Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > BIGG BOSS 12; ದೊಡ್ಮನೆಗೆ ಎಂಟ್ರಿ ಕೊಟ್ಟ ಸೋಶಿಯಲ್ ಮೀಡಿಯಾ ಸ್ಟಾರ್​. ಯಾರು ಈಕೆ?
ಮನರಂಜನೆ

BIGG BOSS 12; ದೊಡ್ಮನೆಗೆ ಎಂಟ್ರಿ ಕೊಟ್ಟ ಸೋಶಿಯಲ್ ಮೀಡಿಯಾ ಸ್ಟಾರ್​. ಯಾರು ಈಕೆ?

Share
1 Min Read
SHARE

Newsics_Kannada 

Subscribe and watch video ನ್ಯೂಸಿಕ್ಸ್ ಕನ್ನಡ

ಬನ್ನಿ ನಮ್ ಸಂಗಡ

newsics.com

ಬಿಗ್​ಬಾಸ್ ಸೀಸನ್ 12 ಶುರುವಾಗಿದೆ. ಕನ್ನಡಿಗರ ಅಚ್ಚುಮೆಚ್ಚಿನ ರಿಯಾಲಿಟಿ ಶೋ ಸೀಸನ್ 12 ಶುರುವಾಗುತ್ತಿದ್ದು ದೊಡ್ಮನೆಗೆ ಎಂಟ್ರಿ ಕೊಡುವ ಕೆಲವು ಸ್ಪರ್ಧಿಗಳ ಪರಿಚಯವೂ ಆಗಿದೆ. ಈಗಾಗಲೇ ಕಲರ್ಸ್ ಕನ್ನಡ ಪ್ರೋಮೋಗಳನ್ನು ಕೂಡಾ ಶೇರ್ ಮಾಡಿದೆ.

ಮೊದಲ ಸ್ಪರ್ಧಿಯಾಗಿ ನಟ ಕಾಕ್ರೂಚ್ ಸುಧಿ ಬಂದಿದ್ದಾರೆ. ಎರಡನೇ ಸ್ಪರ್ಧಿಯಾಗಿ ನಟಿ ಕಾವ್ಯಾ ಮನೆ ಪ್ರವೇಶ ಮಾಡಿದ್ದಾರೆ. ಮೂರನೇ ಸ್ಪರ್ಧಿಯಾಗಿ ಖ್ಯಾತ ಡಾಗ್ ಬ್ರೀಡರ್ ಆಗಿರುವ ಡಾಗ್ ಸತೀಶ್ ಎಂಟ್ರಿ ಕೊಟ್ಟಿದ್ದಾರೆ. ಈಗಾಗಲೇ ಕಾಕ್ರೋಚ್ ಸುಧಿ, ಮಂಜು ಭಾಷಿಣಿ ಹಾಗೂ ಮಲ್ಲಮ್ಮ ಬಿಗ್​ ಬಾಸ್​ ಕಂಟೆಸ್ಟೆಂಟ್​ಗಳು ಎಂದು ಅಧಿಕೃತವಾಗಿ ಘೋಷಣೆ ಮಾಡಲಾಗಿದೆ. ಇನ್ನುಳಿದ ಸ್ಪರ್ಧಿಗಳು ಯಾರು ಯಾರು ಎನ್ನುವುದು ಕ್ಯೂರಿಸಿಟಿ ಬೆನ್ನಲ್ಲೇ ಕಿಚ್ಚ ಸುದೀಪ್​ 4ನೇ ಸ್ಪರ್ಧಿಯನ್ನು ವೇದಿಕೆಗೆ ಆಹ್ವಾನಿಸಿ ವೆಲ್​ಕಮ್ ಮಾಡಿದ್ದಾರೆ

ಬಿಗ್​ಬಾಸ್​ ಹೌಸ್​ ಒಳಗೆ ಹೋಗುವ ಕಂಟೆಸ್ಟೆಂಟ್​ಗಳನ್ನು ಕಿಚ್ಚ ಸುದೀಪ್ ಅವರು ಇಂದು ಪರಿಚಯ ಮಾಡಿಕೊಡಲಿದ್ದಾರೆ. ಸದ್ಯ ಇದೀಗ ಕಿಚ್ಚ ಸುದೀಪ್ ಅವರು ಮತ್ತೊಬ್ಬ ಸ್ಪರ್ಧಿಗೆ ಸ್ವಾಗತ ಕೋರಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಸಖತ್ ಅಲೆ ಎಬ್ಬಿಸಿದ್ದ ಕರಾವಳಿ ಪ್ರತಿಭೆ ಯುವತಿ ರಕ್ಷಿತಾ ಶೆಟ್ಟಿ ಅವರು ಬಿಗ್ ಬಾಸ್ ಮನೆಗೆ ಕಂಟೆಸ್ಟೆಂಟ್ ಆಗಿ ಇದೀಗ ಎಂಟ್ರಿಯಾಗಿದ್ದಾರೆ. ವೇದಿಕೆ ಮೇಲೆ ಕಿಚ್ಚ ಸುದೀಪ್ ಅವರು ರಕ್ಷಿತಾ ಶೆಟ್ಟಿ ಅವರನ್ನು ಮಾತನಾಡಿಸಿದ್ದಾರೆ.

