Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಭಾರವಾದ ಹೃದಯದಿಂದ ಬ್ಯಾಡ್ಮಿಂಟನ್ ಆಟ ತೊರೆದಿದ್ದೇನೆ; ಸೈನಾ ನೆಹ್ವಾಲ್
ಪ್ರಮುಖ

ಭಾರವಾದ ಹೃದಯದಿಂದ ಬ್ಯಾಡ್ಮಿಂಟನ್ ಆಟ ತೊರೆದಿದ್ದೇನೆ; ಸೈನಾ ನೆಹ್ವಾಲ್

Share
1 Min Read
SHARE

newsics.com

ಉಡುಪಿ: ನಾನೀಗ ಭಾರವಾದ ಹೃದಯದಿಂದ ಬ್ಯಾಡ್ಮಿಂಟನ್ ಆಟ ತೊರೆದಿದ್ದೇನೆ. ದೈಹಿಕ ಕ್ಷಮತೆಯ ಕಾರಣಕ್ಕೆ ಇದು ಅನಿವಾರ್ಯವಾಗಿತ್ತು. ಆಟವಾಡುವ ಉತ್ಸಾಹ ಇದ್ದರೂ, ದೇಹ ಸ್ಪಂದಿಸುವುದಿಲ್ಲ ಎಂದು ಬ್ಯಾಡ್ಮಿಂಟನ್ ಸ್ಟಾರ್, ಪದ್ಮಭೂಷಣ ಸೈನಾ ನೆಹ್ವಾಲ್ ಹೇಳಿದ್ದಾರೆ.
ಮಣಿಪಾಲದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕೋಚಿಂಗ್ ನೀಡುವ ಬಗ್ಗೆ ನನಗೆ ಆಸಕ್ತಿ ಇಲ್ಲ. ಹೈದರಾಬಾದ್ನಲ್ಲಿ ಬ್ಯಾಡ್ಮಿಂಟನ್ ತರಬೇತಿ ನೀಡುವ ಅತ್ಯುತ್ತಮ ಅಕಾಡೆಮಿಗಳಿವೆ. ನನ್ನ ಪತಿ ಕೂಡ ಗೋಪಿ ಸರ್ಗೆ ( ಪುಲ್ಲೇಲ ಗೋಪಿಚಂದ್) ಈಗ ಸಹಾಯ ಮಾಡುತ್ತಿದ್ದಾರೆ. ಕೋಚಿಂಗ್ ತುಂಬಾ ಡಿಫಿಕಲ್ಟ್. ಆಡುವುದಕ್ಕಿಂತಲೂ ಕೋಚಿಂಗ್ಗೆ ಹೆಚ್ಚಿನ ಪರಿಶ್ರಮ ಹಾಕಬೇಕಾಗುತ್ತದೆ. ಹತ್ತು ಹದಿನೈದು ಗಂಟೆ ನಿಂತುಕೊಂಡು ತರಬೇತಿ ನೀಡುವುದು ಸುಲಭವಲ್ಲ. ಕ್ರೀಡೆಯಲ್ಲಿ ತೊಡಗಿಸಿಕೊಳ್ಳಲು ಮಕ್ಕಳಿಗೆ ಪ್ರೇರಣೆ ನೀಡುವ ಕೆಲಸ ಮಾಡುತ್ತಿದ್ದೇನೆ ಎಂದು ಹೇಳಿದರು.

ಧರ್ಮಸ್ಥಳ ವಿರುದ್ಧ ಮಾನಹಾನಿಕರ ವೀಡಿಯೋ ಡಿಲೀಟ್ ಮಾಡಲು ಯ್ಯೂಟೂಬರ್‌ಗಳಿಗೆ 3 ದಿನ ಗಡುವು!

TAGGED:I have now left badminton with a heavy heart: Saina Nehwal
Share This Article
Facebook Twitter Copy Link Print
Previous Article ಧರ್ಮಸ್ಥಳ ವಿರುದ್ಧ ಮಾನಹಾನಿಕರ ವೀಡಿಯೋ ಡಿಲೀಟ್ ಮಾಡಲು ಯ್ಯೂಟೂಬರ್‌ಗಳಿಗೆ 3 ದಿನ ಗಡುವು!
Next Article Rain Alert ರಾಜ್ಯದಲ್ಲಿ ಭಾರೀ ಮಳೆ – 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ

Popular Posts

Siddhartha Parasanur ನಿಗೂಢ ರೀತಿಯಲ್ಲಿ ಕಿರುತೆರೆ ನಟ,‌ ಹಾಸ್ಯ ಕಲಾವಿದ ಸಿದ್ಧಾರ್ಥ ಪರಸನೂರು ನಿಧನ

1 Min Read

Preetam Chakravarthy ಬಾಲಿವುಡ್‌ಗೆ ವಿದಾಯ ಹೇಳಿದ್ರಾ ಸಂಗೀತ ನಿರ್ದೇಶಕ ಪ್ರೀತಂ ಚಕ್ರವರ್ತಿ?

1 Min Read

GOOD MORNING | Today’s Horoscope ಇಂದಿನ ಪಂಚಾಂಗ/ ರಾಶಿ ಭವಿಷ್ಯ, 16-06-2026, ಮಂಗಳವಾರ, ಹೇಗಿದೆ ಇಂದಿನ ನಿಮ್ಮ ಗ್ರಹಗತಿ?

4 Min Read

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

You Might Also Like

ಕರ್ನಾಟಕಪ್ರಮುಖ

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read
ಕರ್ನಾಟಕದೇಶಪ್ರಮುಖ

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read
ಕರ್ನಾಟಕದೇಶಪ್ರಮುಖಮನರಂಜನೆ

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read
ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Social Networks

Facebook-f Instagram Twitter
Welcome Back!

Sign in to your account

Lost your password?