Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > BBK 12: ಮುದ್ದುಲಕ್ಷ್ಮೀ ನಟಿ ಅಶ್ವಿನಿ ಹನ್ನೆರಡು ವರ್ಷಗಳಿಂದ ಹೆತ್ತವರಿಂದ ದೂರ ಇರೋದ್ಯಾಕೆ?
ಮನರಂಜನೆ

BBK 12: ಮುದ್ದುಲಕ್ಷ್ಮೀ ನಟಿ ಅಶ್ವಿನಿ ಹನ್ನೆರಡು ವರ್ಷಗಳಿಂದ ಹೆತ್ತವರಿಂದ ದೂರ ಇರೋದ್ಯಾಕೆ?

Share
1 Min Read
SHARE

Newsics_Kannada 

Subscribe and watch video

ನ್ಯೂಸಿಕ್ಸ್ ಕನ್ನಡ

ಬನ್ನಿ ನಮ್ ಸಂಗಡ

newsics.com

ದೊಡ್ಡ ರಿಯಾಲಿಟಿ ಶೋ ಬಿಗ್‌ ಬಾಸ್‌- 12 ಇಂದು ಗ್ರ್ಯಾಂಡ್ ಓಪನಿಂಗ್ ಪಡೆಯಲಿದೆ. ಈ ಬಾರಿ ದೊಡ್ಮನೆಗೆ ಎಂಟ್ರಿ ಕೊಡುವ ಸ್ಪರ್ಧಿಗಳು ಯಾರು ಯಾರು ಎನ್ನುವುದು ವೀಕ್ಷಕರಲ್ಲಿ ಕುತೂಹಲ ಮೂಡಿದೆ. ಬಿಗ್​ಬಾಸ್​ ಹೌಸ್​ ಒಳಗೆ ಹೋಗುವ ಕಂಟೆಸ್ಟೆಂಟ್​ಗಳನ್ನು ಕಿಚ್ಚ ಸುದೀಪ್ ಅವರು ಇಂದು ಪರಿಚಯ ಮಾಡಿಕೊಡಲಿದ್ದಾರೆ.

ಇದೀಗ ದೊಡ್ಮನೆಗೆ ಮುದ್ದುಲಕ್ಷ್ಮೀ’ ನಟಿ ಅಶ್ವಿನಿ ಎಂಟ್ರಿ ಕೊಟ್ಟಿದ್ದಾರೆ.ಡಿಗ್ರಿ ಮುಗಿಸಿದಕೂಡಲೇ ನಿರೂಪಕರಾದರು. ಆಮೇಲೆ ಆಡಿಷನ್‌ಗಳಲ್ಲಿ ಭಾಗವಹಿಸಿ, ‘ಅನುರಾಧ ಸಂಗಮ’ ಧಾರಾವಾಹಿಯಲ್ಲಿ ನಟಿಸಿದ್ದರು. ಇದು ಅವರ ಮೊದಲ ಪ್ರಾಜೆಕ್ಟ್.‌ ಆಮೇಲೆ ‘ಕುಲವಧು’, ‘ಗಿರಿಜಾ ಕಲ್ಯಾಣʼ ಧಾರಾವಾಹಿಗಳಲ್ಲಿ ನಟಿಸಿದ್ದರು.

ಮುದ್ದುಲಕ್ಷ್ಮೀ’ ಧಾರಾವಾಹಿಯಲ್ಲಿ ನಟಿಸಿದ್ದರು. ಈ ಧಾರಾವಾಹಿಯಲ್ಲಿ ಅಶ್ವಿನಿ ಅವರು ನೆಗೆಟಿವ್‌ ಶೇಡ್‌ನಲ್ಲಿ ಕಾಣಿಸಿಕೊಂಡಿದ್ದರು.12 ವರ್ಷಗಳ ಕಾಲ ಸ್ವತಂತ್ರರಾಗಿ ಬದುಕಿದೆ. ಯಾಕೆ ಕೆಲಸ ಮಾಡಬೇಕು? ಯಾಕೆ ಒಬ್ಬರೇ ಇರಬೇಕು ಎನ್ನೋ ಪ್ರಶ್ನೆ ಬಂದಿತ್ತು, ಆದರೆ ಸುಮ್ಮನೆ ಇರೋಕೆ ಇಷ್ಟ ಆಗಲಿಲ್ಲ. ಇಷ್ಟು ವರ್ಷಗಳಲ್ಲಿ ಮನೆಯಿಂದ ಆಗಾಗ ಫೋನ್‌ ಬಂದಿತ್ತು. ನನಗೆ ಹೋಗಬೇಕು ಅಂತ ಅನಿಸಲೇ ಇಲ್ಲ” ಎಂದು ಅಶ್ವಿನಿ ಅವರು ಹೇಳಿದ್ದಾರೆ