ವೇದಿಕೆ ಮೇಲೆ ಕಿಚ್ಚ ಸುದೀಪ್ ಅವರು ರಕ್ಷಿತಾ ಶೆಟ್ಟಿ ಅವರನ್ನು ಮಾತನಾಡಿಸಿದ್ದು, ಕರಾವಳಿ ರಕ್ಷಿತಾ ಶೆಟ್ಟಿ ಅಡುಗೆ ತುಂಬಾ ಚೆನ್ನಾಗಿ ಮಾಡ್ತಾರೆ ಎಂದಿದ್ದಾರೆ. ಮೀನು ಸಾರಿಗೆ ಸಕ್ಕರೆ ಹಾಕ್ತಾರೆ ಎಂದು ಸುದೀಪ್ ಕೇಳಿದ್ದಕ್ಕೆ ರಕ್ಷಿತಾ ತಲೆ ಅಲ್ಲಾಡಿಸಿದ್ದಾಳೆ. ತಾರೈ, ಕೆಂಪು ಹಂಚು, ಹನಿಸಿನಾ ಮೀನು ಸಾರಿಗೆ ಹಾಕ್ತಾರೆ ಎಂದು ರಕ್ಷಿತಾ ಹೇಳಿದ್ದಾರೆ.

TAGGED:#Socialmedia #star #entered #biggboss12 #rakshithashetty
Share This Article
Facebook Twitter Copy Link Print
Previous Article Asia Cup Final: ಹೈವೋಲ್ಟೇಜ್ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ಬೌಲಿಂಗ್ ಆಯ್ಕೆ
Next Article ಆನ್‌ಲೈನ್ ಬೆಟ್ಟಿಂಗ್ ಕೇಸ್ : ಯುವರಾಜ್ ಸಿಂಗ್ ಸೇರಿ ಹಲವರ ಆಸ್ತಿ ಮುಟ್ಟುಗೋಲಿಗೆ ಮುಂದಾದ ಇಡಿ

Popular Posts

ಗ್ಯಾಸ್ ಸಿಲಿಂಡರ್ ಲೀಕ್ ಆದಾಗ ಜೀವ ಉಳಿಸೋ ತಂತ್ರಗಳು ಯಾವುದು ಗೊತ್ತಾ?

1 Min Read

ಶಾಕಿಂಗ್: ಪೊಲೀಸ್ ಜೀಪ್‌ನಲ್ಲೇ ಬಂದು ಉದ್ಯಮಿಗಳಿಂದ ₹20 ಲಕ್ಷ ದೋಚಿದ ಸಿಐಡಿ ಇನ್ಸ್‌ಪೆಕ್ಟರ್!

1 Min Read

Emotional Elephant ಒಡತಿಯ ನೋವನ್ನೂ ಹಂಚಿಕೊಂಡ ಗಜರಾಜ! ಕುಂಟುತ್ತಾ ನಡೆದ ಮಹಿಳೆಯನ್ನು ಅನುಕರಿಸಿದ ಆನೆ ವೈರಲ್, ವಿಡಿಯೋ ನೋಡಿ

1 Min Read

ಟಿ20 ಕ್ರಿಕೆಟ್ ಇತಿಹಾಸದಲ್ಲೇ ಸ್ಮೃತಿ ಮಂದಾನಗೆ ಸಾಟಿಯಿಲ್ಲ! ಪುರುಷ-ಮಹಿಳಾ ಕ್ರಿಕೆಟ್‌ನಲ್ಲಿ ಯಾರೂ ಮಾಡದ ವಿಶ್ವ ದಾಖಲೆ

2 Min Read

You Might Also Like

ಪ್ರಮುಖ

ಟಿ20 ವಿಶ್ವಕಪ್‌ ಟೂರ್ನಿಯಿಂದ ಕನ್ನಡತಿ ಶ್ರೇಯಾಂಕಾ ಪಾಟೀಲ್ ಔಟ್‌

3 Min Read
ಪ್ರಮುಖಮನರಂಜನೆ

ಟ್ರಾನ್ಸ್‌ಜೆಂಡರ್ ಎಂದ ನೆಟ್ಟಿಗರಿಗೆ ಖುಷ್ಬೂ ಸುಂದರ್ ಮಗಳು ಆನಂದಿತಾ ತಿರುಗೇಟು

2 Min Read
ಪ್ರಮುಖಮನರಂಜನೆ

ಗುಟ್ಕಾ ಜಗಿಯುತ್ತಲೇ ಯೋಗ ಮಾಡಿದ್ರಾ ನಟ, ಸಂಸದ ಕಿಶನ್? ವೈರಲ್ ವಿಡಿಯೋ ನೋಡಿ

1 Min Read
ಪ್ರಮುಖಮನರಂಜನೆ

Nivedita Gowda: ಗರಿ ಬಿಚ್ಚಿ ಕುಣಿದ ನಿವೇದಿತಾ ಗೌಡ- ಕಿಶನ್! ವೈರಲ್ ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?