Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಇಂಜೆಕ್ಷನ್ ಕೊಟ್ಟು ಪತ್ನಿಯನ್ನೇ ಹತ್ಯೆಗೈದ ವೈದ್ಯ
ಕರ್ನಾಟಕ

ಇಂಜೆಕ್ಷನ್ ಕೊಟ್ಟು ಪತ್ನಿಯನ್ನೇ ಹತ್ಯೆಗೈದ ವೈದ್ಯ

Share
1 Min Read
SHARE

Newsics_Kannada 

 Subscribe and watch video

 ನ್ಯೂಸಿಕ್ಸ್ ಕನ್ನಡ

ಬನ್ನಿ ನಮ್ ಸಂಗಡ

newsics.com

 

ಬೆಂಗಳೂರು :  ಇಂಜೆಕ್ಷನ್ ಕೊಟ್ಟು ಪತ್ನಿಯನ್ನೇ ವೈದ್ಯ ಹತ್ಯೆ ಮಾಡಿದ ಘಟನೆ ನಡೆದಿದೆ. ಕೃತಿಕಾ ಎಂಬ ಮಹಿಳೆಯನ್ನು ಡಾಕ್ಟರ್ ಮಹೇಂದ್ರ ಎಂಬುವವರು ಕೊಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

 

ತನ್ನ ವೈದ್ಯಕೀಯ ಬುದ್ದಿ ಬಳಸಿ ಕೊಲೆ ಮಾಡಿದ ಮಹೇಂದ್ರ ಬಳಿಕ ನ್ಯಾಚುರಲ್ ಡೆತ್ ಆಗಿದೆ ಎಂದು ಎಲ್ಲರನ್ನು ನಂಬಿಸಿದ್ದರು. ಎಫ್ ಎಸ್ ಎಲ್ ವರದಿ ಬಂದ ಬಳಿಕ ಸಾವಿನ ರಹಸ್ಯ ಬಯಲಾಗಿದೆ. ಎಫ್ ಎಸ್ ಎಲ್ ವರದಿ ಆಧರಿಸಿ ಪೊಲೀಸರು ಪ್ರಕರಣ ದಾಖಲಿಸಿ ಡಾ. ಮಹೇಂದ್ರ ರೆಡ್ಡಿಯನ್ನು ಬಂಧಿಸಿದ್ದಾರೆ. ಕೊಲೆಯಾದ 6 ತಿಂಗಳ ಬಳಿಕ ಕೊಲೆ ರಹಸ್ಯ ಬಯಲಾಗಿದೆ. ಪತ್ನಿ ಕೃತಿಕಾ ರೆಡ್ಡಿ ಕೂಡ ವೈದ್ಯೆಯಾಗಿದ್ದರೂ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು. ಮದುವೆಯಾದ 11 ತಿಂಗಳ ಬಳಿಕ ಪತಿ ಪತ್ನಿಯ ಹತ್ಯೆಗೆ ಸ್ಕೆಚ್ ಹಾಕಿದ್ದನು.

 

20 :05: 2024 ರಲ್ಲಿ ಡಾ.ಮಹೇಂದ್ರ ರೆಡ್ಡಿ ಹಾಗೂ ಕೃತಿಕಾ ಮದುವೆಯಾಗಿದ್ದರು. ಕೃತಿಕಾ ರೆಡ್ಡಿಗೆ ಅಜೀರ್ಣ, ಗ್ರ್ಯಾಸ್ಟ್ರಿಕ್ ಸೇರಿ ಮುಂತಾದ ಸಮಸ್ಯೆಯಿತ್ತು. ಹುಷಾರಿಲ್ಲದೇ ಮನೆಯಲ್ಲಿ ಮಲಗಿದ್ದ ಕೃತಿಕಾಗೆ ಮಹೇಂದ್ರ ಒಂದು ಇಂಜೆಕ್ಷನ್ ನೀಡಿದ್ದರು.ಆ ಇಂಜೆಕ್ಷನ್ ನಿಂದ ಕೃತಿಕಾ ಮೃತಪಟ್ಟಿದ್ದರು. ಮೊದಲು ಕುಟುಂಬದವರಿಗೆ ಈ ಬಗ್ಗೆ ಗೊತ್ತಿರಲಿಲ್ಲ. ನನ್ನ ಮಗಳು ಅನಾರೋಗ್ಯದಿಂದ ಮೃತಪಟ್ಟಿದ್ದಾಳೆ ಎಂದು ಪೋಷಕರು ನಂಬಿದ್ದರು. ನಂತರ ಪೊಲೀಸರು ತನಿಖೆ ನಡೆಸಿದಾಗ ಸಾವಿನ ರಹಸ್ಯ ಬಯಲಾಗಿದೆ.

