Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಶಬರಿಮಲೆ ವಿಗ್ರಹದಿಂದ ನಾಪತ್ತೆಯಾಗಿದ್ದ 4 ಕೆಜಿ ಚಿನ್ನ ಪತ್ತೆ
ದೇಶಪ್ರಮುಖ

ಶಬರಿಮಲೆ ವಿಗ್ರಹದಿಂದ ನಾಪತ್ತೆಯಾಗಿದ್ದ 4 ಕೆಜಿ ಚಿನ್ನ ಪತ್ತೆ

Share
1 Min Read
SHARE

Newsics_Kannada 

 Subscribe and watch video

 ನ್ಯೂಸಿಕ್ಸ್ ಕನ್ನಡ

ಬನ್ನಿ ನಮ್ ಸಂಗಡ

newsics.com

ಶಬರಿಮಲೆ: ಕೇರಳದ ಪ್ರಸಿದ್ಧ ಶಬರಿಮಲೆ ದೇವಸ್ಥಾನದಿಂದ ಕಣ್ಮರೆಯಾಗಿದ್ದ ಚಿನ್ನ ಸಿಕ್ಕಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ದೇವಸ್ಥಾನದ ವಿಗ್ರಹದಿಂದ 4 ಕೆಜಿ ತೂಕದ ಕೋಟಿಗಟ್ಟಲೆ ಬೆಲೆ ಬಾಳುವ ಚಿನ್ನ ನಿಗೂಢವಾಗಿ ಕಣ್ಮರೆಯಾಗಿತ್ತು.

ಪೀಠ ಕಾಣೆಯಾಗಿದೆ ಎಂದು ದೂರು ನೀಡಿದ್ದ ಪ್ರಾಯೋಜಕ ಉನ್ನಿಕೃಷ್ಣನ್ ಪೊಟ್ಟಿ ಸಂಬಂಧಿ ಮನೆಯಿಂದ ದೇವರಸ್ವಂ ವಿಜಿಲೆನ್ಸ್ ಪೀಠವನ್ನು ವಶಕ್ಕೆ ಪಡೆದುಕೊಂಡಿದ್ದು, ದೂರು ನೀಡಿದ್ದ ಉನ್ನಿಕೃಷ್ಣನ್ ಪೊಟ್ಟಿ ಮೇಲೆಯೇ ಅನುಮಾನ ವ್ಯಕ್ತವಾಗಿದೆ.

 

ಟಿಡಿಬಿ ಜಾಗೃತ ಮತ್ತು ಭದ್ರತಾ ಪೊಲೀಸ್ ವರಿಷ್ಠಾಧಿಕಾರಿ ಸುನಿಲ್ ಕುಮಾರ್ ವಿ ನೇತೃತ್ವದ ತಂಡವು ಶನಿವಾರ ವೆಂಜಾರಮೂಡಿನಲ್ಲಿರುವ ಪ್ರಾಯೋಜಕ ಉನ್ನಿಕೃಷ್ಣನ್ ಪೊಟ್ಟಿ ಅವರ ಸಂಬಂಧಿಕರ ಮನೆಯಲ್ಲಿ ಪೀಠವನ್ನು ಪತ್ತೆಹಚ್ಚಿದೆ.

 

2019ರಲ್ಲಿ ದೇವಸ್ಥಾನಕ್ಕೆ ಚಿನ್ನವನ್ನು ನೀಡಿದ್ದ ಪ್ರಾಯೋಜಕರ ಸಂಬಂಧಿಕರೊಬ್ಬರ ಮನೆಯಲ್ಲಿ ಈ ಚಿನ್ನ ಪತ್ತೆಯಾಗಿದೆ. ತಿರುವನಂತಪುರಂನ ಉಪನಗರದಲ್ಲಿರುವ ವೆಂಜರಮೂಡು ಎಂಬಲ್ಲಿ ಸಿಕ್ಕಿದೆ. ಟಿಡಿಬಿ ವಿಜಿಲೆನ್ಸ್ ಮತ್ತು ಭದ್ರತಾ ಪೊಲೀಸ್ ವರಿಷ್ಠಾಧಿಕಾರಿ ಸುನಿಲ್ ಕುಮಾರ್ ವಿ ನೇತೃತ್ವದ ತಂಡವು ಶನಿವಾರ ಬೆಂಗಳೂರಿನ ಮಲಯಾಳಿ ಉನ್ನಿಕೃಷ್ಣನ್ ಪೊಟ್ಟಿ ಅವರ ವೆಂಜರಮೂಡಿನಲ್ಲಿರುವ ಸಂಬಂಧಿಕರ ಮನೆಯಲ್ಲಿ ಇದನ್ನು ಪತ್ತೆಹಚ್ಚಿತ್ತು.

