Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ರಣಚಂಡಿಯಾಗಿ ಮತ್ತೆ ಬಂದ ರಕ್ಷಿತಾ; ಉತ್ತರ ಕೊಡ್ತಾರಾ ಸ್ಪರ್ಧಿಗಳು?
ಪ್ರಮುಖಮನರಂಜನೆ

ರಣಚಂಡಿಯಾಗಿ ಮತ್ತೆ ಬಂದ ರಕ್ಷಿತಾ; ಉತ್ತರ ಕೊಡ್ತಾರಾ ಸ್ಪರ್ಧಿಗಳು?

Share
1 Min Read
SHARE

Newsics_Kannada

Subscribe and watch video

ನ್ಯೂಸಿಕ್ಸ್ ಕನ್ನಡ

ಬನ್ನಿ ನಮ್ ಸಂಗಡ

newsics.com

ಮೊದಲ ದಿನವೇ ಬಿಗ್‌ಬಾಸ್ ಮನೆಯಿಂದ ಎಲಿಮಿನೇಟ್ ಆಗಿದ್ದ ತುಳುನಾಡಿನ ಕನ್ನಡತಿ ರಕ್ಷಿತಾ ಶೆಟ್ಟಿ ಇದೀಗ ಮರಳಿ ಬಂದಿದ್ದಾರೆ. ತಮ್ಮನ್ನು ಹೊರಹಾಕಿದ ಸ್ಪರ್ಧಿಗಳನ್ನು ಪ್ರಶ್ನಿಸಲು ರಣಚಂಡಿಯ ರೂಪದಲ್ಲಿ ಮತ್ತೆ ಮನೆ ಪ್ರವೇಶಿಸಿದ್ದಾರೆ.
ಮೊದಲ ದಿನವೇ ಎಲಿಮಿನೇಟ್ ಆಗಿದ್ದ ತುಳು ನಾಡಿನ ಕನ್ನಡತಿ ರಕ್ಷಿತಾ ಶೆಟ್ಟಿ ಮರಳಿ ಬಂದಿದ್ದಾರೆ. ರಕ್ಷಿತಾ ಶೆಟ್ಟಿ ಅವರನ್ನು ಮನೆಯಲ್ಲಿರುವ ಒಂಟಿಗಳು ನಾಮಿನೇಟ್ ಮಾಡಿದ್ದರು. ಇದೀಗ ವೇದಿಕೆ ಮೇಲೆ ಆಗಮಿಸಿರುವ ರಕ್ಷಿತಾ ಅಕ್ಷರಶಃ ರಣಚಂಡಿಯಾಗಿದ್ದಾರೆ.
ಮನೆಯಿಂದ ಹೊರಗಡೆ ಹೋಗುವಾದ ಸಮಾಧಾನ ಮಾಡೋದಕ್ಕೆ ಬಂದಿದ್ದರು. ತಮ್ಮ ನಿರ್ಧಾರದ ಬಗ್ಗೆ ಸ್ಟ್ಯಾಂಡ್ ತೆಗೆದುಕೊಳ್ಳಲು ಬಂದಿರಲಿಲ್ಲ. ಈಗ ಮನೆಯೊಳಗೆ ಹೋಗಿ ಪ್ರಾಪರ್ ರೀಸನ್ ಕೇಳುತ್ತೇನೆ ಎಂದು ರಕ್ಷಿತಾ ಶೆಟ್ಟಿ ಗುಡುಗಿದ್ದರು.

ನಾನು ಹೇಗೆ ಆಟ ಆಡುತ್ತೇನೆ ಎಂದು ಅವರಿಗೆ ಗೊತ್ತಿಲ್ಲ. ಕೇವಲ ಪುಸ್ತಕದ ಕವರ್ ನೋಡಿ ಜಡ್ಜ್ ಮಾಡಿದ್ದರು. ಅವರಿಗಿಂತ ಮನೆಯಲ್ಲಿರಲು ನನಗೆ ಯೋಗ್ಯತೆ ಇದೆ ಎಂದು ರಕ್ಷಿತಾ ಹೇಳಿದ್ದಾರೆ. ಸುದೀಪ್ ಸಹ ಮನೆಯೊಳಗೆ ಹೋಗುತ್ತಿರುವ ರಕ್ಷಿತಾ ಶೆಟ್ಟಿ ಅವರಿಗೆ ಶುಭಾಶಯಗಳನ್ನು ತಿಳಿಸಿದ್ದಾರೆ.

