Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > Uncategorized > ನಟ ದರ್ಶನ್, ಪವಿತ್ರಾ ಗೌಡ ಸೇರಿ ಎಲ್ಲಾ ಆರೋಪಿಗಳು ನ.3ಕ್ಕೆ ಕೋರ್ಟ್‌ಗೆ ಹಾಜರಾಗಲು ಸೂಚನೆ
Uncategorized

ನಟ ದರ್ಶನ್, ಪವಿತ್ರಾ ಗೌಡ ಸೇರಿ ಎಲ್ಲಾ ಆರೋಪಿಗಳು ನ.3ಕ್ಕೆ ಕೋರ್ಟ್‌ಗೆ ಹಾಜರಾಗಲು ಸೂಚನೆ

Share
2 Min Read
SHARE

ಬೆಂಗಳೂರು; ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ಇಂದು ಸೆಷನ್ಸ್ ಕೋರ್ಟ್‌ನಲ್ಲಿ ವಿಚಾರಣೆ ನಡೆದಿದೆ. ಪ್ರಕರಣದ ವಿಚಾರಣೆ ನಡೆಸಿದ ಕೋರ್ಟ್, ನವೆಂಬರ್ 3ರಂದು ಎಲ್ಲಾ ಆರೋಪಿಗಳು ಖುದ್ದು ಕೋರ್ಟ್‌ಗೆ ಹಾಜರಾಗುವಂತೆ ಸೂಚಿಸಿದೆ. ಜೈಲಿನಲ್ಲಿರುವ ಆರೋಪಿಗಳು ಹಾಗೂ ಜಾಮೀನು ಮೇಲಿರುವ ಆರೋಪಿಗಳು ಖುದ್ದು ಹಾಜರಾಗಬೇಕು.

ಗೈರಾದರೆ ಇದ್ದಲ್ಲೇ ಬಂದು ಪೊಲೀಸರು ಅರೆಸ್ಟ್ ಮಾಡುತ್ತಾರೆ ಎಂದು ಕೋರ್ಟ್ ಎಚ್ಚರಿಸಿದೆ. ಇದರೊಂದಿಗೆ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಎಲ್ಲಾ ಆರೋಪಿಗಳ ಸಂಕಷ್ಟ ಹೆಚ್ಚಾಗಿದೆ. ನ.3ಕ್ಕೆ ಆರೋಪಿಗಳ ವಿರುದ್ಧ ಕೋರ್ಟ್ ಆರೋಪ ನಿಗದಿ ಪಡಿಸಲಿದೆ.

ವಿಡಿಯೋ ಕಾನ್ಫರೆನ್ಸ್ ಮೂಲಕ ಚಾರ್ಜ್ ಫ್ರೇಮ್ ಮಾಡದಂತಡ ದರ್ಶನ್ ಪರ ವಕೀಲ ಮನವಿ

ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆ ನಡೆದಿದೆ. ಆರಂಭದಲ್ಲಿ ನಾನು ಮಾತಾಡೋದು ಕ್ಲಿಯರ್ ಆಗಿ ಕೇಳ್ತಾ ಇದಿಯಾ? ಎಂದು ಜಡ್ಜ್ ಪ್ರಶ್ನಿಸಿದ್ದಾರೆ. ನಿಮಗೆ ಕೇಳ್ತಾ ಇಲ್ಲ ಅಂದರೆ ಹೇಳಿ ಚಾರ್ಜ್ ಫ್ರೇಮ್ ಮಾಡಬೇಕು. ನಿಮಗೆ ಕೇಳಲಿಲ್ಲ ಅಂದ್ರೆ ಫಿಸಿಕಲ್ ಪ್ರೆಸೆನ್ಸ್ ಗೆ ಹೇಳಬೇಕಾಗುತ್ತೆ ಎಂದಿದ್ದಾರೆ. ಪ್ರತಿ ಆರೋಪಿಗಳ ಹೆಸರು ಕೂಗಿ ಹಾಜರು ಖಚಿತಪಡಿಸಿದ್ದರೆ. ಈ ವೇಳೆ ಆರೋಪಿ ನಂಬರ್ 16 ಹಾಗೂ ಆರೋಪಿ ನಂಬರ್ 17 ಗೈರಾಗಿದ್ದರು. ಚಾರ್ಜ್ ಫ್ರೇಮ್ ಮಾಡುವ ಕುರಿತು ಜಡ್ಜ್ ಹೇಳುತ್ತಿದ್ದಂತೆ ಇವತ್ತು ಮಾಡದಂತೆ ದರ್ಶನ್ ಪರ ವಕೀಲ ಸುನಿಲ್ ಮನವಿ ಮಾಡಿದ್ದಾರೆ. ಚಾರ್ಜ್ ಫ್ರೇಮ್ ಮಾಡಬೇಕಾದರೆ ಆರೋಪಿಗಳ ಖುದ್ದು ಹಾಜರಿ ಕಡ್ಡಾಯವಾಗಿದೆ. ಹೀಗಾಗಿ ವಿಡಿಯೋ ಕಾನ್ಫರೆನ್ಸ್ ಮೂಲಕ ಚಾರ್ಜ್ ಫ್ರೇಮ್ ಮಾಡದಂತಡ ದರ್ಶನ್ ಪರ ವಕೀಲ ಸುನಿಲ್ ಕೋರ್ಟ್ ಗೆ ಮನವಿ ಮಾಡಿದ್ದಾರೆ.

