Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Another boat capsizes near Ankola ಅಂಕೋಲಾ ಬಳಿ ಮತ್ತೊಂದು ಬೋಟ್ ಮುಳುಗಡೆ, ಭಾರೀ ನಷ್ಟ
ಕರ್ನಾಟಕಪ್ರಮುಖ

Another boat capsizes near Ankola ಅಂಕೋಲಾ ಬಳಿ ಮತ್ತೊಂದು ಬೋಟ್ ಮುಳುಗಡೆ, ಭಾರೀ ನಷ್ಟ

Share
1 Min Read
SHARE

Subscribe NewsicsKannada/YouTube

newsics.com

ಅಂಕೋಲಾ(ಉತ್ತರ ಕನ್ನಡ): ಮೀನು ಹಿಡಿದು ಬೆಲೇಕೇರಿ ಮೀನುಗಾರಿಕೆ ಬಂದರಿಗೆ
ಮರಳುತ್ತಿದ್ದ ಪರ್ಶಿಯನ್ ಬೋಟ್
ಮೀನುಗಾರಿಕೆ ಬಂದರು ಸಮೀಪದ ಅಳಿವೆ ಪ್ರದೇಶದಲ್ಲಿ ಮುಳುಗಡೆಯಾಗಿದೆ.

ಇದರಿಂದ ಲಕ್ಷಾಂತರ ರೂಪಾಯಿ ಹಾನಿ ಸಂಭವಿಸಿದೆ. ಶನಿವಾರ ಸಂಜೆ ಸಮಯದಲ್ಲಿ ದುರ್ಘಟನೆ ಸಂಭವಿಸಿದ್ದು ಬೋಟಿನಲ್ಲಿದ್ದ ಮೀನುಗಾರರು ಮತ್ತು ಕಾರ್ಮಿಕರನ್ನು ಸ್ಥಳೀಯ ಮೀನುಗಾರರು ನಾಲ್ಕು ಬೋಟುಗಳಲ್ಲಿ ತೆರಳಿ ರಕ್ಷಣೆ
ಮಾಡಿದ್ದಾರೆ.

ಬೆಲೇಕೇರಿಯ ಶ್ರೀಕಾಂತ ಗಣಪತಿ ತಾಂಡೇಲ್ ಎನ್ನುವವರಿಗೆ ಸೇರಿದ ದುರ್ಗಾಪ್ರಸಾದ ಹೆಸರಿನ ಬೋಟು
ಅಳಿವೆ ಪ್ರದೇಶದಲ್ಲಿ ಸಂಪೂರ್ಣ ಮುಳುಗಡೆಯಾಗಿದ್ದು ಬೋಟಿನಲ್ಲಿದ್ದ ಮೀನು ಸಮುದ್ರ ಪಾಲಾಗಿದೆ.

ಮುಳುಗಡೆಯಾದ ಬೋಟನ್ನು ಬೇರೆ ಬೋಟುಗಳ ಮೂಲಕ ಧಕ್ಕೆಗೆ
ಎಳೆದು ತರಲಾಗಿದ್ದು ಕ್ರೇನ್ ಸಹಾಯದಿಂದ ಎತ್ತಿ ಮೂರು ಪಂಪುಗಳನ್ನು ಬಳಸಿ ಬೋಟಿನೊಳಗಡೆ ತುಂಬಿದ್ದ ಅಪಾರ ಪ್ರಮಾಣದ ನೀರನ್ನು ಖಾಲಿ ಮಾಡಲಾಗಿದೆ.

ಎರಡು ದಿನಗಳ ಹಿಂದೆ ಬೆಲೇಕೇರಿ ಮೀನುಗಾರಿಕೆ ಬಂದರು ಪ್ರದೇಶದಲ್ಲಿ ಲಂಗರು ಹಾಕಿದ ಬೋಟೊಂದು ಗಾಳಿ ಅಲೆಗಳ ಹೊಡೆತದಿಂದಾಗಿ ಮುಳುಗಡೆಯಾಗಿ ಲಕ್ಷಾಂತರ ರೂಪಾಯಿ ಹಾನಿ ಸಂಭವಿಸಿತ್ತು.

