Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Bus ticket price hike ದೀಪಾವಳಿ ಹಬ್ಬಕ್ಕೆ ಊರಿಗೆ ಹೊರಟವರಿಗೆ ಬಿಗ್ ಶಾಕ್ : ದುಪ್ಪಟ್ಟಾಯ್ತು ಖಾಸಗಿ ಬಸ್ ಗಳ ಟಿಕೆಟ್ ದರ
ಕರ್ನಾಟಕಪ್ರಮುಖ

Bus ticket price hike ದೀಪಾವಳಿ ಹಬ್ಬಕ್ಕೆ ಊರಿಗೆ ಹೊರಟವರಿಗೆ ಬಿಗ್ ಶಾಕ್ : ದುಪ್ಪಟ್ಟಾಯ್ತು ಖಾಸಗಿ ಬಸ್ ಗಳ ಟಿಕೆಟ್ ದರ

Share
1 Min Read
SHARE

Newsics_Kannada 

 Subscribe and watch video

 ನ್ಯೂಸಿಕ್ಸ್ ಕನ್ನಡ

ಬನ್ನಿ ನಮ್ ಸಂಗಡ

newsics.com

ಬೆಂಗಳೂರು : ದೀಪಾವಳಿ ಹಬ್ಬದ ಸಮಯದಲ್ಲಿ ಸಾಕಷ್ಟು ಜನರು ಊರಿಗೆ ಹೊರಟಿರಬಹುದು. ಈ ಸಮಯದಲ್ಲಿ ಖಾಸಗಿ ಬಸ್‌ನಲ್ಲಿ ದರ ಹೆಚ್ಚಳವಾಗಿದೆ.

18 ಶನಿವಾರ, 19 ಭಾನುವಾರ, 20 ನರಕ ಚತುರ್ದಶಿ, 21 ಅಮಾವ್ಯಾಸೆ, 22 ದೀಪಾವಳಿಯಿದೆ. ಹೀಗಾಗಿ ಸಾಲು ಸಾಲು ರಜೆ ಬಂದಿವೆ ಹೀಗಾವಿ ದೀಪಾವಳಿ ಹಬ್ಬಕ್ಕೆ ಊರಿಗೆ ಹೊರಟ ಪ್ರಯಾಣಿಕರಿಗೆ ಬಿಗ್ ಶಾಕ್ ಎದುರಾಗಿದೆ. ಇದೇ ಶುಕ್ರವಾರ ಬೆಂಗಳೂರಿನಿಂದ ಕರ್ನಾಟಕದ ವಿವಿಧ ಊರುಗಳಿಗೆ ಹೋಗುವ ಖಾಸಗಿ ಬಸ್ಗಳು ಟಿಕೆಟ್ ದರವನ್ನು ದುಪ್ಪಟು ಮಾಡಿವೆ. ಇನ್ನೂ ಕೆಲ ಬಸ್ಗಳು 50% ಟಿಕೆಟ್ ದರ ಏರಿಕೆ ಮಾಡಿವೆ ಎಂದು ಹೇಳಲಾಗುತ್ತಿದೆ.

 

ಬೆಂಗಳೂರು-ಹುಬ್ಬಳ್ಳಿ ಪ್ರಸ್ತುತ ದರ 900-1,000 ರೂ. ಇದ್ದದ್ದು 2,500-3,000 ರೂ.ಗೆ ಏರಿಕೆ ಆಗಿದೆ. ಬೆಂಗಳೂರು –ಬೆಳಗಾವಿ 1,500-1,600ರೂ. ಇದ್ದದ್ದು, 2,600-4,000ರೂ. ಆಗಿದೆ. ಬೆಂಗಳೂರು-ಗದಗ ಹಳೆ ದರ: 1,100-1,200ರೂ. ಹೊಸ ದರ: 1,800-2,000ರೂ. ಬೆಂಗಳೂರು-ಮಂಗಳೂರು ಹಳೆ ದರ: 1,300-1,400ರೂ. ಹೊಸ ದರ: 2,300-2,700ರೂ.ಗೆ ಏರಿಕೆಯಾಗಿದೆ.

 

ಬೆಂಗಳೂರು-ಬೀದರ್ 2,500 ರೂ.ನಿಂದ 3,500 ರೂ.ಬೆಂಗಳೂರು-ರಾಯಚೂರು 1,900-2,700ರೂ.ವರೆಗೆ ಏರಿಕೆಯಾಗಿದ್ರೆ, ಬೆಂಗಳೂರು-ಕಲಬುರಗಿ 2,500-2,600ರೂ.ವರೆಗೆ ಏರಿಕೆಯಾಗಿದೆ.

TAGGED:#Diwali #Privatebus #ticket #prices #banglore
Share This Article
Facebook Twitter Copy Link Print
Previous Article ಹೆದ್ದಾರಿಗಳ ಡಿವೈಡರ್ ಗಳಲ್ಲಿ ಈ ಗಿಡಗಳನ್ನು ಏಕೆ ಬೆಳೆಸಲಾಗುತ್ತದೆ?
Next Article ಜಮ್ಮು –ಕಾಶ್ಮೀರದಲ್ಲಿ ಇಬ್ಬರು ಉಗ್ರರನ್ನು ಹೊಡೆದುರುಳಿಸಿದ ಭಾರತೀಯ ಯೋಧರು

Popular Posts

‘ಪೆದ್ದಿ’ ನಿರ್ದೇಶಕನ ವಿರುದ್ಧ ತೀವ್ರ ಟೀಕೆ; ಕಾರಣವೇನು?

2 Min Read

ಬಿಪಿ ದಿಢೀರ್ ಹೆಚ್ಚಾದ್ರೆ ಟೆನ್ಷನ್​ ಆಗ್ಬೇಡಿ; ಜಸ್ಟ್ ಈ ರೀತಿ ಮಾಡಿ

2 Min Read

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

1 Min Read

ಹಸು ಹೋಗುವ ಮುನ್ನ ಮಾಡಿದ್ದು ನೋಡಿದ್ರೆ ಕರುಳು ಚುರುಕ್ ಎನ್ನುತ್ತೆ; ವೈರಲ್ ವಿಡಿಯೋ ನೋಡಿ

1 Min Read

You Might Also Like

ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

ASTRO ನಾಳೆ ವೈಧೃತಿ, ಇಂದ್ರ ಯೋಗ: ಈ ಐದು ರಾಶಿಗಳಿಗೆ ಭಾರೀ ಅನುಕೂಲ

3 Min Read
ಕರ್ನಾಟಕಪ್ರಮುಖ

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read
ಕರ್ನಾಟಕಪ್ರಮುಖ

‘ನನಗೂ ಬೇಕಾದ ಖಾತೆ ಸಿಗಲಿಲ್ಲ, ಆದ್ರೆ ನನಗೆ ದುಃಖನೂ ಇಲ್ಲ, ಸಂತೋಷನೂ ಇಲ್ಲ; ಸತೀಶ್ ಜಾರಕಿಹೊಳಿ ಹೊಸ ಬಾಂಬ್

2 Min Read
ಕರ್ನಾಟಕಪ್ರಮುಖ

ಫೋನ್​ ಸ್ವಿಚ್​ ಆಫ್​; ರಾಜೀನಾಮೆ ಬಳಿಕ ರಾಮಲಿಂಗಾರೆಡ್ಡಿ ಹೋಗಿದ್ದು ಎಲ್ಲಿಗೆ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?