Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕಾಳಸಂತೆಯಲ್ಲಿ ದಸರಾ ಪಾಸ್ ಮಾರಾಟ; ಎಲ್ಲೆಡೆ ಜನರ ಪರದಾಟ, ನೂಕುನುಗ್ಗಲು, ಯುವತಿ ಅಸ್ವಸ್ಥ, ಓರ್ವ ಪೊಲೀಸ್ ವಶಕ್ಕೆ
ಕರ್ನಾಟಕದೇಶಪ್ರಮುಖ

ಕಾಳಸಂತೆಯಲ್ಲಿ ದಸರಾ ಪಾಸ್ ಮಾರಾಟ; ಎಲ್ಲೆಡೆ ಜನರ ಪರದಾಟ, ನೂಕುನುಗ್ಗಲು, ಯುವತಿ ಅಸ್ವಸ್ಥ, ಓರ್ವ ಪೊಲೀಸ್ ವಶಕ್ಕೆ

Share
1 Min Read
SHARE

Subscribe NewsicsKannada/ YouTube

newsics.com

ಮೈಸೂರು: ವಿಶ್ವವಿಖ್ಯಾತ ನಾಡ ಹಬ್ಬ ಮೈಸೂರು ದಸರಾ ಮಹೋತ್ಸವದ ಜಂಬೂಸವಾರಿ ಪಾಸುಗಳು ಕಾಳಸಂತೆಯಲ್ಲಿ ಮಾರಾಟವಾದವು. ಜಗನ್ಮೋಹನ ಅರಮನೆ ಎದುರಿನ ಬ್ರಹ್ಮಪುರಿ ಗೇಟ್ ಬಳಿ ಕೆಲ ವ್ಯಕ್ತಿಗಳು, ಸಿನಿಮಾದ ಬ್ಲಾಕ್ ಟಿಕೆಟ್ ಮಾರಾಟ ಮಾಡುವಂತೆ ದಸರಾ ಪಾಸ್‌ಗಳನ್ನು 2 ಸಾವಿರ ರೂ.ನಿಂದ ಐದು ಸಾವಿರ ರೂ.ವರೆಗೆ ಮಾರಾಟ ಮಾಡಿ, ತಮ್ಮ ಜೇಬನ್ನು ಹಣದಿಂದ ತುಂಬಿಸಿಕೊಂಡರು. ಕೆಲವರು ಚೌಕಾಸಿ ಮಾಡಿ ಪಾಸ್‌ಗಳನ್ನು ಖರೀದಿಸಿ, ಜಂಬೂಸವಾರಿ ನೋಡಲು ಹೋದರು.

ಗೇಟ್‌ಗಳ ಬಳಿ ಜನರ ನೂಕುನುಗ್ಗಲು

ಅರಮನೆಯ ಸುತ್ತಲೂ ಇರುವ ಕೆಲ ಗೇಟ್‌ಗಳನ್ನು ಇತಿಂತಹವರಿಗೆ ಪ್ರವೇಶವೆಂದು ನಿಗದಿಪಡಿಸಲಾಗಿದೆ. ಹಾಗಾಗಿ ಪಾಸ್ ಇದ್ದವರಿಗೆ ಮಾತ್ರ ಒಳಗೆ ಪ್ರವೇಶ ನೀಡಲಾಗುತ್ತಿತ್ತು. ಉಳಿದವರನ್ನು ಅಲ್ಲಿಂದ ವಾಪಸ್ ಕಳುಹಿಸಲಾಗುತ್ತಿತ್ತು. ಆದರೂ ಎಲ್ಲಾ ಗೇಟ್‌ಗಳ ಮುಂದೆ ಪಾಸ್ ಹಿಡಿದ ಜನರು ಪ್ರವಾಹದಂತೆ ನುಗ್ಗಿ ಬಂದಿದ್ದರಿಂದ, ಅವರನ್ನು ನಿಯಂತ್ರಿಸಲು ಪೊಲೀಸರು ಹರ ಸಾಹಸ ನಡೆಸಿದರು.

ಪಾಸ್ ಇದ್ದರೂ ಒಳಗೆ ಕಳುಹಿಸಲು ಪರದಾಡಿದರು. ಪಾಸ್ ಇದ್ದ ಜನರು ಪೊಲೀಸರ ಜತೆ ವಾಗ್ವಾದ, ಮಾತಿನ ಚಕಮಕಿ ನಡೆಸಿದರು.

ಬ್ರಹ್ಮಪುರಿ ಗೇಟ್ ಮುಂದಿರುವ ಪೊಲೀಸರು ತಾಳ್ಮೆ ಕಳೆದುಕೊಂಡು ಅನಾಗರಿಕರಂತೆ ಜನರ ವರ್ತಿಸಿದರು. ಮೂರ್ನಾಲ್ಕು ಪತ್ರಕರ್ತರು ಒಳಗೆ ಬಿಡಲು ಗೋಗರೆದರೂ ಬಿಡಲಿಲ್ಲ. ಈ ವೇಳೆ ನೂಕು ನುಗ್ಗಲಿನಲ್ಲಿ ಹಲವು ಜನರು ಸುಸ್ತಾದರು. ಯುವತಿಯೊಬ್ಬಳು ಅಸ್ವಸ್ಥಳಾದಳು. ಕೂಡಲೇ ಆಕೆಗೆ ಚಿಕಿತ್ಸೆ ನೀಡಲಾಯಿತು.

