Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮನೆಯಲ್ಲಿ ಅಡುಗೆ ಮಾಡಿರದ ಕಾರಣಕ್ಕೆ ತಾಯಿಯ ಕೊಲೆ; ಆರೋಪಿ ಅರೆಸ್ಟ್
ಕರ್ನಾಟಕಪ್ರಮುಖ

ಮನೆಯಲ್ಲಿ ಅಡುಗೆ ಮಾಡಿರದ ಕಾರಣಕ್ಕೆ ತಾಯಿಯ ಕೊಲೆ; ಆರೋಪಿ ಅರೆಸ್ಟ್

Share
1 Min Read
SHARE

Newsics_Kannada

Subscribe and watch video

ನ್ಯೂಸಿಕ್ಸ್ ಕನ್ನಡ

ಬನ್ನಿ ನಮ್ ಸಂಗಡ

newsics.com

ಹಾಸನ: ಮನೆಯಲ್ಲಿ ಅಡುಗೆ ಮಾಡಿರದ ಕಾರಣಕ್ಕೆ ಜಗಳಕ್ಕಿಳಿದ ಮಗ ದೊಣ್ಣೆಯಿಂದ ಹೊಡೆದು ತಾಯಿಯನ್ನು ಕೊಲೆಗೈದ ಘಟನೆ ಹಾಸನದ ಆಲೂರು ತಾಲೂಕಿನ ಕದಾಳು ಚನ್ನಾಪುರ ಗ್ರಾಮದಲ್ಲಿ ನಡೆದಿದೆ.

ಪ್ರೇಮಾ(45) ಕೊಲೆಯಾದವರು. ಅವರ ಪುತ್ರ ಸಂತೋಷ್ (19) ಕೊಲೆ ಆರೋಪಿ. ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಗುರುವಾರ ರಾತ್ರಿ ಮದ್ಯಪಾನ ಮಾಡಿ ಮನೆಗೆ ಬಂದಿದ್ದ ಸಂತೋಷ್, ಅಡುಗೆ ಮಾಡಿರದ ಕಾರಣಕ್ಕೆ ತಾಯಿಯೊಂದಿಗೆ ವಾಗ್ವಾದಕ್ಕಿಳಿದಿದ್ದಾನೆ. ಮಾತಿಗೆ ಮಾತು ಬೆಳೆದು ಕೋಪಗೊಂಡ ಸಂತೋಷ್ ದೊಣ್ಣೆಯಿಂದ ತಲೆಗೆ ಬಲವಾಗಿ ಹೊಡೆದ ಪರಿಣಾಮ ಪ್ರೇಮಾ ಗಂಭೀರವಾಗಿ ಗಾಯಗೊಂಡಿದ್ದರು. ಕುಟುಂಬಸ್ಥರು ಅವರನ್ನು ತಕ್ಷಣ ಹಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಿಸದೆ ಪ್ರೇಮಾ ಇಂದು ಬೆಳಗ್ಗೆ ಮೃತಪಟ್ಟಿದ್ದಾರೆ.
ಈ ಬಗ್ಗೆ ಆಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಶ್ವಕ್ಕೆ ಶಾಂತಿ ಭಂಗ, ಸರ್ವರೂ ಎಚ್ಚರದಿಂದಿರಬೇಕು: ಮೈಲಾರ ಲಿಂಗೇಶ್ವರ ದೇವರ ಗೊರವಯ್ಯ ಕಾರ್ಣಿಕ

TAGGED:Mother murdered for not cooking at home; Accused arrested
Share This Article
Facebook Twitter Copy Link Print
Previous Article ವಿಶ್ವಕ್ಕೆ ಶಾಂತಿ ಭಂಗ, ಸರ್ವರೂ ಎಚ್ಚರದಿಂದಿರಬೇಕು: ಮೈಲಾರ ಲಿಂಗೇಶ್ವರ ದೇವರ ಗೊರವಯ್ಯ ಕಾರ್ಣಿಕ
Next Article 2 ವರ್ಷಗಳ ಸಂಬಳ ನೀಡಿ ‘TCS’ನಿಂದ 12,000 ಉದ್ಯೋಗಿಗಳು ವಜಾ

Popular Posts

‘ನನಗೂ ಬೇಕಾದ ಖಾತೆ ಸಿಗಲಿಲ್ಲ, ಆದ್ರೆ ನನಗೆ ದುಃಖನೂ ಇಲ್ಲ, ಸಂತೋಷನೂ ಇಲ್ಲ; ಸತೀಶ್ ಜಾರಕಿಹೊಳಿ ಹೊಸ ಬಾಂಬ್

2 Min Read

ಫೋನ್​ ಸ್ವಿಚ್​ ಆಫ್​; ರಾಜೀನಾಮೆ ಬಳಿಕ ರಾಮಲಿಂಗಾರೆಡ್ಡಿ ಹೋಗಿದ್ದು ಎಲ್ಲಿಗೆ?

1 Min Read

ರಾಮಲಿಂಗಾರೆಡ್ಡಿ ರಿಸೈನ್​ ಬೆನ್ನಲ್ಲೇ ಕಾಂಗ್ರೆಸ್​​ ನಲ್ಲಿ ಖರ್ಗೆಗೆ ಸಾಮೂಹಿಕ ರಾಜೀನಾಮೆ!

2 Min Read

ರಾಮಲಿಂಗಾರೆಡ್ಡಿ ರಾಜೀನಾಮೆ ಪ್ರಹಸನ; ಮುಲಾಜಿಲ್ಲದೆ ರಾಜೀನಾಮೆ ಅಂಗೀಕರಿಸಿ ಎಂದು ರಾಹುಲ್​ ಗಾಂಧಿ ಖಡಕ್ ಸೂಚನೆ

1 Min Read

You Might Also Like

ಕರ್ನಾಟಕಪ್ರಮುಖ

ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಮಹತ್ವದ ಸಭೆ!: ಮುನಿಯಪ್ಪ ಮನವೊಲಿಕೆಗೆ ಮುಂದಾದ ರಾಹುಲ್, ಸಿದ್ದು, ಡಿಕೆಶಿ

2 Min Read
ಪ್ರಮುಖಕರ್ನಾಟಕ

ನನಗೆ ಪಕ್ಷ ಜವಾಬ್ದಾರಿ ನೀಡಿದೆ’ ರಾಮಲಿಂಗಾ ರೆಡ್ಡಿ ರಾಜೀನಾಮೆ ಪತ್ರಕ್ಕೆ ಸಹಿ ಹಾಕಿದ ಬೆನ್ನಲ್ಲೇ ಸಚಿವ ಕೃಷ್ಣಬೈರೇಗೌಡ ಹೇಳಿದ್ದೇನು?

1 Min Read
ಪ್ರಮುಖಮನರಂಜನೆ

CM ವಿಜಯ್‌ ನೇತೃತ್ವದ TVK ಶಾಸಕಿಗೆ ಭಾರೀ ಅವಮಾನ; ನಡೆದಿದ್ದೇನು?

0 Min Read
ಕರ್ನಾಟಕಪ್ರಮುಖ

ವಿದೇಶಿ ಉಗ್ರನ ಜೊತೆ ನಂಟು ಹೊಂದಿದ್ದ ಆರೋಪದಲ್ಲಿ ಯುವಕನ ಬಂಧನ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?