Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಹಾವುಗಳ ಜತೆ ಚೆಲ್ಲಾಟ ಆಡುವ ಗ್ರಾಮಸ್ಥರು: ವರ್ಷಕ್ಕೊಮ್ಮೆ ನಡೆಯುತ್ತದೆ ಸರ್ಪ ಮೇಳ
ಕರ್ನಾಟಕವೈರಲ್

ಹಾವುಗಳ ಜತೆ ಚೆಲ್ಲಾಟ ಆಡುವ ಗ್ರಾಮಸ್ಥರು: ವರ್ಷಕ್ಕೊಮ್ಮೆ ನಡೆಯುತ್ತದೆ ಸರ್ಪ ಮೇಳ

Share
1 Min Read
SHARE

newsics.com
ಬಿಹಾರ: ಗ್ರಾಮಸ್ಥರು ಜೀವಂತ ಹಾವುಗಳ ಜೊತೆ ಚೆಲ್ಲಾಟ ಆಡುತ್ತಾರೆ. ಸಮಷ್ಟಿಪುರದರಲ್ಲಿ ಇಂತಹದೊಂದು ಸರ್ಪ ಮೇಳ ನಡೆಯುತ್ತದೆ.
ಇಲ್ಲಿನ ಗ್ರಾಮಸ್ಥರು ವಿಷಕಾರಿ ನಾಗರಹಾವುಗಳನ್ನೇ ಕೈಯಲ್ಲಿ ಹಿಡಿದುಕೊಂಡು ಬರುತ್ತಾರೆ. ಸಮಷ್ಟಿಪುರದಲ್ಲಿ ನಡೆಯುತ್ತಿರುವ ಸರ್ಪ ಮೇಳದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದೆ.

ಸಮಷ್ಟಿಪುರದ ಜನರು ನಾಗರಹಾವುಗಳಲ್ಲಿ ನಾಲಿಗೆಗೆ ಕಚ್ಚಿಸಿಕೊಳ್ಳುತ್ತಾರೆ. ವಿಷಕಾರಿ, ಕಾರ್ಕೋಟಕ ಸರ್ಪಗಳು ಕಚ್ಚಿದರೂ ಇವರಿಗೆ ಯಾವುದೇ ಅಪಾಯ ಆಗೋದಿಲ್ಲ.

ವರ್ಷಕ್ಕೊಮ್ಮೆ ಈ ಸರ್ಪ ಮೇಳ ನಡೆಯುತ್ತೆ. ವಿಷಕಾರಿ ಸರ್ಪಗಳ ಜೊತೆಯೇ ಆಟವಾಡುವ ಇಲ್ಲಿನ ಜನರು ಅದಕ್ಕೆ ಚಿತ್ರಹಿಂಸೆಯನ್ನು ಕೊಡುತ್ತಾರೆ. ಸರ್ಪ ಮೇಳದ ವಿಡಿಯೋಗಳನ್ನು ಪ್ರಾಣಿ ಪ್ರಿಯರು ಖಂಡಿಸಿದರೂ ಇದು ಪ್ರತಿ ವರ್ಷಕ್ಕೊಮ್ಮೆ ಆಚರಣೆಯಲ್ಲಿದೆ.

https://twitter.com/withLoveBihar/status/1816728514852172009

TAGGED:snakevideovideo viral
Share This Article
Facebook Twitter Copy Link Print
Previous Article ಐಫೋನ್‌ಗಳ ಬೆಲೆ ಇಳಿಸಿದ ಆ್ಯಪಲ್‌! ಕಾರಣವೇನು ಗೊತ್ತಾ?
Next Article ಒಲಿಂಪಿಕ್ಸ್‌ಗೆ ಅದ್ಧೂರಿ ಚಾಲನೆ, ಟೀಂ ಇಂಡಿಯಾ ಮುನ್ನಡೆಸಿದ ಶರತ್, ಸಿಂಧು

Popular Posts

Cooking Oil Storage ನೀವು ಬಳಸುವ ಅಡುಗೆ ಎಣ್ಣೆ ಸುರಕ್ಷಿತವೇ? ಎಣ್ಣೆ ಹಾಳಾಗಿದೆಯೇ ಎಂದು ತಿಳಿಯಲು ಈ ಮುಖ್ಯ ಸಂಗತಿಗಳನ್ನು ಗಮನಿಸಿ

2 Min Read

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read

Jana Nayagan ಸಿಎಂ ವಿಜಯ್ ಕೊನೆಯ ಸಿನಿಮಾ ‘ಜನ ನಾಯಗನ್’ ರಿಲೀಸ್‌ಗೆ ಕೌಂಟ್‌ಡೌನ್‌; ಅಭಿಮಾನಿಗಳಿಗೆ ಡಬಲ್ ಧಮಾಕಾ

2 Min Read

DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?

2 Min Read

You Might Also Like

ಪ್ರಮುಖCrimeಕರ್ನಾಟಕ

Cyber Crime ಎಚ್ಚರ..! ವಾಟ್ಸಾಪ್‌ಗೆ ಬಂದ ಮದುವೆ ಕಾರ್ಡ್ ನೋಡ್ತಿದ್ದಂತೆ ಖಾಲಿಯಾಯ್ತು ₹9 ಲಕ್ಷ ರೂ

2 Min Read
ಪ್ರಮುಖಕರ್ನಾಟಕದೇಶ

Gold Price ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆ, ಇಂದಿನ ದರ ವಿವರ ಇಲ್ಲಿದೆ

1 Min Read
ಕರ್ನಾಟಕ

Uttarakannada Trauma Center | ಕುಮಟಾದಲ್ಲಿ ಜಿಲ್ಲೆಯ ಮೊದಲ ಅತ್ಯಾಧುನಿಕ ಟ್ರಾಮಾ ಕೇರ್ ಸೆಂಟರ್ ಆರಂಭ

3 Min Read
ಕರ್ನಾಟಕಮನರಂಜನೆ

Toxic New Song | ಯಶ್–ತಾರಾ ಸುತಾರಿಯಾ ಜೋಡಿಯ ‘ಮನಮೋಹಕ’ ಹಾಡು ಬಿಡುಗಡೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?