ನಕಲಿ ಪಾಸ್‌ನಿಂದ ಒಳಗೆ ಬಂದ ವ್ಯಕ್ತಿ ಪೊಲೀಸ್ ವಶಕ್ಕೆ

ದಸರಾ ಜಂಬೂಸವಾರಿ, ಟಾರ್ಚ್‌ಲೈಟ್ ಪರೇಡ್‌ನ ಪಾಸ್‌ಗಳನ್ನು ನಕಲು ಮಾಡಿ ಮಾರಾಟ ಮಾಡಿರುವುದು ಕೂಡ ಕಂಡು ಬಂದಿದೆ. ಅಲ್ಲದೆ ಕಲರ್ ಜೆರಾಕ್ಸ್ ಮೂಲಕ ದಸರಾ ಪಾಸ್‌ಗಳನ್ನು ನಕಲು ಮಾಡಿಕೊಂಡು ಅರಮನೆಯೊಳಗೆ ಹಲವು ಮಂದಿ ಪ್ರವೇಶಿಸಿದ್ದಾರೆ. ಇವರಲ್ಲಿ ವ್ಯಕ್ತಿಯೊಬ್ಬ ತಪಾಸಣೆ ನಡೆಸುತ್ತಿದ್ದ ಪೊಲೀಸರಿಗೆ ಸಿಕ್ಕಿ ಬಿದ್ದಿದ್ದಾನೆ. ಕೂಡಲೇ ಆತನ ತಪಾಸಣೆ ನಡೆಸಿದ ಪೊಲೀಸರು, ವಶಕ್ಕೆ ತೆಗೆದುಕೊಂಡರು.

Kantara- 3: ಕನ್ಫರ್ಮ್ ಆಯ್ತು ಕಾಂತಾರ’ ಪಾರ್ಟ್-3!

TAGGED:a young woman falls illDasara pass sale in Kalasante; People rushing everywhereone policeman taken into custody
Share This Article
Facebook Twitter Copy Link Print
Previous Article ಮಕ್ಕಳ ಮುಂದೆ ಪಾಲಕರು ಅಪ್ಪಿತಪ್ಪಿಯೂ ಈ ಕೆಲಸ ಮಾಡಬೇಡಿ
Next Article ವಿಶ್ವ ವಿಖ್ಯಾತ ಜಂಬೂ ಸವಾರಿಗೆ ಸಿಎಂ ಚಾಲನೆ;ಚಾಮುಂಡೇಶ್ವರಿಯ ಉತ್ಸವ ಮೂರ್ತಿ ಹೊತ್ತು ಸಾಗಿದ ಅಭಿಮನ್ಯು

Popular Posts

‘ನನಗೂ ಬೇಕಾದ ಖಾತೆ ಸಿಗಲಿಲ್ಲ, ಆದ್ರೆ ನನಗೆ ದುಃಖನೂ ಇಲ್ಲ, ಸಂತೋಷನೂ ಇಲ್ಲ; ಸತೀಶ್ ಜಾರಕಿಹೊಳಿ ಹೊಸ ಬಾಂಬ್

2 Min Read

ಫೋನ್​ ಸ್ವಿಚ್​ ಆಫ್​; ರಾಜೀನಾಮೆ ಬಳಿಕ ರಾಮಲಿಂಗಾರೆಡ್ಡಿ ಹೋಗಿದ್ದು ಎಲ್ಲಿಗೆ?

1 Min Read

ರಾಮಲಿಂಗಾರೆಡ್ಡಿ ರಿಸೈನ್​ ಬೆನ್ನಲ್ಲೇ ಕಾಂಗ್ರೆಸ್​​ ನಲ್ಲಿ ಖರ್ಗೆಗೆ ಸಾಮೂಹಿಕ ರಾಜೀನಾಮೆ!

2 Min Read

ರಾಮಲಿಂಗಾರೆಡ್ಡಿ ರಾಜೀನಾಮೆ ಪ್ರಹಸನ; ಮುಲಾಜಿಲ್ಲದೆ ರಾಜೀನಾಮೆ ಅಂಗೀಕರಿಸಿ ಎಂದು ರಾಹುಲ್​ ಗಾಂಧಿ ಖಡಕ್ ಸೂಚನೆ

1 Min Read

You Might Also Like

ಕರ್ನಾಟಕಪ್ರಮುಖ

ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಮಹತ್ವದ ಸಭೆ!: ಮುನಿಯಪ್ಪ ಮನವೊಲಿಕೆಗೆ ಮುಂದಾದ ರಾಹುಲ್, ಸಿದ್ದು, ಡಿಕೆಶಿ

2 Min Read
ಪ್ರಮುಖಕರ್ನಾಟಕ

ನನಗೆ ಪಕ್ಷ ಜವಾಬ್ದಾರಿ ನೀಡಿದೆ’ ರಾಮಲಿಂಗಾ ರೆಡ್ಡಿ ರಾಜೀನಾಮೆ ಪತ್ರಕ್ಕೆ ಸಹಿ ಹಾಕಿದ ಬೆನ್ನಲ್ಲೇ ಸಚಿವ ಕೃಷ್ಣಬೈರೇಗೌಡ ಹೇಳಿದ್ದೇನು?

1 Min Read
ಪ್ರಮುಖಮನರಂಜನೆ

CM ವಿಜಯ್‌ ನೇತೃತ್ವದ TVK ಶಾಸಕಿಗೆ ಭಾರೀ ಅವಮಾನ; ನಡೆದಿದ್ದೇನು?

0 Min Read
ಕರ್ನಾಟಕಪ್ರಮುಖ

ವಿದೇಶಿ ಉಗ್ರನ ಜೊತೆ ನಂಟು ಹೊಂದಿದ್ದ ಆರೋಪದಲ್ಲಿ ಯುವಕನ ಬಂಧನ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?