TAGGED:#doctor #killed #wife #injection #banglore
Share This Article
Facebook Twitter Copy Link Print
Previous Article ರಾಜ್ಯದಲ್ಲಿ ಇನ್ಮುಂದೆ SSLC, PUCಯಲ್ಲಿ ಶೇ.33 ಅಂಕ ಬಂದ್ರೂ ಪಾಸ್
Next Article ಕನ್ನಡ ರಾಜ್ಯೋತ್ಸವದಂದು ಧ್ವಜಾರೋಹಣ’ ಮಾಡಲು ರಾಜ್ಯದ ಎಲ್ಲಾ ಜಿಲ್ಲೆಗಳಿಗೆ ಸಚಿವರುಗಳ ನೇಮಕ : ಸರ್ಕಾರ ಆದೇಶ

Popular Posts

ಬೆಂಗಳೂರಿನಲ್ಲಿ ನಮ್ಮ ಮೆಟ್ರೋ ಫೇಸ್ 3 ಯೋಜನೆ : 3,627 ಮರಗಳ ಮಾರಣಹೋಮಕ್ಕೆ ಶೀಘ್ರವೇ ಮುಹೂರ್ತ ಫಿಕ್ಸ್.!

1 Min Read

ಕರಾವಳಿ – ಮಲೆನಾಡು ಪ್ರವಾಸೋದ್ಯಮ ಬ್ರಾಂಡ್‌ ಅಂಬಾಸಿಡರ್‌ ಆಗಿ ರಿಷಬ್‌ ಶೆಟ್ಟಿ ನೇಮಕ

2 Min Read

ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ, ಖಾಸಗಿ ಭಾಗಕ್ಕೆ ಮರದ ತುಂಡು ತುಂಬಿ ವಿಕೃತಿ

2 Min Read

ಇಂದಿರಾ ಗಾಂಧಿ ಎಂಬ ಪದಕ್ಕೆ ಟರ್ಕಿಶ್ ಭಾಷೆಯಲ್ಲಿ ಅರ್ಥವೇನು?

2 Min Read

You Might Also Like

ಕರ್ನಾಟಕಪ್ರಮುಖ

Effect of Cross Voting ಶಿಸ್ತಿನ ಪಕ್ಷ ಎಂದೇ ಖ್ಯಾತಿ ಪಡೆದಿರುವ ಬಿಜೆಪಿಯಲ್ಲಿ ಏನಾಗಿದೆ?

2 Min Read
ಪ್ರಮುಖಕರ್ನಾಟಕ

ಗೃಹಲಕ್ಷ್ಮಿ ಹಣ ದುರುಪಯೋಗ ತಡೆಗೆ 11 ಸೂಚನೆಗಳ ಜಾರಿ!

3 Min Read
ಕರ್ನಾಟಕಪ್ರಮುಖ

Guarantee Schemes ಸುಳ್ಳು ಹೇಳಿ ಗ್ಯಾರಂಟಿ ತಗೊಂಡ್ರೆ ಇವ್ರು ಮನೆ ಮನೆಗೂ ಬರ್ತಾರಂತೆ!

2 Min Read
ಕರ್ನಾಟಕಪ್ರಮುಖ

Free Bus ವೋಟರ್ ಐಡಿ ಇರುವ ಮಹಿಳೆಯರಿಗೆ ಮಾತ್ರ ಇನ್ನು ಉಚಿತ ಬಸ್ ಪ್ರಯಾಣ ಅವಕಾಶ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?