Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಶಿಸ್ತು ಕಲಿಸುವುದಕ್ಕಾಗಿ ಶಿಕ್ಷಕರು ಮಕ್ಕಳನ್ನ ದಂಡಿಸಿದ್ರೆ ಅಪರಾಧವಲ್ಲ : ಹೈಕೋರ್ಟ್ ಮಹತ್ವದ ತೀರ್ಪು.!
ದೇಶ

ಶಿಸ್ತು ಕಲಿಸುವುದಕ್ಕಾಗಿ ಶಿಕ್ಷಕರು ಮಕ್ಕಳನ್ನ ದಂಡಿಸಿದ್ರೆ ಅಪರಾಧವಲ್ಲ : ಹೈಕೋರ್ಟ್ ಮಹತ್ವದ ತೀರ್ಪು.!

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಶಾಲೆಯಲ್ಲಿ ಶಿಸ್ತುಕಲಿಯದ ಮಕ್ಕಳ ಕಾಲಿಗೆ ಛಡಿಯೇಟು ನೀಡಿದ ಶಿಕ್ಷಕನನ್ನು ಆರೋಪದಿಂದ ಮುಕ್ತಗೊಳಿಸಿರುವ ಕೇರಳ ಹೈಕೋರ್ಟ್ ಮಹತ್ವದ ತೀರ್ಪು ಹೊರಡಿಸಿದೆ.

 

ಇತ್ತೀಚಿನ ತೀರ್ಪಿನಲ್ಲಿ, ಕೇರಳ ಹೈಕೋರ್ಟ್ ಶಾಲಾ ಶಿಕ್ಷಕನೊಬ್ಬ ತನ್ನ ವಿದ್ಯಾರ್ಥಿಗಳನ್ನು ಹೊಡೆದಿದ್ದಕ್ಕಾಗಿ ಹೂಡಲಾದ ಕ್ರಿಮಿನಲ್ ಮೊಕದ್ದಮೆಗಳನ್ನು ರದ್ದುಗೊಳಿಸಿತು.

ಮಗಳು ಜವಾಬ್ದಾರಿಯುತ ಪ್ರಜೆ ಆಗಬೇಕೆಂದರೆ ದಂಡನೆ ಅಗತ್ಯವಾಗಿದೆ, ಶಿಕ್ಷಕರ ಕ್ರಮ ಸರಿ ಇದೆ ಎಂದು ಕೋರ್ಟ್ ತೀರ್ಪು ನೀಡಿದೆ.ಪಾಲಕ್ಕಾಡ್ ಶಾಲೆಯಲ್ಲಿ 2019 ರಲ್ಲಿ 5 ನೇ ತರಗತಿ ಓದುತ್ತಿದ್ದ ಮಕ್ಕಳ ಕಾಲಿಗೆ ಛಡಿಯೇಟು ನೀಡಿದ ಶಿಕ್ಷಕನ ಕ್ರಮ ಪ್ರಶ್ನಿಸಿ ಪೋಷಕರು ಹೈಕೋರ್ಟ್ ಮೆಟ್ಟಿಲೇರಿದ್ದರು. ಪೋಷಕರು ತಮ್ಮ ಮಕ್ಕಳ ಜವಾಬ್ದಾರಿಯನ್ನು ಶಿಕ್ಷಕರಿಗೆ ನೀಡುತ್ತಾರೆ. ಮಕ್ಕಳನ್ನು ಶಿಕ್ಷಿಸುವ ಅಧಿಕಾರ ಶಿಕ್ಷಕರಿಗೆ ಇರುತ್ತದೆ. ಈ ಪ್ರಕರಣದಲ್ಲಿ ಶಿಸ್ತು ಕಲಿಸುವುದಕ್ಕಾಗಿ ಶಿಕ್ಷೆ ಕೊಟ್ಟರೇ ಹೊರತು ಉದ್ದೇಶಪೂರ್ವಕವಾಗಿ ಹಲ್ಲೆ ನಡೆಸಿಲ್ಲ ಎಂದು ಕೋರ್ಟ್ ಹೇಳಿದೆ

TAGGED:#teacher #students #school #highcourt #case
Share This Article
Facebook Twitter Copy Link Print
Previous Article Rain Alert ವಾಯುಭಾರ ಕುಸಿತ :ರಾಜ್ಯದಲ್ಲಿ ಇನ್ನೂ ಒಂದು ವಾರ ಭಾರಿ ಮಳೆ
Next Article ಲೈಂಗಿಕ ದೌರ್ಜನ್ಯ ಆರೋಪ: ಸಂಗೀತ ನಿರ್ದೇಶಕ ಸಚಿನ್ ಸಂಘ್ವಿ ಬಂಧನ

Popular Posts

ಚಿನ್ನದ ಬೆಲೆ ಭಾರಿ ಇಳಿಕೆ: ಇಂದಿನ ಗೋಲ್ಡ್ ರೇಟ್ ಎಷ್ಟು?

1 Min Read

‘ಟೆಲಿಗ್ರಾಂ’ ನಿಷೇಧಿಸಿದ ಸರ್ಕಾರದ ಆದೇಶ ಎತ್ತಿಹಿಡಿದ ದೆಹಲಿ ಹೈಕೋರ್ಟ್!

2 Min Read

ಟ್ರಾನ್ಸ್‌ಜೆಂಡರ್ ಎಂದ ನೆಟ್ಟಿಗರಿಗೆ ಖುಷ್ಬೂ ಸುಂದರ್ ಮಗಳು ಆನಂದಿತಾ ತಿರುಗೇಟು

2 Min Read

ಪ್ರಿಯ ಮಿತ್ರ ನರೇಂದ್ರ, ಜೈ ಹಿಂದ್; ಹಿಂದಿಯಲ್ಲೇ ಮೋದಿಗೆ ವಿದಾಯ ಹೇಳಿದ ಫ್ರೆಂಚ್ ಅಧ್ಯಕ್ಷ ಮ್ಯಾಕ್ರನ್

1 Min Read

You Might Also Like

ಪ್ರಮುಖಆರೋಗ್ಯಕರ್ನಾಟಕದೇಶಲೈಫ್‌ಸ್ಟೈಲ್

Health – Insomnia ನಿದ್ರಾಹೀನತೆ ಸಮಸ್ಯೆ ಮಹಿಳೆಯರಲ್ಲೇ ಹೆಚ್ಚು! ಯಾಕೆ ಹೀಗೆ?

3 Min Read
ಕರ್ನಾಟಕದೇಶಪ್ರಮುಖ

Officers transfer ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: 14 ಐಎಎಸ್ ಅಧಿಕಾರಿಗಳ ವರ್ಗಾವಣೆ

2 Min Read
ಕರ್ನಾಟಕದೇಶಪ್ರಮುಖರಿಲೇಷನ್‌ಶಿಪ್ಲೈಫ್‌ಸ್ಟೈಲ್

Midnight Romantic ಪುರುಷರು ಮಧ್ಯರಾತ್ರಿ 12ರ ಬಳಿಕ ಹೆಚ್ಚು ರೊಮ್ಯಾಂಟಿಕ್ ಆಗೋದೇಕೆ?

2 Min Read
ದೇಶಪ್ರಮುಖಮನರಂಜನೆವಿದೇಶ

New Crush Era ಕ್ರಿಕೆಟ್ ಲೋಕದ ನ್ಯೂ ಕ್ರಶ್! ಆಸೀಸ್ ಕ್ರಿಕೆಟರ್ ಇರಾ ಏರಿ ಭಾರತೀಯ ಮೂಲದ ಸುಂದರಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?