Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಸಿಎಂ ವಿರುದ್ಧ ಡಿಕೆಶಿ ಮಾಟ ಮಾಡಿಸಿ ಕೋಣ, ಹಂದಿ ಬಲಿ ಕೊಟ್ಟಿದ್ದಾರೆ: ಮುನಿರತ್ನ ಗಂಭೀರ ಆರೋಪ!
ಕರ್ನಾಟಕಪ್ರಮುಖ

ಸಿಎಂ ವಿರುದ್ಧ ಡಿಕೆಶಿ ಮಾಟ ಮಾಡಿಸಿ ಕೋಣ, ಹಂದಿ ಬಲಿ ಕೊಟ್ಟಿದ್ದಾರೆ: ಮುನಿರತ್ನ ಗಂಭೀರ ಆರೋಪ!

Share
2 Min Read
SHARE

Subscribe NewsicsKannada/YouTube

newsics.com

ಬೆಂಗಳೂರು: ಗಣವೇಷಧಾರಿಯಾಗಿದ್ದ ಶಾಸಕ ಮುನಿರತ್ನರನ್ನು ಏಯ್ ಕರಿ ಟೋಪಿ ಬಾ ಇಲ್ಲಿ ಎಂದು ವೇದಿಕೆ ಮೇಲಿನಿಂದಲೇ ಕರೆದ ಡಿಕೆ ಶಿವಕುಮಾರ್ ವಿರುದ್ಧ ಶಾಸಕ ಮುನಿರತ್ನ ಆಕ್ರೋಶ ವ್ಯಕ್ತ ಪಡಿಸಿ ಧರಣಿ ನಡೆಸಿದ್ದಾರೆ.

ಬಳಿಕ ಈ ಬಗ್ಗೆ ಹೇಳಿಕೆ ನೀಡಿ ಸಿದ್ದರಾಮಯ್ಯ ಅವರನ್ನು ಮುಗಿಸಲು ಡಿಕೆಶಿ ಕೇರಳದಲ್ಲಿ ಮಾಠ ಮಾಡಿಸಿದ್ದಾರೆ. ಈ ಬಗ್ಗೆ ನನಗೆ ಗೊತ್ತಿದೆ. ಜೊತೆಗೆ ಕೋಣ, ಹಂದಿ ಬಲಿ ಕೊಟ್ಟಿದ್ದಾರೆ. ಡಿಕೆಶಿ ನನ್ನನ್ನು ಕೊಲೆ ಮಾಡುತ್ತಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

ಅಕ್ಟೋಬರ್ 12ರಂದು ಬೆಂಗಳೂರಿನ ಮತ್ತಿಕೆರೆ ಬಳಿಯ ಜೆಪಿ ಪಾರ್ಕ್‌ನಲ್ಲಿ ಡಿಕೆ ಶಿವಕುಮಾರ್ ಸಾರ್ವಜನಿಕರ ಸಮಸ್ಯೆ ಆಲಿಸುತ್ತಿದ್ದರು. ಇದೇ ಕಾರ್ಯಕ್ರಮಕ್ಕೆ ಮುನಿರತ್ನ, RSS ಪಥಸಂಚಲನ ಮುಗಿಸಿ ಸಾಮಾನ್ಯ ಜನರಂತೆ ಭಾಗಿಯಾಗಿದ್ದರು. ಡಿಕೆಶಿ ವಾಕಿಂಗ್ ಗೆ ಸಂಘದ ಗಣವೇಷದಲ್ಲೇ ಶಾಸಕ ಮುನಿರತ್ನ ಆಗಮಿಸಿದರು. ಈ ವೇಳೆ ಮೊದಲಿಗೆ ಮುನಿರತ್ನರನ್ನು ನೋಡಿಯೂ ನೋಡಿದಂತೆ ಡಿಕೆಶಿ ಹೋದರು. ತಮ್ಮ ಕ್ಷೇತ್ರದ ಪಾರ್ಕ್ ನಲ್ಲಿ ನಡೆಯುವತ್ತಿರುವ ಡಿಕೆಶಿ ಅವರ ನಡಿಗೆ ಕಾರ್ಯಕ್ರಮಕ್ಕೆ‌ ಕ್ಷೇತ್ರದ ಶಾಸಕನಾಗಿ ಮುನಿರತ್ನ ಆಗಮಸಿದ್ದರು. ಬಳಿಕ ಶಾಸಕ ಮುನಿರತ್ನ ಅವರನ್ನ ನೋಡಿ ಡಿಕೆಶಿ ಕೈ ಎತ್ತಿ ವಿಶ್ ಮಾಡಿದರು.
ಯಾವುದೇ ಆಹ್ವಾನ ಇಲ್ಲದಿದ್ದರೂ ಶಾಸಕ ಮುನಿರತ್ನ ಬಂದು ಕುಳಿತಿದ್ದರು. ಅದ್ಯಾವಾಗ ಡಿಕೆ ಶಿವಕುಮಾರ್ ಏಯ್, ಕರಿ ಟೋಪಿ ಎಂಎಲ್ಎ ಬಾ ಇಲ್ಲಿ ಅಂದ್ರೋ ಮುನಿರತ್ನ ಪಿತ್ತ ನೆತ್ತಿಗೇರಿತು. ಮೈಕ್ ಕೈಗೆ ಎತ್ತಿಕೊಂಡ ಮುನಿರತ್ನ ಒಬ್ಬ ಶಾಸಕನಿಗೆ ಏನು ಗೌರವ ಕೊಡಬೇಕು ಅದನ್ನ ಕೊಟ್ಟಿದ್ದೀರಾ? ನನಗೆ ಕಾರ್ಯಕ್ರಮಕ್ಕೆ ಆಹ್ವಾನ ಕೊಟ್ಟಿಲ್ಲ. ಒಂದು ಎಂಪಿ , MLA ಫೋಟೋ ಇಲ್ಲ ಎಂದು ಡಿಕೆ ಸುಮ್ಮಖದಲ್ಲೇ ಅಧಿಕಾರಿಗಳ ವಿರುದ್ಧ ಮುನಿರತ್ನ ವಾಗ್ದಾಳಿ ನಡೆಸಿದರು. ಕರಿ ಟೋಪಿ ಅಂತ ಕರೆದ್ದಿದ್ದಕ್ಕೆ‌ ಮುನಿರತ್ನ ಜೆಪಿ ಪಾರ್ಕ್ ಮುಂದೆ ಗಾಂಧಿ ಫೋಟೋ ಹಿಡಿದು ಧರಣಿ ಕುಳಿತರು. ಈ ವೇಳೆ ಇತ್ತ ಸ್ಟೇಜ್ ನಲ್ಲೇ ಗಲಾಟೆ ಕಾಂಗ್ರೆಸ್ ಬಿಜೆಪಿ ಕಾರ್ಯಕರ್ತರು ಗಲಾಟೆಗಿಳಿದರು. ಇಲ್ಲಿ ರಾಜಕೀಯ ಮಾಡೋಕೆ ಬರಬೇಡಿ ಅಂತಾ ಗಲಾಟೆ ಮಾಡಿದರು.

