Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಪ್ರಿಯಕರನ ಜತೆ ಓಡಿ ಹೋದ ಮಗಳು – ಸತ್ತಳೆಂದು ಊರನ್ನೇ ಕರೆದು ಊಟ ಹಾಕಿಸಿದ ತಂದೆ
ಕರ್ನಾಟಕ

ಪ್ರಿಯಕರನ ಜತೆ ಓಡಿ ಹೋದ ಮಗಳು – ಸತ್ತಳೆಂದು ಊರನ್ನೇ ಕರೆದು ಊಟ ಹಾಕಿಸಿದ ತಂದೆ

Share
1 Min Read
SHARE

Newsics_Kannada 

 Subscribe and watch video

 ನ್ಯೂಸಿಕ್ಸ್ ಕನ್ನಡ

ಬನ್ನಿ ನಮ್ ಸಂಗಡ

newsics.com

ಮಗಳು ಪ್ರಿಯತಮನ ಜೊತೆ ಓಡಿ ಹೋದಳು ಅಂತ ತಂದೆಯೋರ್ವ ಮಗಳು ಸತ್ತಿದ್ದಾಳೆ ಎಂದು ಊರಿಗೆಲ್ಲಾ ತಿಥಿ ಊಟ ಹಾಕಿಸಿದ ಘಟನೆ ಚಿಕ್ಕೋಡಿಯಲ್ಲಿ ನಡೆದಿದೆ.

ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ನಾಗರಾಳ ಗ್ರಾಮದ 19 ವರ್ಷದ ಸುಶ್ಮಿತಾ ಶಿವಗೌಡ ಪಾಟೀಲ ತಾನು ಪ್ರೀತಿಸಿದ ಯುವಕ ಜೊತೆ ಮನೆ ಬಿಟ್ಟು ಓಡಿ ಹೋಗಿದ್ದಾಳೆ. ಈಕೆ ಅದೇ ಗ್ರಾಮದ ವಿಠ್ಠಲ ಬಸ್ತವಾಡೆ ಎಂಬ ಯುವಕನನ್ನು ಪ್ರೀತಿಸುತ್ತಿದ್ದಳಂತೆ. ವಿಠ್ಠಲ ಬಸ್ತವಾಡ ತಹಶೀಲ್ದಾರ್ ಕಚೇರಿಯಲ್ಲಿ ಗ್ರಾಮ ಸೇವಕನಾಗಿ ಕೆಲಸ ಮಾಡ್ತಿದ್ದ ಎನ್ನಲಾಗ್ತಿದೆ. ಇಬ್ಬರ ಪ್ರೀತಿಗೆ ಮನೆಯವರ ವಿರೋಧ ವ್ಯಕ್ತವಾದ ಹಿನ್ನೆಲೆ ಇಬ್ಬರು ಓಡಿ ಹೋಗಿದ್ದಾರಂತೆ. ಮಗಳ ಮಾಡಿದ ಕೆಲಸಕ್ಕೆ ಕೋಪಗೊಂಡ ತಂದೆ ಆಕೆ ನನ್ನ ಪಾಲಿಗೆ ಇಲ್ಲ ಎಂದು ಆಕೆಯ ಫೋಟೋ ಬ್ಯಾನರ್​ ಮಾಡಿಸಿ ಊರಿಗೆ ಹಾಕಿದ್ದಾನೆ. ಅಲ್ಲದೆ ಸಂಬಂಧಿಕರನ್ನ ಕರೆದು ತಿಥಿಯೂಟ ಹಾಕಿಸಿದ್ದಾನೆ.

 

ಸುಶ್ಮಿತಾ ತಂದೆಗೆ ನಾಲ್ಕು ಜನ ಹೆಣ್ಣು ಮಕ್ಕಳಿದ್ದು, ಅವರಲ್ಲಿ ಸುಶ್ಮಿತಾ ಕೊನೆಯವರಾಗಿದ್ದಾರೆ. ಈಕೆ ಮನೆತನದ ಸಂಸ್ಕಾರ ಮುರಿದು ಓಡಿಹೋಗಿದ್ದರಿಂದ ಮನನೊಂದಿರೋ ಶಿವಗೌಡ ಪಾಟೀಲ .ಮೊದಲಿಗೆ ರಾಯಬಾಗ ಪೊಲೀಸ್ ಸ್ಟೇಷನ್‌ನಲ್ಲಿ ಮಿಸ್ಸಿಂಗ್ ಕಂಪ್ಲೆಂಟ್ ಕೊಟ್ಟಿದ್ದರು.

