Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕಾಂತಾರ ಸಿನಿಮಾ ನೋಡಲು ಹೋಗಿದ್ದ ಇಬ್ಬರು ಯುವಕರು ಸಾವು!
ಕರ್ನಾಟಕಪ್ರಮುಖ

ಕಾಂತಾರ ಸಿನಿಮಾ ನೋಡಲು ಹೋಗಿದ್ದ ಇಬ್ಬರು ಯುವಕರು ಸಾವು!

Share
1 Min Read
SHARE

Newsics_Kannada

Subscribe and watch video

ನ್ಯೂಸಿಕ್ಸ್ ಕನ್ನಡ

ಬನ್ನಿ ನಮ್ ಸಂಗಡ

newsics.com

ರಾಯಚೂರು: ಕಾಂತಾರಾ ಸಿನಿಮಾ ನೋಡಲು ಹೋಗಿದ್ದ ಇಬ್ಬರು ಯುವಕರು ನಾಲೆಯಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ರಾಯಚೂರು ಜಿಲ್ಲೆ ಮಸ್ಕಿ ಪಟ್ಟಣದಲ್ಲಿ ನಡೆದಿದೆ.

ಮಸ್ಕಿ ಪಟ್ಟಣದ ಹೊರ ವಲಯದಲ್ಲಿ ಈಜಲು ಹೋಗಿದ್ದ ಮುದಗಲ್ ಪಟ್ಟಣದ ವೆಂಕಟೇಶ(28), ಯಲ್ಲಾಲಿಂಗ(28) ಮೃತಪಟ್ಟಿದ್ದಾರೆ.

ಮುದುಗಲ್ ನಿಂದ ಮಸ್ಕಿಗೆ ‘ಕಾಂತಾರ ಚಾಪ್ಟರ್ 1’ ಸಿನಿಮಾ ನೋಡಲು ಬಂದಿದ್ದರು. ಮಧ್ಯಾಹ್ನದ ಪ್ರದರ್ಶನಕ್ಕೆ ಟಿಕೆಟ್ ಸಿಗದ ಕಾರಣ ನಾಲೆಯಲ್ಲಿ ಈಜಲು ಹೋಗಿದ್ದರು.

ಈಜು ಬಾರದಿದ್ದ ಕಾರಣ ನಾಲೆಯಲ್ಲಿ ಯಲ್ಲಾಲಿಂಗ ಕೊಚ್ಚಿ ಹೋಗಿದ್ದಾನೆ. ಆತನ ರಕ್ಷಣೆ ಮಾಡಲು ಹೋಗಿ ವೆಂಕಟೇಶನೂ ಸಾವನ್ನಪ್ಪಿದ್ದಾನೆ. ಸಿರವಾರ ಬಳಿ ವೆಂಕಟೇಶ, ಯಲ್ಲಾಲಿಂಗ ಶವಗಳು ಪತ್ತೆಯಾಗಿವೆ. ರಾಯಚೂರು ಜಿಲ್ಲೆ ಮಸ್ಕಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಎಲ್ಲರನ್ನೂ ಹೊರಗೆ ಹಾಕ್ತೀನಿ; ರಕ್ಷಿತಾ ಶೆಟ್ಟಿ ಅವತಾರಕ್ಕೆ ಮನೆಮಂದಿ ಶಾಕ್

TAGGED:Two youths who went to see Kantara movie die!
Share This Article
Facebook Twitter Copy Link Print
Previous Article ಎಲ್ಲರನ್ನೂ ಹೊರಗೆ ಹಾಕ್ತೀನಿ; ರಕ್ಷಿತಾ ಶೆಟ್ಟಿ ಅವತಾರಕ್ಕೆ ಮನೆಮಂದಿ ಶಾಕ್
Next Article BBK12: ಈ ವಾರ ನಿರೀಕ್ಷೆ ಮಾಡದ ಸ್ಪರ್ಧಿಗಳೇ ಬಿಗ್‌ ಬಾಸ್‌ ಮನೆಯಿಂದ ಎಲಿಮಿನೇಟ್

Popular Posts

Annamalai resigns ಬಿಜೆಪಿಗೆ ಕೆ.ಅಣ್ಣಾಮಲೈ ನೀಡಿದ್ದ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನವೀನ್

1 Min Read

ಸಚಿವ ಸ್ಥಾನಕ್ಕೆ ರಾಮಲಿಂಗಾರೆಡ್ಡಿ ರಾಜೀನಾಮೆ

1 Min Read

ನಿರ್ಮಾಣ ಹಂತದ ಫ್ಲೈಓವರ್ ಮುರಿದುಬಿದ್ದ ದೈತ್ಯ ಕ್ರೇನ್ : ಮೂವರು ಸಾವು

1 Min Read

Relationship ಒಬ್ಬ ವ್ಯಕ್ತಿಗೆ ಎಷ್ಟು ಸಲ ರಿಯಲ್ ಲವ್ ಆಗುತ್ತೆ?ಅಧ್ಯಯನ ಹೇಳಿದ ಅಚ್ಚರಿಯ ಸತ್ಯ ಇಲ್ಲಿದೆ

2 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

Bigg Boss ಮಲ್ಲಮ್ಮನ ಮನೆಗೆ ಬಂತು ಹೊಸ ಕಾರ್​

1 Min Read
ಕರ್ನಾಟಕಪ್ರಮುಖ

ಸಿಎಂ ಡಿಕೆ ಶಿವಕುಮಾರ್ ತಲೆನೋವಾದ ಖಾತೆ ಕ್ಯಾತೆ : ರಾಜೀನಾಮೆ ಕೊಟ್ಟೇ ಸಿದ್ದ ಎಂದ ರಾಮಲಿಂಗಾರೆಡ್ಡಿ

1 Min Read
ಕರ್ನಾಟಕಪ್ರಮುಖ

ಡಿಕೆ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ – ಯಾರಿಗೆ ಯಾವ ಖಾತೆ?

1 Min Read
ಕರ್ನಾಟಕಪ್ರಮುಖ

U.T. Khader ಸರ್ಕಾರಿ ಆಸ್ಪತ್ರೆಗೆ ಯು.ಟಿ ಖಾದರ್​ ಭೇಟಿ : ನೆಲದ ಮೇಲೆ ಕೂತ ಗರ್ಭಿಣಿ ಕಂಡು ಗರಂ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?