ಸಿದ್ದರಾಮಯ್ಯ ಹಳೆ ಸಿದ್ದರಾಮಯ್ಯ ಅಲ್ಲ. ಸಿದ್ದರಾಮಯ್ಯನವರನ್ನು ಮುಗಿಸಬೇಕು ಎಂದು ಡಿಕೆ ಶಿವಕುಮಾರ್ ಕೇರಳದಲ್ಲಿ ಮಾಠ ಮಾಡಿಸಿದ್ದಾರೆ. ಕೋಣನ ಬಲಿ ಕೊಟ್ಟಿದ್ದಾರೆ. ಕಾಡು ಹಂದಿ ಬಲಿ ನೀಡಿದ್ದಾರೆ. ನನ್ನ ಬಳಿ ಮಾಹಿತಿ ಇದೆ. ಸಿದ್ದರಾಮಯ್ಯ ಮೇಲೆ ರೇಪ್ ಕೇಸ್ ಹಾಕೋಕೆ ಆಗಲ್ಲ. ಹೀಗಾಗಿ ಮಾಠ ಮಂತ್ರ ಮಾಡಿಸ್ತಾ ಇದ್ದಾರೆ ಎಂದು ಗಂಭೀರ ಆರೋಪ ಮಾಡಿದರು.

Chanakya Niti: ಯಾವತ್ತಿಗೂ ಈ ಮೂರು ಸ್ಥಳಗಳಲ್ಲಿ ಜಿಪುಣತನವನ್ನು ತೋರಬೇಡಿ

TAGGED:DKSH cast a spell against the CM and sacrificed a goat and a pig: Munirathna makes a serious allegation!
Share This Article
Facebook Twitter Copy Link Print
Previous Article Chanakya Niti: ಯಾವತ್ತಿಗೂ ಈ ಮೂರು ಸ್ಥಳಗಳಲ್ಲಿ ಜಿಪುಣತನವನ್ನು ತೋರಬೇಡಿ
Next Article ದರ್ಶನ್ ಹೀಗೆ ಯೋಚಿಸಿದ್ದರೆ ಜೈಲಲ್ಲಿ ಬೆಡ್‌ಗೆ ಪರದಾಡಬೇಕಿರಲಿಲ್ಲ!; ವೈರಲ್ ವಿಡಿಯೋ ನೋಡಿ

Popular Posts

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read

You Might Also Like

ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read
ದೇಶಪ್ರಮುಖ

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read
ಕರ್ನಾಟಕಪ್ರಮುಖ

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?