Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Rain Alert ವಾಯುಭಾರ ಕುಸಿತ :ರಾಜ್ಯದಲ್ಲಿ ಇನ್ನೂ ಒಂದು ವಾರ ಭಾರಿ ಮಳೆ
ಕರ್ನಾಟಕಪ್ರಮುಖ

Rain Alert ವಾಯುಭಾರ ಕುಸಿತ :ರಾಜ್ಯದಲ್ಲಿ ಇನ್ನೂ ಒಂದು ವಾರ ಭಾರಿ ಮಳೆ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬೆಂಗಳೂರು: ಪೂರ್ವ ಅರಬ್ಬಿ ಸಮುದ್ರ ಮತ್ತು ಬಂಗಾಳಕೊಲ್ಲಿಯ ಆಗ್ನೆಯ ಭಾಗದಲ್ಲಿ ವಾಯುಭಾರ ಕುಸಿತ ಉಂಟಾಗಿದೆ.ಈ ಹಿನ್ನೆಲೆಯಲ್ಲಿ ರಾಜ್ಯದ ದಕ್ಷಿಣ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

 

ಅಕ್ಟೋಬರ್ 25 ರಂದು ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಕಲಬುರಗಿ, ಯಾದಗಿರಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

 

ಅಕ್ಟೋಬರ್ 27 ರಂದು ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ದಕ್ಷಿಣ ಒಳನಾಡು, ಮಲೆನಾಡು ಭಾಗದ ಶಿವಮೊಗ್ಗ, ಚಿಕ್ಕಮಗಳೂರು, ಕೋಲಾರ, ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.

 

ಅಕ್ಟೋಬರ್ 28 ರಂದು ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಎಲ್ಲಾ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ

TAGGED:#hevay #rain #alert #imd #banglore
Share This Article
Facebook Twitter Copy Link Print
Previous Article ಗ್ಯಾಸ್ ಗೀಸರ್ ಸೋರಿಕೆಯಾಗಿ ಇಬ್ಬರು ಯುವತಿಯರು ಸಾವು
Next Article ಶಿಸ್ತು ಕಲಿಸುವುದಕ್ಕಾಗಿ ಶಿಕ್ಷಕರು ಮಕ್ಕಳನ್ನ ದಂಡಿಸಿದ್ರೆ ಅಪರಾಧವಲ್ಲ : ಹೈಕೋರ್ಟ್ ಮಹತ್ವದ ತೀರ್ಪು.!

Popular Posts

ಡಿಕೆ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ – ಯಾರಿಗೆ ಯಾವ ಖಾತೆ?

1 Min Read

U.T. Khader ಸರ್ಕಾರಿ ಆಸ್ಪತ್ರೆಗೆ ಯು.ಟಿ ಖಾದರ್​ ಭೇಟಿ : ನೆಲದ ಮೇಲೆ ಕೂತ ಗರ್ಭಿಣಿ ಕಂಡು ಗರಂ

1 Min Read

DK Shivakumar ಸಾರ್ವಜನಿಕರ ದೂರು ಆಲಿಸಲು ಪ್ರತ್ಯೇಕ ಸಚಿವಾಲಯ ಆರಂಭ : ದೇಶದಲ್ಲೇ ಮೊದಲು!

1 Min Read

ಟಿಸಿಎಸ್‌ ಬಳಿಕ ವಿಪ್ರೋದಲ್ಲಿ ಮತಾಂತರ ಜಾಲ? ಮಾಜಿ ಉದ್ಯೋಗಿ ಹೇಳಿದ ಶಾಕಿಂಗ್‌ ರಹಸ್ಯವೇನು?

1 Min Read

You Might Also Like

ಕರ್ನಾಟಕಪ್ರಮುಖ

ಸಂಚಾರ ನಿಯಮ ಉಲ್ಲಂಘನೆ ದಂಡ ಪಾವತಿಗೆ ಶೇ. 50ರಷ್ಟು ರಿಯಾಯಿತಿ

1 Min Read
ಕರ್ನಾಟಕಪ್ರಮುಖಮನರಂಜನೆ

Darshan ಲೈವ್ ಬಂದು ಅಭಿಮಾನಿಗಳ ಬಗ್ಗೆ ನಟ ದರ್ಶನ್ ಹೇಳಿದ್ದೇನು? ವಿಡಿಯೋ ವೈರಲ್

1 Min Read
ವಿದೇಶಪ್ರಮುಖ

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read
ವಿದೇಶಪ್ರಮುಖ

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?