ನಾಳೆ ದರ್ಶನ್ ಭೇಟಿಯಾಗಲಿರುವ ವಕೀಲ

ವಿಚಾರಣೆ ವೇಳೆ ಜಡ್ಜ್ ಕೆಲ ಅಂಶಗಳನ್ನು ಉಲ್ಲೇಖಿಸಿದ್ದಾರೆ. ನಾಳೆ ವಕೀಲರು ಜೈಲಿಗೆ ತೆರಳಿ ತಮ್ಮ ಕ್ಲೈಂಟ್ (ಆರೋಪಿಗಳ) ಭೇಟಿ ಮಾಡಬಹುದು ಎಂದಿದೆ. ಹೀಗಾಗಿ ಜೈಲು ಅಧಿಕಾರಿಗಳಿಗೆ ಕೋರ್ಟ್ ಸೂಚನೆ ನೀಡಿದ್ದು, ವಕೀಲರಿಗೆ ಆರೋಪಿಗಳ ಭೇಟಿಯಾಗಲು ಅವಕಾಶ ಕಲ್ಪಿಸಲು ಸೂಚಿಸಿದೆ.

ಜಾಮೀನು ರಹಿತ ವಾರೆಂಟ್ ಎಚ್ಚರಿಕೆ

ಎಲ್ಲಾ ಆರೋಪಿಗಳು ಖುದ್ದು ಕೋರ್ಟ್‌ಗೆ ಹಾಜರಾಗಲು ಸೂಚನೆ ನೀಡಿದ ಕೋರ್ಟ್, ಜಾಮೀನು ಪಡೆದಿರುವ ಆರೋಪಿಗಳೂ ಹಾಜರಾಗಬೇಕು ಎಂದಿದೆ. ಇಲ್ಲದಿದ್ದರೆ ಜಾಮೀನು ರಹಿತ ವಾರೆಂಟ್ ನೀಡಲಾಗಿದೆ. ಹೀಗಾಗಿ ಪೊಲೀಸರು ಬಂದು ಅರೆಸ್ಟ್ ಮಾಡುತ್ತಾರೆ ಎಂದು ಎಚ್ಚರಿಸಿದ್ದಾರೆ.

Share This Article
Facebook Twitter Copy Link Print
Previous Article ನಿಜ್ವಾಗ್ಲೂ ಪೀರಿಯಡ್ಸ್ ಆಗಿದ್ಯಾ, ಸುಳ್ಳು ಹೇಳ್ತಿದ್ದೀರಾ, ಮಹಿಳಾ ಸಿಬ್ಬಂದಿಗೆ ಬಟ್ಟೆ ಬಿಚ್ಚು ಎಂದ ಯೂನಿವರ್ಸಿಟಿ ಮೇಲ್ವಿಚಾರಕ
Next Article ಮಹಿಳೆ ಗರ್ಭಿಣಿಯಾಗಿಸಿ ಹಣ ಗಳಿಸಲು‌ ಮುಂದಾಗಿ 11 ಲಕ್ಷ ಕಳೆದುಕೊಂಡ ಗುತ್ತಿಗೆದಾರ

Popular Posts

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

You Might Also Like

Uncategorized

ಸಂಗಾತಿ ಜತೆ ಜಗಳವಾಡಿತಾ ಗೊರಿಲ್ಲಾ? ಪಾಥೋ ಮೂಡ್‌ನ ವೈರಲ್ ವಿಡಿಯೋ ನೋಡಿ

1 Min Read
Uncategorized

Actress 2ನೇ ಮದುವೆಗೆ ತಯಾರಾದ 41 ವರ್ಷದ ಖ್ಯಾತ ನಟಿ : ದಿನಕ್ಕೆ 2 ಲಕ್ಷ ದುಡಿಯೋ ಇವರ ಆಸ್ತಿ ಎಷ್ಟು?

2 Min Read
Uncategorized

ಇನ್ಮುಂದೆ 1ನೇ ತರಗತಿ ವಿದ್ಯಾರ್ಥಿಗಳಿಗೂ ಕಂಪ್ಯೂಟರ್ ಶಿಕ್ಷಣ : 2,500 ಕಂಪ್ಯೂಟರ್ ಶಿಕ್ಷಕರ ಹುದ್ದೆಗಳ ಮಂಜೂರು

1 Min Read
Uncategorized

ಸಂದರ್ಶನದಲ್ಲಿ ನಿರೂಪಕಿ ಜತೆ ವಾಗ್ವಾದ, ಮೈಕ್ ಕಿತ್ತೆಸೆದು ಹೊರ ನಡೆದ ಟ್ರಂಪ್ : ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?