪೂಜೆ ಮಾಡುವುದನ್ನು ತಪ್ಪಿಸಬೇಕು.

ಮುಟ್ಟಿನ ವೇಳೆ ಪೂಜೆ ಬೇಡ

ಶಾಸ್ತ್ರದ ಹಾಗೂ ಧಾರ್ಮಿಕ ನಂಬಿಕೆ ಪ್ರಕಾರ ಮುಟ್ಟಿನ ಸಮಯದಲ್ಲಿ ಮಹಿಳೆಯರು ದೇವರ ಪೂಜೆಯನ್ನು ಮಾಡಬಾರದು. ನವರಾತ್ರಿಯ 9 ದಿನಗಳಲ್ಲಿ ಸಪ್ತಮಿ, ಅಷ್ಟಮಿ ಮತ್ತು ನವಮಿ ತಿಥಿಯು ಶ್ರೇಷ್ಠವಾದ ದಿನವಾಗಿದ್ದು, ಈ 3 ದಿನಗಳಲ್ಲಿ ಮುಟ್ಟಾದ ಮಹಿಳೆಯರು ಪೂಜೆ ಮಾಡುವುದು, ಉಪವಾಸ ವ್ರತ ಮಾಡುವುದು ನಿಷಿದ್ಧವಾಗಿರುತ್ತದೆ. ಇದರ ಬದಲಾಗಿ ನೀವು ಈ ಸಮಯದಲ್ಲಿ ಮನಸ್ಸಿನಲ್ಲೇ ದುರ್ಗಾ ದೇವಿಯನ್ನು ಸ್ಮರಿಸಿ.

ಗರ್ಭಿಣಿಯರು ವ್ರತ ಮಾಡಬಾರದು

ಗರ್ಭಾವಸ್ಥೆಯಲ್ಲಿರುವ ಮಹಿಳೆಯರು ನವರಾತ್ರಿ ಹಬ್ಬದ ಸಪ್ತಮಿ, ಅಷ್ಟಮಿ ಹಾಗೂ ನವಮಿಯ ದಿನದಂದು ಪೂಜೆಯನ್ನು, ಉಪವಾಸವನ್ನು ಮಾಡಬಾರದು ಎಂದು ಧಾರ್ಮಿಕ ಗ್ರಂಥಗಳಲ್ಲಿ ಹೇಳಲಾಗಿದೆ.

ನವರಾತ್ರಿ ಹಬ್ಬದ ಈ ದಿನಗಳಲ್ಲಿ ಮಾಡುವ ದೀರ್ಘಕಾಲದ ಉಪವಾಸವು ಗರ್ಭದಲ್ಲಿರುವ ಮಗುವಿನ ಆರೋಗ್ಯದ ಮೇಲೆ ಪರಿಣಾಮ ಬೀರಬಹುದು.

ಗರ್ಭಿಣಿಯರು ನವರಾತ್ರಿ ಹಬ್ಬದ ಸಪ್ತಮಿ, ಅಷ್ಟಮಿ ಹಾಗೂ ನವಮಿಯ ದಿನದಂದು ದುರ್ಗಾ ದೇವಿಯನ್ನು ಪೂಜಿಸಬಹುದು. ಆದರೆ, ಉಪವಾಸ ವ್ರತವನ್ನು ಮಾಡಬಾರದು.

ಅನಾರೋಗ್ಯಪೀಡಿತ ಮಹಿಳೆಯೂ ಪೂಜೆ ಮಾಡಬಾರದೇಕೆ?

ಯಾವುದೇ ಮಹಿಳೆ ಆರೋಗ್ಯದ ಸಮಸ್ಯೆಗಳಿಗೆ ಒಳಗಾಗಿದ್ದರೆ ಅಥವಾ ಆಕೆ ದೈಹಿಕವಾಗಿ ತುಂಬಾ ದುರ್ಬಲಳಾಗಿದ್ದರೆ ಅಂತಹ ಸಂದರ್ಭದಲ್ಲಿ ಅವರು ನವರಾತ್ರಿಯ 7, 8 ಮತ್ತು 9 ನೇ ದಿನದಂದು ಪೂಜೆ ಮಾಡುವುದಾಗಲಿ, ಉಪವಾಸ ಮಾಡುವುದಾಗಲಿ ಮಾಡಬಾರದು.

ಇದು ದೇಹದ ಮೇಲೆ ಹೆಚ್ಚುವರಿ ಒತ್ತಡವನ್ನುಂಟುಮಾಡಬಹುದು ಮತ್ತು ಆರೋಗ್ಯವು ಹದಗೆಡುವ ಅಪಾಯವನ್ನುಂಟುಮಾಡಬಹುದು. ಮಾನಸಿಕ ಪೂಜೆ ದೈಹಿಕ ಪೂಜೆಗಿಂತ ದೊಡ್ಡದು ಎಂದು ಶಾಸ್ತ್ರಗಳು ಹೇಳುತ್ತವೆ. ಮಹಿಳೆ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರೆ, ಅವಳು ಮಹಾಸಪ್ತಮಿ, ಮಹಾಷ್ಟಮಿ ಮತ್ತು ಮಹಾನವಮಿಯಂದು ಉಪವಾಸ ಮತ್ತು ಪೂಜೆಯನ್ನು ತಪ್ಪಿಸಬೇಕು.

ನವರಾತ್ರಿ ಹಬ್ಬದ ಕೊನೆಯ ಮೂರು ದಿನಗಳಲ್ಲಿ ಈ ಮೂರು ವರ್ಗಕ್ಕೆ ಸೇರಿರುವ ಜನರು ದುರ್ಗಾ ದೇವಿಯನ್ನು ಪೂಜಿಸಬಾರದು. ಇವರು ದುರ್ಗಾ ದೇವಿಯನ್ನು ಪೂಜಿಸಲು ಇಚ್ಛಿಸಿದರೆ ಮನಸ್ಸಿನಲ್ಲೇ ದೇವಿಯನ್ನು ಪೂಜಿಸುವುದು ತುಂಬಾ ಉತ್ತಮ.

https://sharechat.com/post/XWbQExJ?d=n&ui=7mKNyPk

ಇನ್ಮುಂದೆ ನಾನು ಚುನಾವಣೆಗೆ ಸ್ಪರ್ಧಿಸುವುದಿಲ್ಲ – ಗೀತಾ ಶಿವರಾಜ್ ಕುಮಾರ್

TAGGED:Why shouldn't these women worship and fast during the last three days of Navratri?
Share This Article
Facebook Twitter Copy Link Print
Previous Article ರಸ್ತೆಗುಂಡಿ ಮುಚ್ಚಿಲ್ಲವೆಂದರೆ ಕಮಿಷನರ್, ಅಧಿಕಾರಿಗಳೇ ನೇರ ಹೊಣೆ – ಸಿಎಂ ಎಚ್ಚರಿಕೆ
Next Article Warm Water: ಬಿಸಿ ನೀರು ಅಥವಾ ತಣ್ಣೀರು, ಖಾಲಿ ಹೊಟ್ಟೆಯಲ್ಲಿ ಯಾವ ನೀರು ಕುಡಿದರೆ ಉತ್ತಮ?

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?