Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಶಾದಿ ಮಹಲ್, ಕಲ್ಯಾಣ ಮಂಟಪಗಳಲ್ಲಿ ಬಾಲ್ಯವಿವಾಹ ನಿಷೇಧ ಕುರಿತ ಶಾಶ್ವತ ಫಲಕ, ಗೋಡೆಬರಹ ಕಡ್ಡಾಯ
ಕರ್ನಾಟಕ

ಶಾದಿ ಮಹಲ್, ಕಲ್ಯಾಣ ಮಂಟಪಗಳಲ್ಲಿ ಬಾಲ್ಯವಿವಾಹ ನಿಷೇಧ ಕುರಿತ ಶಾಶ್ವತ ಫಲಕ, ಗೋಡೆಬರಹ ಕಡ್ಡಾಯ

Share
1 Min Read
SHARE

Newsics_Kannada 

 Subscribe and watch video

 ನ್ಯೂಸಿಕ್ಸ್ ಕನ್ನಡ

ಬನ್ನಿ ನಮ್ ಸಂಗಡ

newsics.com

ಕೊಪ್ಪಳ ಜಿಲ್ಲೆಯನ್ನು ಬಾಲ್ಯ ವಿವಾಹ ಮುಕ್ತ ಜಿಲ್ಲೆಯಾಗಿಸುವ ನಿಟ್ಟಿನಲ್ಲಿ ಬಾಲ್ಯ ವಿವಾಹ ನಿಷೇಧ ಕಾಯ್ದೆ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ಬಾಲ್ಯವಿವಾಹ ನಿಷೇಧ ಕಾನೂನು, ಅಪರಾಧಕ್ಕಿರುವ ಶಿಕ್ಷೆ ಪ್ರಮಾಣ ಮುಂತಾದವುಗಳ ಕುರಿತು ವಿವಾಹಗಳು ನಡೆಯುವ ದೇವಸ್ಥಾನ, ಶಾದಿಮಹಲ್, ಕಲ್ಯಾಣ ಮಂಟಪ ಹಾಗೂ ಫಂಕ್ಷನ್ ಹಾಲ್‌ಗಳಲ್ಲಿ ಶಾಶ್ವತ ಫಲಕ ಹಾಗೂ ಗೋಡೆಬರಹವನ್ನು ಕಡ್ಡಾಯವಾಗಿ ಬರೆಯಿಸಿ, ಪ್ರದರ್ಶಿಸಬೇಕು.

 

ಬಾಲ್ಯವಿವಾಹ ನಿಷೇಧ ಕಾಯ್ದೆ-2006, ಕರ್ನಾಟಕ ತಿದ್ದುಪಡಿ ಕಾಯ್ದೆ-2016 ರನ್ವಯ 18 ವರ್ಷದೊಳಗಿನ ಹೆಣ್ಣು ಮಕ್ಕಳ ಹಾಗೂ 21 ವರ್ಷದೊಳಗಿನ ಗಂಡು ಮಕ್ಕಳ ವಿವಾಹವು ಶಿಕ್ಷಾರ್ಹ ಅಪರಾಧವಾಗಿದೆ. ಕಾಯ್ದೆಯ ಕಲಂ 9 ರನ್ವಯ ಅಪ್ರಾಪ್ತ ವಯಸ್ಸಿನ ಹೆಣ್ಣು ಮಗುವನ್ನು ವಿವಾಹ ಮಾಡಿಕೊಂಡ ಪುರುಷ, ಕಲಂ 10 ಮತ್ತು 11 ರನ್ವಯ ಅಪ್ರಾಪ್ತ ವಯಸ್ಸಿನ ಮಕ್ಕಳಿಗೆ ವಿವಾಹವನ್ನು ಆಯೋಜಿಸಿದವರು, ಆಯೋಜಿಸಲು ಉತ್ತೇಜನ ಅಥವಾ ಪ್ರೋತ್ಸಾಹ ನೀಡುವವರು ಮತ್ತು ಬಾಲ್ಯವಿವಾಹದಲ್ಲಿ ಭಾಗವಹಿಸುವವರಿಗೆ 1 ವರ್ಷದಿಂದ 2 ವರ್ಷದವರೆಗೆ ಕಠಿಣ ಜೈಲು ಶಿಕ್ಷೆ ಮತ್ತು ರೂ. 1 ಲಕ್ಷಗಳ ದಂಡ ವಿಧಿಸಬಹುದಾಗಿರುತ್ತದೆ.

