Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಅಂಕಪಟ್ಟಿಯಲ್ಲಿ ತನ್ನ ಬದಲಿಗೆ ಸ್ವಾಮೀಜಿ ಫೋಟೋ, ದಂಗಾದ ವಿದ್ಯಾರ್ಥಿ!
ಕರ್ನಾಟಕಪ್ರಮುಖ

ಅಂಕಪಟ್ಟಿಯಲ್ಲಿ ತನ್ನ ಬದಲಿಗೆ ಸ್ವಾಮೀಜಿ ಫೋಟೋ, ದಂಗಾದ ವಿದ್ಯಾರ್ಥಿ!

Share
1 Min Read
SHARE

newsics.com

ಬಳ್ಳಾರಿ: ಅಂಕಪಟ್ಟಿಯಲ್ಲಿ ವಿದ್ಯಾರ್ಥಿ ಭಾವ ಚಿತ್ರ ಹಾಕುವ ಬದಲು ಸ್ವಾಮೀಜಿಯೊಬ್ಬರ ಫೋಟೋ ಹಾಕಲಾಗಿದೆ. ಈ ಮಾರ್ಕ್ಸ್ ಕಾರ್ಡ್ ನೋಡಿದ ದೇವರಾಜ್‌ ಮೂಲಿಮನಿ ಎಂಬ ವಿದ್ಯಾರ್ಥಿಯೇ ದಂಗಾಗಿ ಹೋಗಿದ್ದಾನೆ. ಇಂತಹದೊಂದು ಘಟನೆ ವಿಜಯನಗರ ಶ್ರೀಕೃಷ್ಣ ದೇವರಾಯ ವಿಶ್ವವಿದ್ಯಾಲಯ ಅಡಿ ಬರುವ ಕೊಪ್ಪಳದ ಗವಿಸಿದ್ದೇಶ್ವರ ಕಲಾ, ವಾಣಿಜ್ಯ ಮತ್ತು ವಿಜ್ಞಾನ ವಿಭಾಗದಲ್ಲಿ ನಡೆದಿದೆ.
ಈ ದೇವರಾಜ್‌ ಮೂಲಿಮನಿ ಓದುತ್ತಿರುವ ಕೊಪ್ಪಳದ ಗವಿಸಿದ್ದೇಶ್ವರ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಕಾಲೇಜು ವಿಜಯನಗರ ಶ್ರೀಕೃಷ್ಣ ದೇವರಾಯ ವಿವಿ ವ್ಯಾಪ್ತಿಗೆ ಬರುತ್ತದೆ. ಈ ವಿದ್ಯಾರ್ಥಿಯು ಆನ್‌ಲೈನ್‌ ಮೂಲಕ ಅಂಕಪಟ್ಟಿಗಾಗಿ ಸಮಗ್ರ ವಿಶ್ವವಿದ್ಯಾಲಯ ಮತ್ತು ಕಾಲೇಜು ನಿರ್ವಹಣೆ ವ್ಯವಸ್ಥೆಗೆ ಅರ್ಜಿ ಸಲ್ಲಿಸಿದ್ದ.

ಕೆಲ ದಿನಗಳ ಬಂದ ಅಂಕಪಟ್ಟಿ ನೋಡಿದ ದೇವರಾಜ್ಗೆ ಆಘಾತವಾಗಿತ್ತು. ಅವನ ಫೋಟೋ ಬದಲು ಸ್ವಾಮೀಜಿಯೊಬ್ಬರ ಫೋಟ್ ಅಂಕಪಟ್ಟಿಯಲ್ಲಿತ್ತು.

ಈ ಬಗ್ಗೆ ವಿಜಯನ ಶ್ರೀಕೃಷ್ಣ ದೇವರಾಯ ವಿವಿ ಮೌಲ್ಯಮಾಪನ‌ ಕುಲಸಚಿವ ಎನ್ಎಂ ಸಾಲಿ ಪ್ರತಿಕ್ರಿಯಿಸಿದ್ದು, ವಿದ್ಯಾರ್ಥಿಯ ಮಾಹಿತಿ ಆನ್ಲೈನ್ ಮೂಲಕ ಯುಯುಸಿಎಂಎಸ್ನಲ್ಲಿ ವಿದ್ಯಾರ್ಥಿಯೇ ಹಾಗೆ ಹಾಕಿದ್ದ. ನಾವು ಅದರ ಪರಿಶೀಲನೆ ಮಾಡಲ್ಲ. ಸಮಗ್ರ ವಿಶ್ವವಿದ್ಯಾಲಯ ಮತ್ತು ಕಾಲೇಜು ನಿರ್ವಹಣೆ ವ್ಯವಸ್ಥೆಯಿಂದಲೇ ಮಾರ್ಕ್ಸ್ ಕಾರ್ಡ್ ನಮಗೆ ಬರುತ್ತೆ. ಆ ಬಳಿಕ ನಾವು ಪ್ರಿಂಟ್ ಮಾಡಿ ಅವರಿಗೆ ಕೊಡೋದಷ್ಟೇ ನಮ್ಮ ಕೆಲಸ ಎಂದಿದ್ದಾರೆ.

