Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಎರಡನೇ ಬಾರಿಗೆ ಅರ್ಧಕ್ಕೇ ಸ್ಥಗಿತಗೊಂಡ ಬಿಗ್ ಬಾಸ್ ರಿಯಾಲಿಟಿ ಶೋ!
ಕರ್ನಾಟಕಪ್ರಮುಖಮನರಂಜನೆ

ಎರಡನೇ ಬಾರಿಗೆ ಅರ್ಧಕ್ಕೇ ಸ್ಥಗಿತಗೊಂಡ ಬಿಗ್ ಬಾಸ್ ರಿಯಾಲಿಟಿ ಶೋ!

Share
1 Min Read
SHARE

newsics.com

ಬೆಂಗಳೂರು: ಜಲ ಮಾಲಿನ್ಯ ಮತ್ತು ಅನಧಿಕೃತವಾಗಿ ಕಾರ್ಯನಿರ್ವಹಣೆ ಆರೋಪದ ಮೇಲೆ ‘ಬಿಗ್ ಬಾಸ್’ ರಿಯಾಲಿಟಿ ಶೋ ನಡೆಯುತ್ತಿರುವ ಬೆಂಗಳೂರು ದಕ್ಷಿಣ ಜಿಲ್ಲೆಯ ಬಿಡದಿ ಕೈಗಾರಿಕಾ ಪ್ರದೇಶದಲ್ಲಿರುವ ಜಾಲಿವುಡ್ ಸ್ಟುಡಿಯೋಸ್ ಅಂಡ್ ಅಡ್ವೆಂಚರ್ಸ್ ಪಾರ್ಕ್ ಗೆ ಜಿಲ್ಲಾಡಳಿತ ಮಂಗಳವಾರ ಸಂಜೆ ಬೀಗ ಹಾಕಿದೆ.
ನಟ ಕಿಚ್ಚ ಸುದೀಪ್ ನಡೆಸಿಕೊಡುವ ಜನಪ್ರಿಯ ರಿಯಾಲಿಟಿ ಶೋ ‘ಬಿಗ್ ಬಾಸ್’ ಗೆ ತಾತ್ಕಾಲಿಕ ತೆರೆ ಬಿದ್ದಿದೆ. ನಿನ್ನೆ ಸಂಜೆಯಿಂದ ‘ಬಿಗ್ ಬಾಸ್’ ಚಿತ್ರೀಕರಣ ಸ್ಥಗಿತಗೊಳಿಸಲಾಗಿದೆ. 2021 ರಲ್ಲಿ ಕೋವಿಡ್ ಎರಡನೇ ಅಲೆಯ ಭೀಕರತೆ ಮತ್ತು ಲಾಕ್ ಡೌನ್ ಹೇರಿಕೆಯಿಂದಾಗಿ ‘ಬಿಗ್ ಬಾಸ್’ ರಿಯಾಲಿಟಿ ಶೋ ಸೀಸನ್ 8 ಅರ್ಧಕ್ಕೆ ಸ್ಥಗಿತಗೊಳಿಸಲಾಗಿತ್ತು.
ಈಗ ಕೇವಲ ಎರಡೇ ವಾರಕ್ಕೆ ಸೀಸನ್ 12 ಮುಕ್ತಾಯವಾಗಲಿದೆ. ಮನೆಗೆ ಬೀಗ ಹಾಕಿದ ಕಾರಣ ‘ಬಿಗ್ ಬಾಸ್’ ಸ್ಪರ್ಧಿಗಳನ್ನು ಈಗಲ್ ಟನ್ ರೆಸಾರ್ಟ್ ಗೆ ಸ್ಥಳಾಂತರ ಮಾಡಲಾಗಿದೆ. ಇಂದು ಆಯೋಜಕರು ಹೈಕೋರ್ಟ್ ಮೊರೆ ಹೋಗಲಿದ್ದಾರೆ. ಕೋರ್ಟ್ ಆದೇಶದ ಬಳಿಕ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು.

Gold and Silver ಶೀಘ್ರದಲ್ಲೇ ಬೆಳ್ಳಿ, ಬಂಗಾರ ದರ ತೀವ್ರ ಕುಸಿತ: ಜಾಗತಿಕ ತಜ್ಞ ಗೋಯೆಲ್ ಭವಿಷ್ಯ

TAGGED:Actor Sudeep's 'Bigg Boss' reality show halted halfway for the second time
Share This Article
Facebook Twitter Copy Link Print
Previous Article Changes in UPI payments ಯುಪಿಐ ಪಾವತಿಗೆ ಇಂದಿನಿಂದ ಮುಖ ಚಹರೆ, ಫಿಂಗರ್ ಪ್ರಿಂಟ್ ಅವಶ್ಯ
Next Article ಮಾರ್ಕೊನಹಳ್ಳಿ ಡ್ಯಾಂ ಗೆ ತೆರಳಿದ್ದ 6 ಮಂದಿ ಜಲಸಮಾ‍ಧಿ.!

Popular Posts

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read

ಹೃದಯ ಸಂಬಂಧಿ ಕಾಯಿಲೆಗೆ ಮುಖ್ಯ ಕಾರಣವೇನು?; ಯಾವಾಗ ಪರೀಕ್ಷೆ ಮಾಡಿಸಿಕೊಳ್ಳಬೇಕು?

1 Min Read

1200 ವರ್ಷಗಳಿಂದ ನಂದಿಯ ಬಾಯಿಂದ ಶಿವಲಿಂಗಕ್ಕೆ ಸದಾ ನೀರಿನ ಅಭಿಷೇಕ! 

3 Min Read

ಮನೆಗೆಲಸ ಮಾಡುತ್ತಲೇ ಗಂಟೆಗೆ ₹250 ಗಳಿಸಬಹುದು; ಈ ಟ್ರಿಕ್ ಟ್ರೈ ಮಾಡಿ

2 Min Read

You Might Also Like

ಪ್ರಮುಖಮನರಂಜನೆ

ನಟ ದರ್ಶನ್ ಪತ್ನಿ, ವಿಜಯಲಕ್ಷ್ಮಿ ಬಾಸ್ ಚಿತ್ರದ ವಿರುದ್ಧ ಕಾನೂನು ಹೋರಾಟಕ್ಕೆ ಇಳಿದಿದ್ದು ಯಾಕೆ?

2 Min Read
ಪ್ರಮುಖ

ಅಯೋಧ್ಯೆಯ ರಾಮ ಮಂದಿರ ದೇಣಿಗೆ ವಿವಾದ ; 1250 ಚಿನ್ನ, ವಜ್ರಗಳಿಂದ ಅಲಂಕರಿಸಿದ ಇಟ್ಟಿಗೆಗಳು ನಾಪತ್ತೆ!

2 Min Read
ದೇಶಪ್ರಮುಖವಿದೇಶ

Modi -Trump face off 16 ತಿಂಗಳ ಬಳಿಕ ಮೋದಿ- ಟ್ರಂಪ್‌ ಮುಖಾಮುಖಿ: ಮಾತಾಡಿದ್ದೇನು? ಹೇಳಿದ್ದೇನು?

3 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

GOOD MORNING | Today’s Horoscope ಇಂದಿನ ರಾಶಿ ಭವಿಷ್ಯ, 17-6-2026, ಬುಧವಾರ, ಇಂದು‌ ಹೇಗಿದೆ ನಿಮ್ಮ ಅದೃಷ್ಟ?

4 Min Read

Social Networks

Facebook-f Instagram Twitter
Welcome Back!

Sign in to your account

Lost your password?