TAGGED:#bigboss12 #colorskannada #actress #ashiwini
Share This Article
Facebook Twitter Copy Link Print
Previous Article ಆನ್‌ಲೈನ್ ಬೆಟ್ಟಿಂಗ್ ಕೇಸ್ : ಯುವರಾಜ್ ಸಿಂಗ್ ಸೇರಿ ಹಲವರ ಆಸ್ತಿ ಮುಟ್ಟುಗೋಲಿಗೆ ಮುಂದಾದ ಇಡಿ
Next Article Unbeaten India win Asia Cup crown ಅಜೇಯ ಭಾರತಕ್ಕೆ ಏಷ್ಯಾಕಪ್ ಕಿರೀಟ

Popular Posts

ಗ್ಯಾಸ್ ಸಿಲಿಂಡರ್ ಲೀಕ್ ಆದಾಗ ಜೀವ ಉಳಿಸೋ ತಂತ್ರಗಳು ಯಾವುದು ಗೊತ್ತಾ?

1 Min Read

ಶಾಕಿಂಗ್: ಪೊಲೀಸ್ ಜೀಪ್‌ನಲ್ಲೇ ಬಂದು ಉದ್ಯಮಿಗಳಿಂದ ₹20 ಲಕ್ಷ ದೋಚಿದ ಸಿಐಡಿ ಇನ್ಸ್‌ಪೆಕ್ಟರ್!

1 Min Read

Emotional Elephant ಒಡತಿಯ ನೋವನ್ನೂ ಹಂಚಿಕೊಂಡ ಗಜರಾಜ! ಕುಂಟುತ್ತಾ ನಡೆದ ಮಹಿಳೆಯನ್ನು ಅನುಕರಿಸಿದ ಆನೆ ವೈರಲ್, ವಿಡಿಯೋ ನೋಡಿ

1 Min Read

ಟಿ20 ಕ್ರಿಕೆಟ್ ಇತಿಹಾಸದಲ್ಲೇ ಸ್ಮೃತಿ ಮಂದಾನಗೆ ಸಾಟಿಯಿಲ್ಲ! ಪುರುಷ-ಮಹಿಳಾ ಕ್ರಿಕೆಟ್‌ನಲ್ಲಿ ಯಾರೂ ಮಾಡದ ವಿಶ್ವ ದಾಖಲೆ

2 Min Read

You Might Also Like

ಪ್ರಮುಖ

ಟಿ20 ವಿಶ್ವಕಪ್‌ ಟೂರ್ನಿಯಿಂದ ಕನ್ನಡತಿ ಶ್ರೇಯಾಂಕಾ ಪಾಟೀಲ್ ಔಟ್‌

3 Min Read
ಪ್ರಮುಖಮನರಂಜನೆ

ಟ್ರಾನ್ಸ್‌ಜೆಂಡರ್ ಎಂದ ನೆಟ್ಟಿಗರಿಗೆ ಖುಷ್ಬೂ ಸುಂದರ್ ಮಗಳು ಆನಂದಿತಾ ತಿರುಗೇಟು

2 Min Read
ಪ್ರಮುಖಮನರಂಜನೆ

ಗುಟ್ಕಾ ಜಗಿಯುತ್ತಲೇ ಯೋಗ ಮಾಡಿದ್ರಾ ನಟ, ಸಂಸದ ಕಿಶನ್? ವೈರಲ್ ವಿಡಿಯೋ ನೋಡಿ

1 Min Read
ಪ್ರಮುಖಮನರಂಜನೆ

Nivedita Gowda: ಗರಿ ಬಿಚ್ಚಿ ಕುಣಿದ ನಿವೇದಿತಾ ಗೌಡ- ಕಿಶನ್! ವೈರಲ್ ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?