ತಪ್ಪಾಗಿದ್ದರೆ ಮತ್ತೆ ಅದೇ ವಿದ್ಯಾರ್ಥಿ ತನ್ನ ಸರಿಯಾದ ಮಾಹಿತಿಯನ್ನ ಯುಯುಸಿಎಂಎಸ್ನಲ್ಲಿ ಹಾಕಬೇಕು. ಇದು ಕೇವಲ ಈ ವಿದ್ಯಾರ್ಥಿಯ ಸಮಸ್ಯೆಯಲ್ಲ, ಇನ್ನು ಕೆಲವರು ಸೆಲ್ಫಿ ಫೋಟೋ ಮತ್ತೆ ಕೆಲವರು ಗೂಗಲ್ ಫೋಟೋ ಹಾಕಿದ್ದಾರೆ. ಆನ್ಲೈನ್ ಮೂಲಕ ಹಾಕಿದ ಮಾಹಿತಿ ನಮಗೆ ತಿಳಿಯುವುದು ಮಾರ್ಕ್ಸ್ ಕಾರ್ಡ್ ಬಂದ ಬಳಿಕವೇ ಎಂದರು.

ನವಜಾತ ಗಂಡು ಶಿಶುವಿನ ಹೊಟ್ಟೆಯೊಳಗೆ ಮತ್ತೊಂದು ಭ್ರೂಣ ಪತ್ತೆ; ಇದೇನಿದು ಪ್ರಕರಣ?

TAGGED:student of the riot!Swamiji's photo in place of his own on the marksheet
Share This Article
Facebook Twitter Copy Link Print
Previous Article ನವಜಾತ ಗಂಡು ಶಿಶುವಿನ ಹೊಟ್ಟೆಯೊಳಗೆ ಮತ್ತೊಂದು ಭ್ರೂಣ ಪತ್ತೆ; ಇದೇನಿದು ಪ್ರಕರಣ?
Next Article Gold and Silver ಶೀಘ್ರದಲ್ಲೇ ಬೆಳ್ಳಿ, ಬಂಗಾರ ದರ ತೀವ್ರ ಕುಸಿತ: ಜಾಗತಿಕ ತಜ್ಞ ಗೋಯೆಲ್ ಭವಿಷ್ಯ

Popular Posts

‘ನನಗೂ ಬೇಕಾದ ಖಾತೆ ಸಿಗಲಿಲ್ಲ, ಆದ್ರೆ ನನಗೆ ದುಃಖನೂ ಇಲ್ಲ, ಸಂತೋಷನೂ ಇಲ್ಲ; ಸತೀಶ್ ಜಾರಕಿಹೊಳಿ ಹೊಸ ಬಾಂಬ್

2 Min Read

ಫೋನ್​ ಸ್ವಿಚ್​ ಆಫ್​; ರಾಜೀನಾಮೆ ಬಳಿಕ ರಾಮಲಿಂಗಾರೆಡ್ಡಿ ಹೋಗಿದ್ದು ಎಲ್ಲಿಗೆ?

1 Min Read

ರಾಮಲಿಂಗಾರೆಡ್ಡಿ ರಿಸೈನ್​ ಬೆನ್ನಲ್ಲೇ ಕಾಂಗ್ರೆಸ್​​ ನಲ್ಲಿ ಖರ್ಗೆಗೆ ಸಾಮೂಹಿಕ ರಾಜೀನಾಮೆ!

2 Min Read

ರಾಮಲಿಂಗಾರೆಡ್ಡಿ ರಾಜೀನಾಮೆ ಪ್ರಹಸನ; ಮುಲಾಜಿಲ್ಲದೆ ರಾಜೀನಾಮೆ ಅಂಗೀಕರಿಸಿ ಎಂದು ರಾಹುಲ್​ ಗಾಂಧಿ ಖಡಕ್ ಸೂಚನೆ

1 Min Read

You Might Also Like

ಕರ್ನಾಟಕಪ್ರಮುಖ

ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಮಹತ್ವದ ಸಭೆ!: ಮುನಿಯಪ್ಪ ಮನವೊಲಿಕೆಗೆ ಮುಂದಾದ ರಾಹುಲ್, ಸಿದ್ದು, ಡಿಕೆಶಿ

2 Min Read
ಪ್ರಮುಖಕರ್ನಾಟಕ

ನನಗೆ ಪಕ್ಷ ಜವಾಬ್ದಾರಿ ನೀಡಿದೆ’ ರಾಮಲಿಂಗಾ ರೆಡ್ಡಿ ರಾಜೀನಾಮೆ ಪತ್ರಕ್ಕೆ ಸಹಿ ಹಾಕಿದ ಬೆನ್ನಲ್ಲೇ ಸಚಿವ ಕೃಷ್ಣಬೈರೇಗೌಡ ಹೇಳಿದ್ದೇನು?

1 Min Read
ಪ್ರಮುಖಮನರಂಜನೆ

CM ವಿಜಯ್‌ ನೇತೃತ್ವದ TVK ಶಾಸಕಿಗೆ ಭಾರೀ ಅವಮಾನ; ನಡೆದಿದ್ದೇನು?

0 Min Read
ಕರ್ನಾಟಕಪ್ರಮುಖ

ವಿದೇಶಿ ಉಗ್ರನ ಜೊತೆ ನಂಟು ಹೊಂದಿದ್ದ ಆರೋಪದಲ್ಲಿ ಯುವಕನ ಬಂಧನ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?