https://www.instagram.com/reel/DPYlUd1jPX5/?igsh=cDI0czg0a29zZ2k1

ಹೆಂಡತಿಯಾದವಳು ತನ್ನ ಗಂಡನಿಂದ ಈ ವಿಷಯಗಳನ್ನು ಎಂದಿಗೂ ಮರೆ ಮಾಡಬಾರದು

TAGGED:Rakshita returns as Ranchandi; will the contestants answer?
Share This Article
Facebook Twitter Copy Link Print
Previous Article ತಮ್ಮನ ಸಾವಿನ ಸುದ್ದಿ ಕೇಳಿ ಅಣ್ಣನಿಗೆ ಹೃದಯಾಘಾತ
Next Article ಒಂದು ವಾರದಲ್ಲಿ ನಿಮ್ಮ ಕೂದಲು ದಪ್ಪ ಬೆಳೆಯಬೇಕಾ?; ಜಸ್ಟ್ ಈ ರೀತಿ ಟ್ರೈ ಮಾಡಿ

Popular Posts

ಗ್ಯಾಸ್ ಸಿಲಿಂಡರ್ ಲೀಕ್ ಆದಾಗ ಜೀವ ಉಳಿಸೋ ತಂತ್ರಗಳು ಯಾವುದು ಗೊತ್ತಾ?

1 Min Read

ಶಾಕಿಂಗ್: ಪೊಲೀಸ್ ಜೀಪ್‌ನಲ್ಲೇ ಬಂದು ಉದ್ಯಮಿಗಳಿಂದ ₹20 ಲಕ್ಷ ದೋಚಿದ ಸಿಐಡಿ ಇನ್ಸ್‌ಪೆಕ್ಟರ್!

1 Min Read

Emotional Elephant ಒಡತಿಯ ನೋವನ್ನೂ ಹಂಚಿಕೊಂಡ ಗಜರಾಜ! ಕುಂಟುತ್ತಾ ನಡೆದ ಮಹಿಳೆಯನ್ನು ಅನುಕರಿಸಿದ ಆನೆ ವೈರಲ್, ವಿಡಿಯೋ ನೋಡಿ

1 Min Read

ಟಿ20 ಕ್ರಿಕೆಟ್ ಇತಿಹಾಸದಲ್ಲೇ ಸ್ಮೃತಿ ಮಂದಾನಗೆ ಸಾಟಿಯಿಲ್ಲ! ಪುರುಷ-ಮಹಿಳಾ ಕ್ರಿಕೆಟ್‌ನಲ್ಲಿ ಯಾರೂ ಮಾಡದ ವಿಶ್ವ ದಾಖಲೆ

2 Min Read

You Might Also Like

ಕರ್ನಾಟಕಪ್ರಮುಖ

ಪರಿಷತ್ ಚುನಾವಣೆ ಮೂಲಕ ಬಿಜೆಪಿ ವರಿಷ್ಠರಿಗೆ ಡಿಕೆ ಶಿವಕುಮಾರ್ ಸಾರಿದ್ದೇನು?

3 Min Read
ಪ್ರಮುಖ

ಟಿ20 ವಿಶ್ವಕಪ್‌ ಟೂರ್ನಿಯಿಂದ ಕನ್ನಡತಿ ಶ್ರೇಯಾಂಕಾ ಪಾಟೀಲ್ ಔಟ್‌

3 Min Read
ಪ್ರಮುಖ

ಚಿನ್ನದ ಬೆಲೆ ಭಾರಿ ಇಳಿಕೆ: ಇಂದಿನ ಗೋಲ್ಡ್ ರೇಟ್ ಎಷ್ಟು?

1 Min Read
ಪ್ರಮುಖ

‘ಟೆಲಿಗ್ರಾಂ’ ನಿಷೇಧಿಸಿದ ಸರ್ಕಾರದ ಆದೇಶ ಎತ್ತಿಹಿಡಿದ ದೆಹಲಿ ಹೈಕೋರ್ಟ್!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?