ಎರಡೇ ದಿನಗಳ ಅವಧಿಯಲ್ಲಿ ಬೆಲೇಕೇರಿ ಮೀನುಗಾರಿಕೆ ಬಂದರು ವ್ಯಾಪ್ತಿಯಲ್ಲಿ ಎರಡು ಬೋಟು
ಮುಳುಗಡೆಯಾದಂತಾಗಿದೆ.

ಮಹಿಳೆಯ ಶವವನ್ನೂ‌ ಬಿಡದ ವಿಕೃತಕಾಮಿ! ಮಹಿಳೆಯ ಮೃತದೇಹದ ಮೇಲೆ ಲೈಂಗಿಕ ದೌರ್ಜನ್ಯ

TAGGED:Another boat capsizes near Ankolaheavy loss
Share This Article
Facebook Twitter Copy Link Print
Previous Article ಹಿರಿಯ ನಟ ಉಮೇಶ್ ಗೆ ಲಿವರ್ ಕ್ಯಾನ್ಸರ್!
Next Article ಓಡಿ ಹೋದ ಪುತ್ರಿಗೆ ಶೃದ್ದಾಂಜಲಿ ಸಲ್ಲಿಸಿ ಇಡೀ ಊರಿಗೆ ತಿಥಿ ಊಟ ಹಾಕಿಸಿದ ತಂದೆ

Popular Posts

ಪರಿಷತ್ ಚುನಾವಣೆ ಮೂಲಕ ಬಿಜೆಪಿ ವರಿಷ್ಠರಿಗೆ ಡಿಕೆ ಶಿವಕುಮಾರ್ ಸಾರಿದ್ದೇನು?

3 Min Read

ಟಿ20 ವಿಶ್ವಕಪ್‌ ಟೂರ್ನಿಯಿಂದ ಕನ್ನಡತಿ ಶ್ರೇಯಾಂಕಾ ಪಾಟೀಲ್ ಔಟ್‌

3 Min Read

ಚಿನ್ನದ ಬೆಲೆ ಭಾರಿ ಇಳಿಕೆ: ಇಂದಿನ ಗೋಲ್ಡ್ ರೇಟ್ ಎಷ್ಟು?

1 Min Read

‘ಟೆಲಿಗ್ರಾಂ’ ನಿಷೇಧಿಸಿದ ಸರ್ಕಾರದ ಆದೇಶ ಎತ್ತಿಹಿಡಿದ ದೆಹಲಿ ಹೈಕೋರ್ಟ್!

2 Min Read

You Might Also Like

ಪ್ರಮುಖಮನರಂಜನೆ

ಟ್ರಾನ್ಸ್‌ಜೆಂಡರ್ ಎಂದ ನೆಟ್ಟಿಗರಿಗೆ ಖುಷ್ಬೂ ಸುಂದರ್ ಮಗಳು ಆನಂದಿತಾ ತಿರುಗೇಟು

2 Min Read
ಪ್ರಮುಖ

ಬಿಜೆಪಿ ನಾಯಕನ ಜೀವಂತ ಸುಟ್ಟ ದುರ್ಷ್ಕರ್ಮಿಗಳು, ಕಾರು ಟ್ರಾಪ್ ಮಾಡಿ ಕೃತ್ಯ

2 Min Read
ಪ್ರಮುಖಮನರಂಜನೆ

ಗುಟ್ಕಾ ಜಗಿಯುತ್ತಲೇ ಯೋಗ ಮಾಡಿದ್ರಾ ನಟ ಕಿಶನ್? ವೈರಲ್ ವಿಡಿಯೋ ನೋಡಿ

1 Min Read
ಪ್ರಮುಖಕರ್ನಾಟಕ

9 ವರ್ಷಗಳ ಕಾನೂನು ಹೋರಾಟಕ್ಕೆ ತೆರೆ; ಚೈತ್ರಾ ಕುಂದಾಪುರ ಭಾವುಕ ಪೋಸ್ಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?