Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಪ್ರಮುಖ > ಮಸೀದಿ ಕಾಣದಂತೆ ಪರದೆ;ಆಕ್ಷೇಪ ವ್ಯಕ್ತವಾದ ನಂತರ ತೆರವು
ದೇಶಪ್ರಮುಖವೈರಲ್

ಮಸೀದಿ ಕಾಣದಂತೆ ಪರದೆ;ಆಕ್ಷೇಪ ವ್ಯಕ್ತವಾದ ನಂತರ ತೆರವು

Share
1 Min Read
SHARE

newsics.com
ಉತ್ತರಾಖಂಡದ ಹರಿದ್ವಾರದಲ್ಲಿ ಕನ್ವರ್ ಯಾತ್ರಾ ಮಾರ್ಗದ ಉದ್ದಕ್ಕೂ ಎರಡು ಮಸೀದಿಗಳು ಮತ್ತು ಮಝಾರ್ಗಳ (ಸಮಾಧಿ) ಮುಂಭಾಗಗಳನ್ನು ಬಿಳಿ ಪರದೆಯಿಂದ ಮುಚ್ಚಲಾಗಿದೆ ಎಂದು ವರದಿಯಾಗಿದೆ. ಆದರೆ, ವಿವಿಧ ಕಡೆಯಿಂದ ಆಕ್ಷೇಪ ವ್ಯಕ್ತವಾದ ಹಿನ್ನೆಲೆಯಲ್ಲಿ ಸಂಜೆ ವೇಳೆಗೆ ಅದನ್ನು ತೆಗೆಯಲಾಯಿತು.

ಈ ಪರದೆಯನ್ನು ಮಸೀದಿಗಳು ಮತ್ತು ಮಝಾರ್ಗಳ ಮುಂದೆ ಬಿದಿರಿನ ಸ್ಕ್ಯಾಫೋಲ್ಡಿಂಗ್‌ಗಳ ಮೇಲೆ ನೇತುಹಾಕಲಾಗಿತ್ತು. ಜ್ವಾಲಾಪುರ ಪ್ರದೇಶದಲ್ಲಿ ಈ ರೀತಿ ಮಾಡಲಾಗಿದೆ.

ಈ ಕ್ರಮದ ಬಗ್ಗೆ ಯಾವುದೇ ಆಡಳಿತಾತ್ಮಕ ಆದೇಶದ ಬಗ್ಗೆ ನಮಗೆ ತಿಳಿದಿಲ್ಲ ಎಂದು ಮಸೀದಿಯ ಮೌಲಾನಾ ಮತ್ತು ಮಝಾರ್ನ ಉಸ್ತುವಾರಿಗಳು ಹೇಳಿದರು. ಕನ್ವರ್ ಯಾತ್ರೆಯ ಸಮಯದಲ್ಲಿ ಇಂತಹ ಕ್ರಮವನ್ನು ತೆಗೆದುಕೊಳ್ಳುತ್ತಿರುವುದು ಇದೇ ಮೊದಲು ಎಂದು ಹೇಳಿದ್ದಾರೆ.

ಸ್ಥಳೀಯರು ಮತ್ತು ರಾಜಕಾರಣಿಗಳು ಸೇರಿದಂತೆ ಆಕ್ಷೇಪಣೆಗಳ ಹಿನ್ನೆಲೆಯಲ್ಲಿ ಜಿಲ್ಲಾಡಳಿತವು ಪರದೆ ತೆಗೆದುಹಾಕಿತು.

TAGGED:Screen to prevent the mosque from being seen; removed after objection was raised
Share This Article
Facebook Twitter Copy Link Print
Previous Article ಅರೆಸ್ಟ್ ಬಳಿಕ ಅಸ್ವಸ್ಥಗೊಂಡವರಂತೆ ಪುನೀತ್ ಕೆರೆಹಳ್ಳಿ ನಾಟಕ
Next Article ಮದುವೆಯಾಗಿ ವರ್ಷವಾದ್ರೂ ತನ್ನನ್ನು ಮುಟ್ಟದ ಐಆರ್‌ಎಸ್ ಅಧಿಕಾರಿ ಗಂಡನ ವಿರುದ್ಧ ಮಹಿಳೆ ದೂರು!

Popular Posts

ನೀವು ಬಿಟ್ಟು ಹೋಗುವಾಗ ಕರ್ನಾಟಕ ಶ್ರೇಷ್ಠವಾಗಿರಲಿ: ಡಿಕೆಶಿಗೆ ನಟ ರಮೇಶ್ ಅರವಿಂದ್ ಟ್ವೀಟ್

2 Min Read

ಪ್ರಮಾಣ ವಚನ ಬಳಿಕ ಪರಮೇಶ್ವರ್, ಎಂಬಿ ಪಾಟೀಲ್ ಗೆ ರಾಜ್ಯಪಾಲರು ಆಕ್ಷೇಪ ವ್ಯಕ್ತಪಡಿಸಿದ್ದು ಯಾಕೆ?

1 Min Read

ಐಪಿಎಲ್‌ ಆಡಿ ಕುಟುಂಬವನ್ನು ಸಾಲದಿಂದ ಮುಕ್ತಿಗೊಳಿಸಿದ ಯುವ ಕ್ರಿಕೆಟಿಗ

1 Min Read

ಬಿಹಾರದ ಮುಜಾಫರ್ ಪುರ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ; 10 ರೋಗಿಗಳು ಸಜೀವ ದಹನ.!

1 Min Read

You Might Also Like

ದೇಶಪ್ರಮುಖವೈರಲ್

Viral video ಯಾಕ್ರೋ ಡಿಸ್ಟರ್ಬ್ ಮಾಡ್ತೀರಿ… ವೈರಲ್ ಆಯ್ತು ಬಾಲಕನ ಸಿಟ್ಟು!

1 Min Read
ಕರ್ನಾಟಕದೇಶಪ್ರಮುಖ

DK announcement ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ನೂತನ ಸಿಎಂ ಡಿಕೆ 6 ಭರ್ಜರಿ ಘೋಷಣೆ

3 Min Read
ಕರ್ನಾಟಕಪ್ರಮುಖ

11 ಜಿಲ್ಲೆಗಳಲ್ಲಿ ನಾಳೆ ವರುಣಾರ್ಭಟ, ತೀವ್ರ ಗಾಳಿಯ ಎಚ್ಚರಿಕೆ

1 Min Read
ಕರ್ನಾಟಕದೇಶಪ್ರಮುಖ

No women ministers ಮಹಿಳಾಪರ ‘ಗ್ಯಾರಂಟಿ’ಗಳಿದ್ದರೂ ಡಿಕೆ ಸಂಪುಟದಲ್ಲಿ ಮಹಿಳೆಗಿಲ್ಲ ಸ್ಥಾನ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?