TAGGED:#love #chikkodi #father #daughter #case #police
Share This Article
Facebook Twitter Copy Link Print
Previous Article Coldrif Syrup Ban: ದೆಹಲಿಯಲ್ಲಿ ಕೋಲ್ಡ್ರಿಫ್ ಕೆಮ್ಮಿನ ಸಿರಪ್ ಮಾರಾಟ ನಿಷೇಧ
Next Article ಪಾಕ್ ಪೊಲೀಸ್ ತರಬೇತಿ ಕೇಂದ್ರದ ಮೇಲೆ ಉಗ್ರರಿಂದ ಆತ್ಮಾಹುತಿ ಬಾಂಬ್ ದಾಳಿ, 7 ಮಂದಿ ಸಾವು

Popular Posts

ಬೆಂಗಳೂರಿನ ನಿರ್ಜನ ಹೆದ್ದಾರಿಯಲ್ಲಿ ಅರ್ಧರಾತ್ರಿ ಪ್ರತ್ಯಕ್ಷವಾದ ಆ ಮಗು! ಮುಂದೇನಾಯ್ತು?

2 Min Read

ಸುಲಭ ಹಣದ ಆಸೆಗೆ ಬಿದ್ದು ನಿಮ್ಮ ಬ್ಯಾಂಕ್ ಖಾತೆಯನ್ನು ಇತರರಿಗೆ ನೀಡುತ್ತಿದ್ದೀರಾ? ಹಾಗಾದರೆ ಎಚ್ಚರ!

1 Min Read

ಹೆಲ್ತಿ ಜಾಹೀರಾತುಗಳಿಗೆ ಬ್ರೇಕ್: 8 ಪ್ರಮುಖ ಫುಡ್ ಬ್ರ್ಯಾಂಡ್‌ಗಳಿಗೆ ಎಫ್‌ಎಸ್‌ಎಸ್‌ಎಐ ಶಾಕ್!

2 Min Read

ಗುಟ್ಟಾಗಿಯೇ ಮದ್ವೆ, ಸಂಸಾರ… ಆದ್ರೂ ಯುವತಿ ಹೆಣ ಉರುಳಿಸಿದ ಪ್ರಿಯಕರ! ಏನು ಕಾರಣ?

2 Min Read

You Might Also Like

ಕರ್ನಾಟಕಪ್ರಮುಖ

Gruhalakshmi Scheme ಗೃಹಲಕ್ಷ್ಮಿ, ಗೃಹಜ್ಯೋತಿಗೆ ಹೊಸ ಅರ್ಜಿ ಸಲ್ಲಿಸೋದು ಹೇಗೆ? ಯಾವ ದಾಖಲೆಗಳನ್ನ ಕೊಡ್ಬೇಕು?

2 Min Read
ಕರ್ನಾಟಕಪ್ರಮುಖ

ಮೂರು ತಿಂಗಳ ಮಗು, ಪತ್ನಿಗೆ ವಿಷ ಕುಡಿಸಿ ವ್ಯಕ್ತಿ ಆತ್ಮಹ*ತ್ಯೆ

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Tanisha Kuppanda ಬಿಗ್‌ ಬಾಸ್‌ನ ತನಿಷಾ‌ ಕುಪ್ಪಂಡಗೆ ಬಾಡಿ ಶೇಮಿಂಗ್

1 Min Read
ಕರ್ನಾಟಕದೇಶಪ್ರಮುಖ

Sexual assault on a girl! ಈ ಯುವತಿಗೆ ಪುರುಷರಾರೂ ಸಿಗಲಿಲ್ವಾ? 12ರ ಬಾಲಕಿ‌ಗೆ ಲೈಂಗಿಕ ದೌರ್ಜನ್ಯ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?