Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕಾವೇರಿಯಲ್ಲಿ ಪ್ರವಾಹ ಭೀತಿ: ಪ್ರವಾಸಿಗರಿಗೆ ರಂಗನತಿಟ್ಟು ಪಕ್ಷಿಧಾಮ ಪ್ರವೇಶ ನಿರ್ಬಂಧ
ಕರ್ನಾಟಕಪ್ರಮುಖ

ಕಾವೇರಿಯಲ್ಲಿ ಪ್ರವಾಹ ಭೀತಿ: ಪ್ರವಾಸಿಗರಿಗೆ ರಂಗನತಿಟ್ಟು ಪಕ್ಷಿಧಾಮ ಪ್ರವೇಶ ನಿರ್ಬಂಧ

Share
1 Min Read
SHARE

newsics.com

ಮಂಡ್ಯ: ಕಾವೇರಿ ನದಿ ಪಾತ್ರದಲ್ಲಿ ಮತ್ತೆ ಪ್ರವಾಹದ ಭೀತಿ ಎದುರಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಪ್ರವಾಸಿಗರಿಗೆ ರಂಗನತಿಟ್ಟು ಪಕ್ಷಿಧಾಮ ಪ್ರವೇಶವನ್ನು ನಿರ್ಬಂಧಿಸಲಾಗಿದೆ.

ನದಿ ತಟದ ಪ್ರವಾಸಿ ತಾಣಗಳಿಗೂ ಮುಳುಗಡೆ ಆತಂಕ ಎದುರಾಗಿದೆ. ಕೆಆರ್‌ಎಸ್ ಡ್ಯಾಂನಿಂದ 40 ಸಾವಿರ ಕ್ಯುಸೆಕ್ ನೀರನ್ನು ನದಿಗೆ ಬಿಡುಗಡೆ ಮಾಡಲಾಗುತ್ತಿದೆ. ಹೀಗಾಗಿ ರಂಗನತಿಟ್ಟಿನಲ್ಲಿ ಬೋಟಿಂಗ್ ಪಾಯಿಂಟ್ ಮುಳುಗಡೆಯಾಗಿದೆ.

ಪಕ್ಷಿಗಳ ಆಶ್ರಯತಾಣ ನಡುಗಡ್ಡೆಗಳೂ ಭಾಗಶಃ ಜಲಾವೃತಗೊಂಡಿವೆ. ನೀರು ಮತ್ತಷ್ಟು ಹೆಚ್ಚಾದರೆ ವಾಕಿಂಗ್ ಪಾಥ್‌ಗೂ ನೀರು ನುಗ್ಗುವ ಸಾಧ್ಯತೆ ಇದೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ. ರಂಗನತಿಟ್ಟು ಸಿಬ್ಬಂದಿ ಗೇಟ್ ಬಳಿಯೇ ಪ್ರವಾಸಿಗರನ್ನು ತಡೆದು ವಾಪಸ್ ಕಳುಹಿಸಲಾಗುತ್ತಿದೆ.

ಕೆಆರ್‌ಎಸ್ ಜಲಾಶಯದಿಂದ ನೀರು ಬಿಡುಗಡೆ ವೇಳೆ ನಿರ್ಲಕ್ಷ್ಯ ತೋರಿದ್ದರಿಂದ ಡ್ಯಾಂ ಮುಂಭಾಗದ ನಗುವನ ತೋಟದ ತಡೆಗೋಡೆ ಕುಸಿದಿರುವ ಬಗ್ಗೆ ಬುಧವಾರ ವರದಿಯಾಗಿತ್ತು.
ಕಳೆದ ಕೆಲವು ದಿನಗಳಿಂದ ಕೊಡಗು ಜಿಲ್ಲೆಯೂ ಸೇರಿದಂತೆ ಕಾವೇರಿ ಕೊಳ್ಳದ ಪ್ರದೇಶಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ರೈತರ ಜೀವನಾಡಿ ಕೆಆರ್‌ಎಸ್ ಜಲಾಶಯ ಎರಡು ವರ್ಷಗಳ ನಂತರ ಸಂಪೂರ್ಣವಾಗಿ ಭರ್ತಿಯಾಗಿದೆ.

