Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಗಿಫ್ಟ್ ಸಿಕ್ಕ ಕಾರನ್ನು ಭಾರತಕ್ಕೆ ತರಲ್ವಾ ಅಭಿಷೇಕ್ ಶರ್ಮಾ?
ದೇಶ

ಗಿಫ್ಟ್ ಸಿಕ್ಕ ಕಾರನ್ನು ಭಾರತಕ್ಕೆ ತರಲ್ವಾ ಅಭಿಷೇಕ್ ಶರ್ಮಾ?

Share
1 Min Read
SHARE

Newsics_Kannada 

Subscribe and watch video

ನ್ಯೂಸಿಕ್ಸ್ ಕನ್ನಡ

ಬನ್ನಿ ನಮ್ ಸಂಗಡ

newsics.com

ಏಷ್ಯಾಕಪ್​ನಲ್ಲಿ ಭರ್ಜರಿ ಪ್ರದರ್ಶನ ನೀಡಿದ್ದ ಅಭಿಷೇಕ್ ಶರ್ಮಾ ಪ್ಲೇಯರ್ ಆಫ್ ದಿ ಟೂರ್ನಮೆಂಟ್ ಪ್ರಶಸ್ತಿ ಪಡೆದಿದ್ದರು. ಈ ಪ್ರಶಸ್ತಿಯೊಂದಿಗೆ ಟೀಮ್ ಇಂಡಿಯಾ ಆಟಗಾರನಿಗೆ ಸುಮಾರು 25 ಲಕ್ಷ ರೂ. ಮೌಲ್ಯದ ಹವಾಲ್ H9 SUV ಕಾರು ಕೂಡ ನೀಡಲಾಗಿತ್ತು. ಆದರೀಗ ಈ ಐಷಾರಾಮಿ ಕಾರನ್ನು ಭಾರತಕ್ಕೆ ತರಲು ಬಿಕ್ಕಟ್ಟು ಎದುರಾಗಿದೆ.

ಅಭಿಷೇಕ್ ಶರ್ಮಾಗೆ ಸಿಕ್ಕಿರುವ HAVAL H9 SUV ಎಡಗೈ ಡ್ರೈವ್ ಆವೃತ್ತಿಯಾಗಿದೆ. ಭಾರತದಲ್ಲಿ ಎಡಗೈ ಡ್ರೈವಿಂಗ್ ವಾಹನಕ್ಕೆ ಅನುಮತಿ ಇಲ್ಲ. ಭಾರತದಲ್ಲಿ ಬಲಗೈ ಡ್ರೈವಿಂಗ್ ವಾಹನಗಳು ಮಾತ್ರ ಓಡುತ್ವೆ.

ಭಾರತದ ರಸ್ತೆ ಸುರಕ್ಷತೆ ಮತ್ತು ವಾಹನ ನೋಂದಣಿ ಕಾಯ್ದೆಯಡಿಯಲ್ಲಿ, ಅಭಿಷೇಕ್ ಶರ್ಮಾಗೆ ಸಿಕ್ಕಿರುವುದು ಎಡಗೈ ಡ್ರೈವ್ (LHD) ಕಾರ್. ಹವಾಲ್ H9 SUV ಕಾರಿನ ಸ್ಟೇರಿಂಗ್ ಎಡ ಭಾಗದಲ್ಲಿದೆ. ಹೀಗಾಗಿ ಈ ಕಾರನ್ನು ಭಾರತದಲ್ಲಿ ನೋಂದಾಯಿಸಲು ಹಾಗೂ ಓಡಿಸಲು ಅವಕಾಶವಿಲ್ಲ. ಇದೇ ಕಾರಣದಿಂದಾಗಿ ಅಭಿಷೇಕ್ ಶರ್ಮಾ ಇನ್ನೂ ಸಹ ಪ್ಲೇಯರ್ ಆಫ್ ದಿ ಟೂರ್ನಮೆಂಟ್ ಪ್ರಶಸ್ತಿ ಕಾರನ್ನು ಭಾರತಕ್ಕೆ ತಂದಿಲ್ಲ ಎಂದು ತಿಳಿದು ಬಂದಿದೆ.

 

TAGGED:#AbhishekSharma #car #gift #India #teamindia #cricket
Share This Article
Facebook Twitter Copy Link Print
Previous Article ಬಿಗ್ ಬಾಸ್ ಗೆ ಮತ್ತೆ ಸಂಕಷ್ಟ : ಪೊಲೀಸರ ಅನುಮತಿ ಪಡೆಯದೆ ಬಿಗ್ ಬಾಸ್ 12 ಆರಂಭ – ನೋಟೀಸ್ ಜಾರಿ
Next Article ಸೀರೆಯಲ್ಲಿ ಜೋಕಾಲಿ ಆಡಲು ಹೋಗಿ ದುರಂತ ಅಂತ್ಯ ಕಂಡ ಬಾಲಕ

Popular Posts

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

You Might Also Like

ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ದೇಶಪ್ರಮುಖವಿದೇಶ

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read
ದೇಶಪ್ರಮುಖವಿದೇಶ

ಒಮಾನಿ ಕಡಲಲ್ಲಿ ಮುಳುಗಿದ 14 ಭಾರತೀಯರಿದ್ದ ಹಡಗು; ಅಮೆರಿಕ ನೌಕಾಪಡೆಯಿಂದ ರಕ್ಷಣೆ

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Rashmika-Vijay ಕೊಟ್ಟ ಮಾತು ಉಳಿಸಿಕೊಂಡ ರಶ್ಮಿಕಾ-ವಿಜಯ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?