ವಿಚಾರಣೆ ನಡೆಸಿದ ನ್ಯಾಯಾಲಯವು ಈ ಘಟನೆಯ ಬಗ್ಗೆ ತನಿಖೆಗೆ ಆದೇಶಿಸಿತ್ತು. ಶಬರಿಮಲೆ ವಿಜಿಲೆನ್ಸ್ ತಂಡ ಅರನ್ಮುಳದಲ್ಲಿರುವ ಟಿಡಿಬಿ (TDB) ಸ್ಟ್ರಾಂಗ್‌ರೂಮ್ ಅನ್ನು ಪರಿಶೀಲಿಸಿತ್ತು. ಆದರೆ ಪೀಠವನ್ನು ಪತ್ತೆಹಚ್ಚಲು ಸಾಧ್ಯವಾಗಿರಲಿಲ್ಲ.ಅದಾದ ಮೇಲೆ ಇತ್ತೀಚೆಗೆ ದ್ವಾರಪಾಲಕರ ಚಿನ್ನದ ಲೇಪನದ ತಾಮ್ರದ ಫಲಕಗಳ ತೂಕದಲ್ಲಿ ಇಳಿಕೆಯಾಗಿರುವುದನ್ನು ಗಮನಿಸಿದ ಕೇರಳ ಹೈಕೋರ್ಟ್ ಪೀಠವು ತನಿಖೆಗೆ ಆದೇಶಿಸಿದಾಗ ಈ ವಿಷಯ ಮತ್ತೆ ಮುನ್ನಲೆಗೆ ಬಂದಿದೆ.

 

 

TAGGED:#gold #missing #Sabarimala #kerala #temple
Share This Article
Facebook Twitter Copy Link Print
Previous Article Gas Cylinder ನಿಮ್ಮ ಮನೆಯಲ್ಲಿ ಗ್ಯಾಸ್‌ ಸಿಲಿಂಡರ್ ಬೇಗ ಖಾಲಿ ಆಗ್ತಿದ್ಯಾ? ಈ ಟ್ರಿಕ್ ಮೂಲಕ ಹೆಚ್ಚು ಕಾಲ ಬಾಳಿಕೆ ಬರುವಂತೆ ಮಾಡಿ
Next Article ದಸರಾ ಪ್ರಯುಕ್ತ ಮೈಸೂರು KSRTC ಬಸ್‌ ಟಿಕೆಟ್‌ ದರ ಏರಿಕೆ

Popular Posts

Personal Health ಲೈಂಗಿಕ ಆಸಕ್ತಿ ಕಡಿಮೆ ಆಗ್ತಿದ್ಯಾ? ಈ ಏಳು ಆಹಾರಗಳಿಂದ ದಾಂಪತ್ಯ ಜೀವನ ಸುಖಮಯ

2 Min Read

Die of thirst ಮಾರ್ಗಮಧ್ಯೆ ಕೆಟ್ಟು ನಿಂತ ಟ್ರಕ್: ಬಾಯಾರಿಕೆಯಿಂದ ಬಳಲಿ 50 ಜನ ಸಾವು

1 Min Read

Ramalingareddy ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಅಸಾಧ್ಯ ಎಂದ ಕಾಂಗ್ರೆಸ್ ಹೈಕಮಾಂಡ್

1 Min Read

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

You Might Also Like

ಪ್ರಮುಖಮನರಂಜನೆ

‘ಪೆದ್ದಿ’ ನಿರ್ದೇಶಕನ ವಿರುದ್ಧ ತೀವ್ರ ಟೀಕೆ; ಕಾರಣವೇನು?

2 Min Read
ಪ್ರಮುಖ

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

1 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

ASTRO ನಾಳೆ ವೈಧೃತಿ, ಇಂದ್ರ ಯೋಗ: ಈ ಐದು ರಾಶಿಗಳಿಗೆ ಭಾರೀ ಅನುಕೂಲ

3 Min Read
ಕರ್ನಾಟಕಪ್ರಮುಖ

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?