Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Resignation ಕರ್ನಾಟಕ ಲೇಖಕಿಯರ ಸಂಘಕ್ಕೆ ನಾಲ್ವರು ಪದಾಧಿಕಾರಿಗಳ ರಾಜೀನಾಮೆ
ಕರ್ನಾಟಕಪ್ರಮುಖ

Resignation ಕರ್ನಾಟಕ ಲೇಖಕಿಯರ ಸಂಘಕ್ಕೆ ನಾಲ್ವರು ಪದಾಧಿಕಾರಿಗಳ ರಾಜೀನಾಮೆ

Share
1 Min Read
SHARE

Subscribe NewsicsKannada/YouTube

newsics.com

ಬೆಂಗಳೂರು: ಕರ್ನಾಟಕ ಲೇಖಕಿಯರ ಸಂಘಕ್ಕೆ ನಾಲ್ವರು ಪದಾಧಿಕಾರಿಗಳು ಸಾಮೂಹಿಕ ರಾಜೀನಾಮೆ ನೀಡಿದ್ದಾರೆ.

ಕರ್ನಾಟಕ ಲೇಖಕಿಯರ ಸಮ್ಮೇಳನವು ಕಳೆದ ಮಾರ್ಚ್ 22 ಮತ್ತು 23 ರಂದು ಬೆಂಗಳೂರಿನ ಕೊಂಡಜ್ಜಿ ಬಸಪ್ಪ ಸಭಾಭವನದಲ್ಲಿ ನಡೆಯಿತು.

ಸಮ್ಮೇಳನದ ಲೆಕ್ಕಪತ್ರಗಳ ಕುರಿತು ಅಧ್ಯಕ್ಷರಾದ ಡಾ. ಎಚ್. ಎಲ್. ಪುಷ್ಪ ಅವರು ಸಮರ್ಪಕವಾದ ರೀತಿಯಲ್ಲಿ ವಿವರಣೆ ನೀಡುತ್ತಿಲ್ಲ. ಕೇಳಿದ್ದಕ್ಕೆ ಲೆಕ್ಕ ಕೊಡುವುದಿಲ್ಲ ಎಂದು ಕೂಗಾಡಿದ್ದಾರೆ ಎಂದು ಆರೋಪಿಸಲಾಗಿದೆ.

ಅಧ್ಯಕ್ಷರ ಲೆಕ್ಕಪತ್ರಗಳ ಅಸಮರ್ಪಕ ನಿರ್ವಹಣೆ, ಹಣಕಾಸಿನ ಅಶಿಸ್ತು ಹಾಗೂ ಪಾರದರ್ಶಕತೆ ಇಲ್ಲದಿರುವುದು, ಸರ್ವಾಧಿಕಾರ ಧೋರಣೆ ಇವೆಲ್ಲವುಗಳಿಂದ ಬೇಸತ್ತ ಕಾರ್ಯದರ್ಶಿ ಭಾರತಿ ಹೆಗಡೆ, ಸಹ ಕಾರ್ಯದರ್ಶಿ ಸುಮಾ ಸತೀಶ್, ಉಪಾಧ್ಯಕ್ಷೆ ಜಯಲಕ್ಷ್ಮಿ ಪಾಟೀಲ, ಕಾರ್ಯಕಾರಿ ಸಮಿತಿಯ ಸದಸ್ಯೆ ಸರ್ವಮಂಗಲ ಅವರು ರಾಜೀನಾಮೆ ನೀಡಿದ್ದಾರೆ.

Warm Water: ಬಿಸಿ ನೀರು ಅಥವಾ ತಣ್ಣೀರು, ಖಾಲಿ ಹೊಟ್ಟೆಯಲ್ಲಿ ಯಾವ ನೀರು ಕುಡಿದರೆ ಉತ್ತಮ?

Navaratri special ನವರಾತ್ರಿಯ ಕೊನೆಯ ಮೂರು ದಿನ ಈ ಮಹಿಳೆಯರು ಪೂಜೆ, ಉಪವಾಸ ಮಾಡಬಾರದೇಕೆ?

