Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಇಂದು ಮಧ್ಯಾಹ್ನ ವಿಶ್ವರೂಪ ದರ್ಶನ ಬಳಿಕ ಹಾಸನಾಂಬ ದೇವಿ ಜಾತ್ರೆಗೆ ತೆರೆ
ಕರ್ನಾಟಕ

ಇಂದು ಮಧ್ಯಾಹ್ನ ವಿಶ್ವರೂಪ ದರ್ಶನ ಬಳಿಕ ಹಾಸನಾಂಬ ದೇವಿ ಜಾತ್ರೆಗೆ ತೆರೆ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಹಾಸನ: ಹಾಸನಾಬ ದೇವಿ ದೇವಾಲಯ ಇಂದು ಮಧ್ಯಾಹ್ನ 12 ಗಂಟೆಯ ನಂತರ ವಿಶ್ವರೂಪ ದರ್ಶನದ ನಂತರ ಶಾಸ್ತ್ರೋಕ್ತವಾಗಿ ಗರ್ಭಗುಡಿ ಬಾಗಿಲು ಹಾಕಲಾಗುವುದು.

ಅಕ್ಟೋಬರ್ 9ರಂದು ಹಾಸನಾಂಬೆ ದೇವಾಲಯದ ಗರ್ಭಗುಡಿ ಬಾಗಿಲು ತೆರೆಯಲಾಗಿತ್ತು. ಇದುವರೆಗೆ 26 ಲಕ್ಷಕ್ಕೂ ಹೆಚ್ಚು ಭಕ್ತರು ದೇವಿಯ ದರ್ಶನ ಪಡೆದುಕೊಂಡಿದ್ದಾರೆ. ಲಾಡು ಪ್ರಸಾದ, ಟಿಕೆಟ್ ಮಾರಾಟದಿಂದ 22 ಕೋಟಿ ರೂ.ಗೂ ಹೆಚ್ಚು ಆದಾಯ ಬಂದಿದೆ. ಈ ಬಾರಿ ಇತಿಹಾಸ ಬರೆದ ಹಾಸನಾಂಬ ದೇವಿ ಜಾತ್ರಾ ಮಹೋತ್ಸವಕ್ಕೆ ಮಧ್ಯಾಹ್ನ ತೆರೆ ಬೀಳಲಿದೆ.

ಸಾರ್ವಜನಿಕ ದರ್ಶನ ಮುಕ್ತಾಯವಾಗಿದ್ದು, ಕಡೆಗಳಿಗೆಯಲ್ಲಿಯೂ ಸಾವಿರಾರು ಭಕ್ತರು ದೇವಿಯ ದರ್ಶನ ಪಡೆಯುತ್ತಿದ್ದಾರೆ. ಮುಖ್ಯದ್ವಾರದಿಂದಲೇ ಆಗಮಿಸಿ ಭಕ್ತರು ದರ್ಶನ ಪಡೆದುಕೊಳ್ಳುತ್ತಿದ್ದಾರೆ. ಈಗಾಗಲೇ ದೇವಾಲಯದ ಎಲ್ಲಾ ಸರತಿ ಸಾಲುಗಳನ್ನು ಬಂದ್ ಮಾಡಲಾಗಿದೆ. ವಿಸರ್ಜನಾ ಪೂಜೆಗಾಗಿ ಸಾರ್ವಜನಿಕ ದರ್ಶನ ಅಂತ್ಯವಾಗಗಲಿದ್ದು, ನಂತರ ದೇವಾಲಯದಲ್ಲಿ ಸಾರ್ವಜನಿಕ ದರ್ಶನಕ್ಕೆ ಅವಕಾಶ ಇರುವುದಿಲ್ಲ

TAGGED:#hasana #VishwaroopDarshan #HasanambaDevi #temple #close
Share This Article
Facebook Twitter Copy Link Print
Previous Article Donald Trump ಏಷ್ಯಾದ 3 ದೇಶಗಳಿಗೆ ಡೊನಾಲ್ಡ್ ಟ್ರಂಪ್ ಪ್ರವಾಸ
Next Article ಕೇಂದ್ರ ಸಚಿವ ನಿತಿನ್ ಗಡ್ಕರಿ P.A ಬಂಗಲೆಯಲ್ಲಿ ಕಳ್ಳತನಕ್ಕೆ ಯತ್ನ

Popular Posts

ವಿದೇಶಿ ಉಗ್ರನ ಜೊತೆ ನಂಟು ಹೊಂದಿದ್ದ ಆರೋಪದಲ್ಲಿ ಯುವಕನ ಬಂಧನ

2 Min Read

Elephant attack ಆನೆ ದಾಳಿಗೆ ನಿವೃತ್ತ ಐಪಿಎಸ್ ಅಧಿಕಾರಿ‌ ಪತ್ನಿ ಬಲಿ

1 Min Read

ರಾಜ್ಯ ಸರ್ಕಾರಿ ನೌಕರರು ಬೆಳಗ್ಗೆ 10 ಗಂಟೆಯೊಳಗೆ ಕಚೇರಿಗೆ ಹಾಜರಾಗುವುದು ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ

2 Min Read

Train tragedy ಚಲಿಸುತ್ತಿದ್ದ ರೈಲು ಹತ್ತಲು ಯತ್ನಿಸಿದ ಯುವಕ ಸಾವು

1 Min Read

You Might Also Like

ಕರ್ನಾಟಕದೇಶಪ್ರಮುಖ

FSSAI Vegan logo ಸಸ್ಯಾಹಾರಿ ಆಹಾರ ಪ್ಯಾಕೆಟ್‌ ಗಳ ಮೇಲೆ FSSAI ಲೋಗೋ ಕಡ್ಡಾಯ

1 Min Read
ಕರ್ನಾಟಕದೇಶಪ್ರಮುಖ

Gold-Silver Price Today ಚಿನ್ನ ಬೆಳ್ಳಿ ದರದಲ್ಲಿ ಇಳಿಕೆ : ಇಂದಿನ ಬೆಲೆ ಎಷ್ಟು?

1 Min Read
ಕರ್ನಾಟಕಪ್ರಮುಖ

KH Muniyappa ರಾಮಲಿಂಗಾರೆಡ್ಡಿ ಬೆನ್ನಲ್ಲೆ, ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಕೆ.ಎಚ್ ಮುನಿಯಪ್ಪ ಮುಂದು

1 Min Read
ಕರ್ನಾಟಕಪ್ರಮುಖ

ಸಚಿವ ಸ್ಥಾನಕ್ಕೆ ರಾಮಲಿಂಗಾರೆಡ್ಡಿ ರಾಜೀನಾಮೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?