 

ಸರ್ವೋಚ್ಛ ನ್ಯಾಯಾಲಯವು ಬಾಲ್ಯವಿವಾಹಗಳನ್ನು ತಡೆಗಟ್ಟುವುದು ಅತ್ಯಗತ್ಯವಾಗಿದ್ದು, ಕಾಯ್ದೆಯ ಕುರಿತು ಸಮುದಾಯಗಳಲ್ಲಿ ಮತ್ತಷ್ಟು ಜಾಗೃತಿಯನ್ನು ಮೂಡಿಸುವಂತೆ ನಿರ್ದೇಶಿಸಿದೆ. ಆದ್ದರಿಂದ ವಿವಾಹ ಆಯೋಜಕರು, ದೇವಸ್ಥಾನ, ಶಾದಿ ಮಹಲ್‌ಗಳ, ಉಸ್ತುವಾರಿ ಸದಸ್ಯರು, ಕಲ್ಯಾಣ ಮಂಟಪ ಮತ್ತು ಫಂಕ್ಷನ್ ಹಾಲ್‌ಗಳ ವ್ಯವಸ್ಥಾಪಕರುಗಳಿಗೆ ಅವರುಗಳ ವ್ಯಾಪ್ತಿಯಲ್ಲಿ ಆಯೋಜಿಸುವ ಸಾಮೂಹಿಕ ಅಥವಾ ವೈಯಕ್ತಿಕ ವಿವಾಹಗಳಲ್ಲಿ ಅಥವಾ ಅಧೀನದಲ್ಲಿರುವ ಸ್ಥಳದಲ್ಲಿ ಬಾಲ್ಯವಿವಾಹ ಜರುಗದಂತೆ ಸೂಕ್ತ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಬೇಕು.

Share This Article
Facebook Twitter Copy Link Print
Previous Article ರಾಜ್ಯ ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿಪಡಿಸಿ, ಹಲ್ಲೆ ನಡೆಸಿದರೆ ಜೈಲು ಶಿಕ್ಷೆ ಫಿಕ್ಸ್.!
Next Article 3 ತಿಂಗಳಿಂದ ಸಂಬಳ ನೀಡದ್ದಕ್ಕೆ ಡೆತ್ ನೋಟ್ ಬರೆದಿಟ್ಟು ಜೀವ ಕಳೆದುಕೊಂಡ ಗ್ರಂಥಪಾಲಕಿ

Popular Posts

ನನಗೆ ಪಕ್ಷ ಜವಾಬ್ದಾರಿ ನೀಡಿದೆ’ ರಾಮಲಿಂಗಾ ರೆಡ್ಡಿ ರಾಜೀನಾಮೆ ಪತ್ರಕ್ಕೆ ಸಹಿ ಹಾಕಿದ ಬೆನ್ನಲ್ಲೇ ಸಚಿವ ಕೃಷ್ಣಬೈರೇಗೌಡ ಮಹತ್ವದ ಹೇಳಿಕೆ!

1 Min Read

CM ವಿಜಯ್‌ ನೇತೃತ್ವದ TVK ಶಾಸಕಿಗೆ ಭಾರೀ ಅವಮಾನ; ನಡೆದಿದ್ದೇನು?

0 Min Read

ವಿದೇಶಿ ಉಗ್ರನ ಜೊತೆ ನಂಟು ಹೊಂದಿದ್ದ ಆರೋಪದಲ್ಲಿ ಯುವಕನ ಬಂಧನ

2 Min Read

Elephant attack ಆನೆ ದಾಳಿಗೆ ನಿವೃತ್ತ ಐಪಿಎಸ್ ಅಧಿಕಾರಿ‌ ಪತ್ನಿ ಬಲಿ

1 Min Read

You Might Also Like

ಕರ್ನಾಟಕಪ್ರಮುಖ

ರಾಜ್ಯ ಸರ್ಕಾರಿ ನೌಕರರು ಬೆಳಗ್ಗೆ 10 ಗಂಟೆಯೊಳಗೆ ಕಚೇರಿಗೆ ಹಾಜರಾಗುವುದು ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ

2 Min Read
ಪ್ರಮುಖಕರ್ನಾಟಕ

Train tragedy ಚಲಿಸುತ್ತಿದ್ದ ರೈಲು ಹತ್ತಲು ಯತ್ನಿಸಿದ ಯುವಕ ಸಾವು

1 Min Read
ಕರ್ನಾಟಕದೇಶಪ್ರಮುಖ

FSSAI Vegan logo ಸಸ್ಯಾಹಾರಿ ಆಹಾರ ಪ್ಯಾಕೆಟ್‌ ಗಳ ಮೇಲೆ FSSAI ಲೋಗೋ ಕಡ್ಡಾಯ

1 Min Read
ಕರ್ನಾಟಕದೇಶಪ್ರಮುಖ

Gold-Silver Price Today ಚಿನ್ನ ಬೆಳ್ಳಿ ದರದಲ್ಲಿ ಇಳಿಕೆ : ಇಂದಿನ ಬೆಲೆ ಎಷ್ಟು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?