ದಿನ ಭವಿಷ್ಯ 25-07-2024 ಗುರುವಾರ, ಕನ್ಯಾ- ಹಠಾತ್ ಧನಲಾಭ, ಮೀನ- ವಿವಾದಗಳಿಂದ ದೂರವಿರಿ, ಇಂದಿನ ನಿಮ್ಮ ರಾಶಿ ಭವಿಷ್ಯದಲ್ಲೇನಿದೆ?

ಹೆಂಡತಿ ಮಕ್ಕಳೇ ಮುಖ್ಯ!; ದರ್ಶನ್ ಗೆ ಕೆಟ್ಟ ಮೇಲೆ ಬುದ್ಧಿ ಬಂತಾ..?

ಪಿಜಿ ಕೊಠಡಿಯಲ್ಲೇ ಯುವತಿ ಕೊಲೆ: ಪ್ರಿಯಕರನಿಂದಲೇ ಕೃತ್ಯ ಶಂಕೆ, ತನಿಖೆಗೆ ವಿಶೇಷ ಪೊಲೀಸ್ ತಂಡ ರಚನೆ

TAGGED:Flood threat in Kaveri: Ranganathittu Bird Sanctuary entry restricted for tourists
Share This Article
Facebook Twitter Copy Link Print
Previous Article ಆಗಸ್ಟ್ 8ರವರೆಗೆ ಅರವಿಂದ್ ಕೇಜ್ರಿವಾಲ್ ನ್ಯಾಯಾಂಗ ಬಂಧನ!
Next Article ಯಾವ ವಯಸ್ಸಲ್ಲಿ ಎಷ್ಟು ಗಂಟೆ ನಿದ್ರಿಸಬೇಕು ಗೊತ್ತಾ..?

Popular Posts

ಪ್ರಮಾಣ ವಚನ ಬಳಿಕ ಪರಮೇಶ್ವರ್, ಎಂಬಿ ಪಾಟೀಲ್ ಗೆ ರಾಜ್ಯಪಾಲರು ಆಕ್ಷೇಪ ವ್ಯಕ್ತಪಡಿಸಿದ್ದು ಯಾಕೆ?

1 Min Read

ಐಪಿಎಲ್‌ ಆಡಿ ಕುಟುಂಬವನ್ನು ಸಾಲದಿಂದ ಮುಕ್ತಿಗೊಳಿಸಿದ ಯುವ ಕ್ರಿಕೆಟಿಗ

1 Min Read

ಬಿಹಾರದ ಮುಜಾಫರ್ ಪುರ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ; 10 ರೋಗಿಗಳು ಸಜೀವ ದಹನ.!

1 Min Read

ಬರ್ತಡೇಯಂದು ಕೇಕ್ ಕಟ್‌ ಮಾಡಿಸಿ, ಪತ್ನಿಯನ್ನೇ ಕತ್ತರಿಸಿದ ಪಾಪಿ ಪತಿ

2 Min Read

You Might Also Like

ದೇಶಪ್ರಮುಖವೈರಲ್

Viral video ಯಾಕ್ರೋ ಡಿಸ್ಟರ್ಬ್ ಮಾಡ್ತೀರಿ… ವೈರಲ್ ಆಯ್ತು ಬಾಲಕನ ಸಿಟ್ಟು!

1 Min Read
ಕರ್ನಾಟಕಪ್ರಮುಖಮನರಂಜನೆ

New Big Boss ಶೀಘ್ರದಲ್ಲೇ ಬರಲಿದೆ ಹೊಸ ಬಿಗ್ ಬಾಸ್!

2 Min Read
ಕರ್ನಾಟಕದೇಶಪ್ರಮುಖ

DK announcement ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ನೂತನ ಸಿಎಂ ಡಿಕೆ 6 ಭರ್ಜರಿ ಘೋಷಣೆ

3 Min Read
ಪ್ರಮುಖಕರ್ನಾಟಕ

ಮನೆ ನಿರ್ಮಾಣ,ಮೊದಲ ಸುದ್ದಿಗೋಷ್ಠಿಯಲ್ಲಿ ಸಿಎಂ ಡಿಕೆಶಿ ಮಹತ್ವದ 6 ಘೋಷಣೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?