Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬೆಂಗಳೂರಿನ ಎಲ್ಲ ರಸ್ತೆ ಗುಂಡಿಗಳನ್ನು ಒಂದು ವಾರದೊಳಗೆ ಮುಚ್ಚಲು ಅಧಿಕಾರಿಗಳಿಗೆ ಸಿಎಂ ಸೂಚನೆ
ಕರ್ನಾಟಕಪ್ರಮುಖ

ಬೆಂಗಳೂರಿನ ಎಲ್ಲ ರಸ್ತೆ ಗುಂಡಿಗಳನ್ನು ಒಂದು ವಾರದೊಳಗೆ ಮುಚ್ಚಲು ಅಧಿಕಾರಿಗಳಿಗೆ ಸಿಎಂ ಸೂಚನೆ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ ನಗರದಲ್ಲಿನ ಎಲ್ಲ ಗುಂಡಿಗಳನ್ನು ಒಂದು ವಾರದೊಳಗೆ ಮುಚ್ಚುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

 

ಕಳೆದ ತಿಂಗಳು ಮುಖ್ಯಮಂತ್ರಿಗಳು ನಗರದ ಐದು ಮಹಾನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ಅಕ್ಟೋಬರ್ 31 ರೊಳಗೆ ಗುಂಡಿಗಳನ್ನು ಮುಚ್ಚಲು ಗಡುವು ವಿಧಿಸಿತ್ತು.

ಗಾಂಧಿನಗರ ವಿಧಾನಸಭಾ ಕ್ಷೇತ್ರದ ಚಿಕ್ಕಪೇಟೆಯ ಆಧುನೀಕರಣ ಮತ್ತು ಗಾಂಧಿನಗರ ಕ್ಷೇತ್ರದ ರಸ್ತೆಗಳ ವೈಟ್ ಟಾಪಿಂಗ್ ಕಾಮಗಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದರು.

ನಗರದ ವಿವಿಧ ಭಾಗಗಳಲ್ಲಿ ವೈಟ್ ಟಾಪಿಂಗ್ ಕೆಲಸ ನಡೆಯುತ್ತಿದ್ದು, ವೈಟ್ ಟಾಪಿಂಗ್ ರಸ್ತೆಗಳು 25 ರಿಂದ 30 ವರ್ಷ ಬಾಳಿಕೆ ಬರುವುದರಿಂದ ಗುಂಡಿಗಳ ಸಮಸ್ಯೆಯನ್ನು ಕಡಿಮೆ ಮಾಡಲು ಇದು ಸಹಾಯ ಮಾಡುತ್ತದೆ. ನಗರದಲ್ಲಿನ ಗುಂಡಿಗಳನ್ನು ಮುಚ್ಚುತ್ತೇವೆ ಮತ್ತು ರಸ್ತೆಗಳಿಗೆ ವೈಟ್ ಟಾಪಿಂಗ್ ಕೂಡ ಮಾಡುತ್ತೇವೆ ಎಂದು ಅವರು ಹೇಳಿದರು.

ಕೆಂಪೇಗೌಡರ ಕಾಲದಲ್ಲಿ ಪೇಟೆ ಬೀದಿಯಾಗಿದ್ದ ಇಲ್ಲಿನ ಪೇಟೆಗಳು ಈಗಲೂ ಆ ಕಾಲದ ಸ್ವಭಾವವನ್ನೇ ಹೊಂದಿವೆ. ನಾವೊಮ್ಮೆ ಇಲ್ಲಿನ ರಸ್ತೆಗಳ ಅಗಲೀಕರಣದ ಬಗ್ಗೆ ಚಿಂತಿಸಿದ್ದೆವು. ಆದರೆ ದಿನೇಶ್ ಗುಂಡೂರಾವ್ ಅವರು ಒಪ್ಪಲಿಲ್ಲ. ನಮ್ಮ ಜನಗಳಿಗೆ ಸಮಸ್ಯೆ ಆಗುತ್ತದೆ ಸರ್ ಎಂದು ಸ್ಪಷ್ಟವಾಗಿ ನಿರಾಕರಿಸಿ, ರಸ್ತೆ ಅಗಲೀಕರಣ ಮಾಡದೆ, ರಸ್ತೆಗಳ ಆಧುನೀಕರಣ ಮತ್ತು ಚಿಕ್ಕಪೇಟೆಯ ಅಭಿವೃದ್ಧಿಗೆ ಯೋಜನೆ ರೂಪಿಸಿ ಜಾರಿ ಮಾಡಿದ್ದಾರೆ.

ಬೆಂಗಳೂರು ವಿಪರೀತವಾಗಿ ಬೆಳೆಯುತ್ತಿರುವ ನಗರ. ನಗರದ ಜನಸಂಖ್ಯೆ ಹೆಚ್ಚುತ್ತಿದ್ದು, ಈ ಸವಾಲನ್ನು ಗೆಲ್ಲಲು ಬೆಂಗಳೂರಿನ ರಸ್ತೆಗಳ ಆಧುನೀಕರಣ ಮತ್ತು ಅಭಿವೃದ್ಧಿಗೆ ಹೇರಳವಾದ ಹಣ ಒದಗಿಸುತ್ತಿದ್ದೇವೆ.

ಬೆಂಗಳೂರಿನ ಮೆಟ್ರೋಗೆ ಶೇ.87 ರಷ್ಟು ಹಣ ಕೊಡುವುದು ನಾವೇ. ಅಂದರೆ ರಾಜ್ಯದ ಜನತೆಯ ಶೇ.87 ರಷ್ಟು ಹಣದಲ್ಲಿ ಮೆಟ್ರೋ ಆಗಿದೆ. ಆದರೆ ಬಿಜೆಪಿಯವರು ಮೆಟ್ರೋ ಕೇಂದ್ರದ ಯೋಜನೆ ಎಂದು ತಿರುಚಿ ಸುಳ್ಳು ಹೇಳುತ್ತಾರೆ.

TAGGED:#CM #instructs #officials #potholes #Bengaluru #siddaramiah
Share This Article
Facebook Twitter Copy Link Print
Previous Article ಮದುವೆಯಾದ ಜಾಗದಲ್ಲೇ ಮತ್ತೆ ಮದುವೆಯಾಗಿ ಅರುಂಧತಿ ನಕ್ಷತ್ರ ನೋಡಿದ ಪ್ರೇಮ್ ದಂಪತಿ
Next Article Heavy Rain ಸೈಕ್ಲೋನ್ ಎಫೆಕ್ಟ್ : ರಾಜ್ಯಾದ್ಯಂತ ಭಾರಿ ಮಳೆ ಮುನ್ಸೂಚನೆ

Popular Posts

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

You Might Also Like

ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read
ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?