Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > Uncategorized > ರ್‍ಯಾಶ್ ಡ್ರೈವಿಂಗ್ ಮಾಡೋರೇ ಎಚ್ಚರ: ಜಾಸ್ತಿ ಸ್ಪೀಡ್‌ನಲ್ಲಿ ಹೋದ್ರೆ FIR !
Uncategorized

ರ್‍ಯಾಶ್ ಡ್ರೈವಿಂಗ್ ಮಾಡೋರೇ ಎಚ್ಚರ: ಜಾಸ್ತಿ ಸ್ಪೀಡ್‌ನಲ್ಲಿ ಹೋದ್ರೆ FIR !

Share
1 Min Read
SHARE

newsics.com
ಹೈವೇ ಅಂತ 130km ಅಧಿಕ ಸ್ಪೀಡ್‌ನಲ್ಲಿ ವಾಹನಗಳನ್ನ ಸಂಚರಿಸಿದ್ರೆ ಇನ್ಮುಂದೆ ಎಫ್‌ಐಆರ್‌ ದಾಖಲಾಗುತ್ತೆ. ಹೌದು, ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ಹೈವೇನಲ್ಲಿ ರ್‍ಯಾಶ್ ಡ್ರೈವಿಂಗ್ ನಿಲ್ತಿಲ್. ಹೀಗಾಗಿ 130km ಅಧಿಕ ಸ್ಪೀಡ್‌ನಲ್ಲಿ ಸಂಚರಿಸ್ತಿರೋ ವಾಹನ ಸವಾರರಿಗೆ ಎಡಿಜಿಪಿ ಅಲೋಕ್ ಕುಮಾರ್ ಶಾಕ್‌ ಕೊಟ್ಟಿದ್ದಾರೆ.

ಅತೀ ವೇಗ ಚಾಹನ ಚಲಾಯಿಸುವವರ ವಿರುದ್ಧ ಕೇಸ್ ದಾಖಲು ಮಾಡಲು ಪೊಲೀಸರು ಮುಂದಾಗಿದ್ದಾರೆ. ಓವರ್ ಸ್ಪೀಡ್ ಗೆ ಬ್ರೇಕ್ ಹಾಕಲು ಎಡಿಜಿಪಿ ಅಲೋಕ್ ಕುಮಾರ್ ಹೊಸ ಅಸ್ತ್ರವನ್ನ ಬಳಸಲು ಮುಂದಾಗಿದ್ದಾರೆ. ಅತಿ ವೇಗದ ಚಾಲನೆಯಿಂದ ಶೇ. 90 ರಷ್ಟು ಅಪಘಾತವಾಗುವ ಸಾಧ್ಯತೆ ಇರುತ್ತೆ. ಪರಿಶೀಲನೆ ವೇಳೆ ಒಂದೇ ದಿನ‌ 150ಕ್ಕೂ ಹೆಚ್ಚು ಅತಿ ವೇಗ ಚಾಲನೆ ಕೇಸ್‌ಗಳು ಪತ್ತೆಯಾಗಿವೆ.

ನಿನ್ನೆ ಮೈಸೂರು ಬೆಂಗಳೂರು ಹೈವೇ ಸಿಸಿಟಿವಿಯನ್ನ ಸಂಚಾರಿ ಮತ್ತು ರಸ್ತೆ ಸುರಕ್ಷತೆ ಎಡಿಜಿಪಿ ಅಲೋಕ್ ಕುಮಾರ್ ಅವರು ಪರಿಶೀಲನೆ ನಡೆಸಿದ್ದರು. ಈ ವೇಳೆ ಅತೀ ವೇಗದ ಚಾಲನೆ ಹೆಚ್ತಿರೋ ಹಿನ್ನೆಲೆಯಲ್ಲಿ ಆಗಸ್ಟ್‌ 1ರಿಂದ ಅತಿ ವೇಗ ಚಾಲನೆ ಮಾಡಿದೋರ ವಿರುದ್ಧ ಎಫ್ಐಆರ್ ದಾಖಲಿಸಲು ಮುಂದಾಗಿದ್ದಾರೆ

TAGGED:Beware of rash driving: If the vehicle goes at a speed of 130 kmfile an FIR..!
Share This Article
Facebook Twitter Copy Link Print
Previous Article ಹೆಬ್ಬಾವಿನೊಂದಿಗೆ ಸ್ನಾನ, ಈತನ ಧೈರ್ಯಕ್ಕೆ ಮೆಚ್ಚಲೇಬೇಕು!
Next Article ಪತ್ನಿ ಇದ್ರು‌‌ ಮತ್ತೊಬ್ಬಳೊಂದಿಗೆ ಚಕ್ಕಂದ; ಕಾನ್ಸ್ಸ್ಟೇಬಲ್ ಅಮಾನತು

Popular Posts

ಸುಚೇಂದ್ರ ಪ್ರಸಾದ್‌ಗೂ ಮುನ್ನ ಮಗಳಿಗಾದ ಅನ್ಯಾಯ ಬಿಚ್ಚಿಟ್ಟ ಪವಿತ್ರಾ ಲೋಕೇಶ್ ತಾಯಿ

3 Min Read

ಬರೀ 11 ಸಾವಿರ ಇದ್ರೆ ಸಾಕು, ಮನೆಗೆ ಬರುತ್ತೆ ಟಾಟಾದ ಹೊಚ್ಚ ಹೊಸ ಇವಿ ಕಾರು!

2 Min Read

ನೀವು ಬಿಟ್ಟು ಹೋಗುವಾಗ ಕರ್ನಾಟಕ ಶ್ರೇಷ್ಠವಾಗಿರಲಿ: ಡಿಕೆಶಿಗೆ ನಟ ರಮೇಶ್ ಅರವಿಂದ್ ಟ್ವೀಟ್

2 Min Read

ಪ್ರಮಾಣ ವಚನ ಬಳಿಕ ಪರಮೇಶ್ವರ್, ಎಂಬಿ ಪಾಟೀಲ್ ಗೆ ರಾಜ್ಯಪಾಲರು ಆಕ್ಷೇಪ ವ್ಯಕ್ತಪಡಿಸಿದ್ದು ಯಾಕೆ?

1 Min Read

You Might Also Like

Uncategorized

Rishabh Pant ಲಕ್ನೋ ನಾಯಕತ್ವಕ್ಕೆ ರಿಷಭ್ ಪಂತ್ ರಾಜೀನಾಮೆ

1 Min Read
Uncategorized

Salman Khan ನಟ ಸಲ್ಮಾನ್ ಖಾನ್ ರಹಸ್ಯ ವಿಡಿಯೋ ಲೀಕ್ : ಫ್ಯಾನ್ಸ್ ಗೆ ಆತಂಕ

1 Min Read
Uncategorized

ಹೌಸ್ ಪಾರ್ಟಿ ಪ್ರಿಯರಿಗೆ ಬಿಗ್ ಶಾಕ್: ಮದ್ಯದ ಪರ್ಮಿಟ್ ಶುಲ್ಕ ದುಪ್ಪಟ್ಟು ಮಾಡಿದ ಸರ್ಕಾರ!

1 Min Read
Uncategorized

Health Tips ರಾತ್ರಿ ಮಲಗುವ ಮುನ್ನ ಏಲಕ್ಕಿ ಸೇವಿಸಿ : ಸುಖಕರ ನಿದ್ರೆ ಸೇರಿ ಹಲವು ಪ್ರಯೋಜನಗಳಿವೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?