ಇನ್ಮುಂದೆ ನಾನು ಚುನಾವಣೆಗೆ ಸ್ಪರ್ಧಿಸುವುದಿಲ್ಲ – ಗೀತಾ ಶಿವರಾಜ್ ಕುಮಾರ್

ಬಿಟ್‌ಕಾಯಿನ್ ಹಗರಣ: ನಟಿ ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾ ವಿರುದ್ಧ ED ಯಿಂದ ಚಾರ್ಜ್ ಶೀಟ್ ಸಲ್ಲಿಕೆ

Actress Rashmika Mandanna ನಟಿ ರಶ್ಮಿಕಾ ಮಂದಣ್ಣ ನಟನೆಯ ಥಮ ಚಿತ್ರದ ಟ್ರೇಲರ್ ರಿಲೀಸ್

TAGGED:#Four #resign #Karnataka #Women #WritersAssociation
Share This Article
Facebook Twitter Copy Link Print
Previous Article Warm Water: ಬಿಸಿ ನೀರು ಅಥವಾ ತಣ್ಣೀರು, ಖಾಲಿ ಹೊಟ್ಟೆಯಲ್ಲಿ ಯಾವ ನೀರು ಕುಡಿದರೆ ಉತ್ತಮ?
Next Article ನಟ ವಿಜಯ್ ರ್ಯಾಲಿಯಲ್ಲಿ ಕಾಲ್ತುಳಿತ : 29 ಜನ ಸಾವು

Popular Posts

ಚಿನ್ನದ ಬೆಲೆ 13,875 ರೂ; ಬೆಳ್ಳಿ ಮತ್ತಷ್ಟು ಅಗ್ಗ; ಇಂದಿನ ಬೆಲೆ ಎಷ್ಟು?

1 Min Read

ಯೂಟ್ಯೂಬ್ ನೋಡಿ ನಕಲಿ ನೋಟು ಮುದ್ರಿಸುತ್ತಿದ್ದ ದಂಪತಿ ಅರೆಸ್ಟ್

1 Min Read

ಪ್ರಭಾಸ್ ಜೊತೆ ನಟಿಸಲಿರುವ ಕಿಚ್ಚ ಸುದೀಪ್? ಸಿನಿಮಾ ಯಾವುದು?

2 Min Read

ತತ್ಕಾಲ್ ಟಿಕೆಟ್ ಕೇವಲ 1 ನಿಮಿಷದಲ್ಲಿ ಕನ್‌ಫರ್ಮ್ ಆಗಬೇಕಾ?! ಈ 4 ಸೀಕ್ರೆಟ್ ಟ್ರಿಕ್ಸ್ ಫಾಲೋ ಮಾಡಿ

3 Min Read

You Might Also Like

ಪ್ರಮುಖ

ಮಜಾ ಭಾರತ ಖ್ಯಾತಿಯ ಹಾಸ್ಯ ಕಲಾವಿದನ ಸಾವಿನ ಸುತ್ತ ಅನುಮಾನದ ಹುತ್ತ!

2 Min Read
ಪ್ರಮುಖ

ಮಹಿಳೆಯರಿಗೆ ಕೇಂದ್ರ ಸರ್ಕಾರದ ಬಂಫರ್ ಗಿಫ್ಟ್: ಪ್ರತಿ ತಿಂಗಳು ಖಾತೆಗೆ ಸೇರಲಿದೆ ₹7,000 ಸ್ಟೈಫಂಡ್!

2 Min Read
ವರ್ಸೈಲ್ಸ್‌ನಲ್ಲಿ ಇರಾನ್ - ಅಮೆರಿಕ ಒಪ್ಪಂದಕ್ಕೆ ಟ್ರಂಪ್ ಸಹಿ ; ಪಶ್ಚಿಮ ಏಷ್ಯಾದಲ್ಲಿ ಶಾಂತಿ ಸ್ಥಾಪನೆಗೆ ಮಹತ್ವದ ಹೆಜ್ಜೆ
ಪ್ರಮುಖಮನರಂಜನೆ

ಧರ್ಮಸ್ಥಳ ಬುರುಡೆ ಪ್ರಕರಣ: ತಮ್ಮ ಮೇಲಿನ ಆರೋಪಗಳ ಬಗ್ಗೆ ನಟ ಪ್ರಕಾಶ್ ರಾಜ್ ಹೇಳಿದ್ದೇನು?

2 Min Read
ಪ್ರಮುಖಮನರಂಜನೆ

ಸಿಎಂ ವಿಜಯ್​ ಬೇಟಿಯಾದ ಸಮಂತಾ; ದಳಪತಿ ಬಗ್ಗೆ ಹೇಳಿದ್ದೇನು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?